• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಾಲಿನ ದರ ಹೆಚ್ಚಳದಿಂದಾಗಿ ಕಾಫಿ, ಟೀ ಗ್ಲಾಸಿಗೆ 2-3 ರೂ ಹೆಚ್ಚಳ ಪಕ್ಕಾ!

Tulunadu News Posted On March 28, 2025
0


0
Shares
  • Share On Facebook
  • Tweet It

ನಂದಿನಿ ಹಾಲಿನ ದರ ಲೀಟರಿಗೆ 4 ರೂ ಹೆಚ್ಚಳ ಆಗಿರುವ ಹಿನ್ನಲೆಯಲ್ಲಿ ಹೋಟೇಲು, ಕ್ಯಾಂಟೀನುಗಳಲ್ಲಿ ಕಾಫಿ, ಟೀ ದರವೂ ಸಹಜವಾಗಿ ಏರಿಕೆ ಕಾಣಲಿದೆ. ಇದು ಶೇಕಡಾ ಹತ್ತರಿಂದ ಹದಿನೈದು ಜಾಸ್ತಿಯಾಗಲಿದೆ ಎಂದು ಬೃಹತ್ ಬೆಂಗಳೂರು ಹೋಟೇಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.

ಕಳೆದ ತಿಂಗಳು ಕಾಫಿ ಪುಡಿ ದರ ಹೆಚ್ಚಳವಾದಾಗ ಕೆಲವು ಹೋಟೇಲುಗಳಲ್ಲಿ ದರ ಹೆಚ್ಚಾಗಿದೆ. ಆದರೂ ಅನೇಕ ಕಡೆ ಏರಿಕೆ ಆಗಿರಲಿಲ್ಲ. ಈಗ ಹಾಲಿನ ದರವೂ ಹೆಚ್ಚಾಗಿರುವುದರಿಂದ ಹೋಟೇಲುಗಳಲ್ಲಿ ದರ ಹೆಚ್ಚಿಸುವುದು ಅನಿವಾರ್ಯವಾಗಲಿದೆ. ಯಾವಾಗೆಲ್ಲ ಹಾಲಿನ ದರ ಹೆಚ್ಚಾಗುತ್ತದೆಯೋ ಆಗ ಅದರ ಹೊರೆಯನ್ನು ಹೋಟೇಲಿನ ಮಾಲೀಕರು ಗ್ರಾಹಕರ ಮೇಲೆ ಹಾಕುವುದು ಯಾವತ್ತೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದರೊಂದಿಗೆ ಹಾಲಿನ ಉತ್ಪನ್ನಗಳ ದರವೂ ಹೆಚ್ಚಳವಾಗುವುದರಿಂದ ಮೊಸರು ವಡೆ, ಪನ್ನೀರ್ ಐಟಂಗಳ ದರವೂ ಹೆಚ್ಚಳವಾಗಲಿದೆ.

ಇನ್ನು ತುಪ್ಪದೋಸೆ ಸಹಿತ ತುಪ್ಪದಿಂದ ತಯಾರಿಸಲಾಗುವ ಸಿಹಿತಿಂಡಿಗಳ ದರವೂ ಹೆಚ್ಚಳವಾಗಲಿದೆ. ಆದ್ದರಿಂದ ಇನ್ನು ನಿತ್ಯ ಹೋಟೇಲುಗಳಲ್ಲಿ ಆಹಾರ, ಕಾಫಿ, ಪಾರ್ಟಿ ಮಾಡುವವರು ಜೇಬನ್ನು ಹಗುರ ಮಾಡಿಕೊಳ್ಳುವ ದಿನಗಳು ಬರಲಿವೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search