• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೇಪ್ ತೀರ್ಪಿನ ಬಗ್ಗೆ ಅಲಹಾಬಾದ್ ಹೈಕೋರ್ಟ್ ವ್ಯಾಖ್ಯಾನಕ್ಕೆ ಸುಪ್ರೀಂ ತಡೆ!

Tulunadu News Posted On March 27, 2025
0


0
Shares
  • Share On Facebook
  • Tweet It

ಅತ್ಯಾಚಾರ ಅಥವಾ ರೇಪ್ ಬಗ್ಗೆ ವ್ಯಾಖ್ಯಾನ ಮಾಡುವುದು ಯಾವುದೇ ನ್ಯಾಯಾಲಯದ ನ್ಯಾಯಾಧೀಶರಿಗೆ ನಿಜಕ್ಕೂ ಸವಾಲಿನ ಸಂಗತಿಯಾಗಿದೆ. ಕಾನೂನು ಪುಸ್ತಕದಲ್ಲಿ ರೇಪ್ ಎಂದರೇನು ಎನ್ನುವ ಪ್ರಶ್ನೆಗೆ ವಿಶ್ಲೇಷಣೆ ಏನೇ ಇದ್ದರೂ ಅದನ್ನು ತೀರ್ಪಿನಲ್ಲಿ ಓದುವಾಗ ವಿವಾದ ಆಗದಂತೆ, ನೂರರಷ್ಟು ಸಂತ್ರಸ್ತೆಯ ಪರವಾಗಿಯೇ ನಿಲ್ಲಬೇಕಾದ ಅಗತ್ಯ ನ್ಯಾಯಾಧೀಶರ ಕರ್ತವ್ಯವಾಗಿದೆ. ಈಗ ಒಬ್ಬ ಕಾಮುಕ ಅಪ್ರಾಪ್ತ ಬಾಲಕಿಯ ಸ್ತನಗಳನ್ನು ಹಿಡಿದುಕೊಂಡ ಮತ್ತು ಆಕೆಯ ಪೈಜಾಮದ ಲಾಡಿಯನ್ನು ಎಳೆದ ಎಂದ ಕೂಡಲೇಅಲ್ಲಿ ಆತನ ಉದ್ದೇಶ ಸ್ಪಷ್ಟವಾಗಿರುತ್ತದೆ. ಇದನ್ನು ಅತ್ಯಾಚಾರದ ಅಡಿಯಲ್ಲಿ ತರಲು ಆಗುವುದಿಲ್ಲ ಎಂದು ಹೇಗೆ ಹೇಳಲು ಅಗುತ್ತದೆ.

ಇಲ್ಲಿ ಸಂತ್ರಸ್ತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ನೋವನ್ನು ಅನುಭವಿಸಿದ್ದಾಳೆ. ಆದ್ದರಿಂದ ಇಂತಹ ಸೂಕ್ಷ್ಮ ವಿಚಾರಗಳಲ್ಲಿ ನ್ಯಾಯಾಧೀಶರ ವಿವೇಚನೆಯೂ ಮುಖ್ಯ. ಪ್ರಸ್ತುತ ಅಲಹಾಬಾದ್ ಹೈಕೋರ್ಟ್ ಈ ವಿಷಯದಲ್ಲಿ ನೀಡಿದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ನೇತೃತ್ವದ ಪೀಠವು ಈ ಸಂಬಂಧ ಪ್ರತಿಕ್ರಿಯಿಸಿದ್ದು, ” ಅಲಹಾಬಾದ್ ಹೈಕೋರ್ಟ್ ನ ಅವಲೋಕನಗಳು ಸಂಪೂರ್ಣ ಸಂವೇದನರಹಿತ ಮತ್ತು ಅಮಾನವೀಯ ವಿಧಾನವನ್ನು ಚಿತ್ರಿಸಿವೆ ಎಂದು ಬೇಸರ ಹೊರಹಾಕಿದೆ. ಅಲ್ಲದೆ ಹೈಕೋರ್ಟ್ ನ ಆದೇಶದ ಬಗ್ಗೆ ಸ್ವಯಂಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ಸಂಬಂಧಪಟ್ಟ ಇತರರಿಗೆ ನೋಟಿಸು ಜಾರಿ ಮಾಡಿದೆ. ” ವಿ ದಿ ವುಮೆನ್ ಆಫ್ ಇಂಡಿಯಾ” ಎಂಬ ಸಂಘಟನೆ ತೀರ್ಪನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ.

 

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search