• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಾಲಿನ ದರ ಹೆಚ್ಚಳದಿಂದಾಗಿ ಕಾಫಿ, ಟೀ ಗ್ಲಾಸಿಗೆ 2-3 ರೂ ಹೆಚ್ಚಳ ಪಕ್ಕಾ!

Tulunadu News Posted On March 28, 2025
0


0
Shares
  • Share On Facebook
  • Tweet It

ನಂದಿನಿ ಹಾಲಿನ ದರ ಲೀಟರಿಗೆ 4 ರೂ ಹೆಚ್ಚಳ ಆಗಿರುವ ಹಿನ್ನಲೆಯಲ್ಲಿ ಹೋಟೇಲು, ಕ್ಯಾಂಟೀನುಗಳಲ್ಲಿ ಕಾಫಿ, ಟೀ ದರವೂ ಸಹಜವಾಗಿ ಏರಿಕೆ ಕಾಣಲಿದೆ. ಇದು ಶೇಕಡಾ ಹತ್ತರಿಂದ ಹದಿನೈದು ಜಾಸ್ತಿಯಾಗಲಿದೆ ಎಂದು ಬೃಹತ್ ಬೆಂಗಳೂರು ಹೋಟೇಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.

ಕಳೆದ ತಿಂಗಳು ಕಾಫಿ ಪುಡಿ ದರ ಹೆಚ್ಚಳವಾದಾಗ ಕೆಲವು ಹೋಟೇಲುಗಳಲ್ಲಿ ದರ ಹೆಚ್ಚಾಗಿದೆ. ಆದರೂ ಅನೇಕ ಕಡೆ ಏರಿಕೆ ಆಗಿರಲಿಲ್ಲ. ಈಗ ಹಾಲಿನ ದರವೂ ಹೆಚ್ಚಾಗಿರುವುದರಿಂದ ಹೋಟೇಲುಗಳಲ್ಲಿ ದರ ಹೆಚ್ಚಿಸುವುದು ಅನಿವಾರ್ಯವಾಗಲಿದೆ. ಯಾವಾಗೆಲ್ಲ ಹಾಲಿನ ದರ ಹೆಚ್ಚಾಗುತ್ತದೆಯೋ ಆಗ ಅದರ ಹೊರೆಯನ್ನು ಹೋಟೇಲಿನ ಮಾಲೀಕರು ಗ್ರಾಹಕರ ಮೇಲೆ ಹಾಕುವುದು ಯಾವತ್ತೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದರೊಂದಿಗೆ ಹಾಲಿನ ಉತ್ಪನ್ನಗಳ ದರವೂ ಹೆಚ್ಚಳವಾಗುವುದರಿಂದ ಮೊಸರು ವಡೆ, ಪನ್ನೀರ್ ಐಟಂಗಳ ದರವೂ ಹೆಚ್ಚಳವಾಗಲಿದೆ.

ಇನ್ನು ತುಪ್ಪದೋಸೆ ಸಹಿತ ತುಪ್ಪದಿಂದ ತಯಾರಿಸಲಾಗುವ ಸಿಹಿತಿಂಡಿಗಳ ದರವೂ ಹೆಚ್ಚಳವಾಗಲಿದೆ. ಆದ್ದರಿಂದ ಇನ್ನು ನಿತ್ಯ ಹೋಟೇಲುಗಳಲ್ಲಿ ಆಹಾರ, ಕಾಫಿ, ಪಾರ್ಟಿ ಮಾಡುವವರು ಜೇಬನ್ನು ಹಗುರ ಮಾಡಿಕೊಳ್ಳುವ ದಿನಗಳು ಬರಲಿವೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search