• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೇಪ್ ತೀರ್ಪಿನ ಬಗ್ಗೆ ಅಲಹಾಬಾದ್ ಹೈಕೋರ್ಟ್ ವ್ಯಾಖ್ಯಾನಕ್ಕೆ ಸುಪ್ರೀಂ ತಡೆ!

Tulunadu News Posted On March 27, 2025
0


0
Shares
  • Share On Facebook
  • Tweet It

ಅತ್ಯಾಚಾರ ಅಥವಾ ರೇಪ್ ಬಗ್ಗೆ ವ್ಯಾಖ್ಯಾನ ಮಾಡುವುದು ಯಾವುದೇ ನ್ಯಾಯಾಲಯದ ನ್ಯಾಯಾಧೀಶರಿಗೆ ನಿಜಕ್ಕೂ ಸವಾಲಿನ ಸಂಗತಿಯಾಗಿದೆ. ಕಾನೂನು ಪುಸ್ತಕದಲ್ಲಿ ರೇಪ್ ಎಂದರೇನು ಎನ್ನುವ ಪ್ರಶ್ನೆಗೆ ವಿಶ್ಲೇಷಣೆ ಏನೇ ಇದ್ದರೂ ಅದನ್ನು ತೀರ್ಪಿನಲ್ಲಿ ಓದುವಾಗ ವಿವಾದ ಆಗದಂತೆ, ನೂರರಷ್ಟು ಸಂತ್ರಸ್ತೆಯ ಪರವಾಗಿಯೇ ನಿಲ್ಲಬೇಕಾದ ಅಗತ್ಯ ನ್ಯಾಯಾಧೀಶರ ಕರ್ತವ್ಯವಾಗಿದೆ. ಈಗ ಒಬ್ಬ ಕಾಮುಕ ಅಪ್ರಾಪ್ತ ಬಾಲಕಿಯ ಸ್ತನಗಳನ್ನು ಹಿಡಿದುಕೊಂಡ ಮತ್ತು ಆಕೆಯ ಪೈಜಾಮದ ಲಾಡಿಯನ್ನು ಎಳೆದ ಎಂದ ಕೂಡಲೇಅಲ್ಲಿ ಆತನ ಉದ್ದೇಶ ಸ್ಪಷ್ಟವಾಗಿರುತ್ತದೆ. ಇದನ್ನು ಅತ್ಯಾಚಾರದ ಅಡಿಯಲ್ಲಿ ತರಲು ಆಗುವುದಿಲ್ಲ ಎಂದು ಹೇಗೆ ಹೇಳಲು ಅಗುತ್ತದೆ.

ಇಲ್ಲಿ ಸಂತ್ರಸ್ತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ನೋವನ್ನು ಅನುಭವಿಸಿದ್ದಾಳೆ. ಆದ್ದರಿಂದ ಇಂತಹ ಸೂಕ್ಷ್ಮ ವಿಚಾರಗಳಲ್ಲಿ ನ್ಯಾಯಾಧೀಶರ ವಿವೇಚನೆಯೂ ಮುಖ್ಯ. ಪ್ರಸ್ತುತ ಅಲಹಾಬಾದ್ ಹೈಕೋರ್ಟ್ ಈ ವಿಷಯದಲ್ಲಿ ನೀಡಿದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ನೇತೃತ್ವದ ಪೀಠವು ಈ ಸಂಬಂಧ ಪ್ರತಿಕ್ರಿಯಿಸಿದ್ದು, ” ಅಲಹಾಬಾದ್ ಹೈಕೋರ್ಟ್ ನ ಅವಲೋಕನಗಳು ಸಂಪೂರ್ಣ ಸಂವೇದನರಹಿತ ಮತ್ತು ಅಮಾನವೀಯ ವಿಧಾನವನ್ನು ಚಿತ್ರಿಸಿವೆ ಎಂದು ಬೇಸರ ಹೊರಹಾಕಿದೆ. ಅಲ್ಲದೆ ಹೈಕೋರ್ಟ್ ನ ಆದೇಶದ ಬಗ್ಗೆ ಸ್ವಯಂಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ಸಂಬಂಧಪಟ್ಟ ಇತರರಿಗೆ ನೋಟಿಸು ಜಾರಿ ಮಾಡಿದೆ. ” ವಿ ದಿ ವುಮೆನ್ ಆಫ್ ಇಂಡಿಯಾ” ಎಂಬ ಸಂಘಟನೆ ತೀರ್ಪನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ.

 

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search