• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಯೋತ್ಪಾದನೆ ವಿರುದ್ಧದ ಭಾರತದ ನಿಲುವಿಗೆ ಬ್ರಿಕ್ಸ್‌‌ನಲ್ಲಿ ರಾಜತಾಂತ್ರಿಕ ಜಯ

TNN Correspondent Posted On September 4, 2017


  • Share On Facebook
  • Tweet It

ಬೀಜಿಂಗ್: ಭಾರತದ ಭಯೋತ್ಪಾದನೆ ನಿಗ್ರಹ ವಾದಕ್ಕೆೆ ಬ್ರಿಕ್ಸ್‌ ಶೃಂಗ ಸಭೆಯಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದ್ದು, ಎಲ್ಲ ರಾಷ್ಟ್ರಗಳ ಭಯೋತ್ಪಾದನೆಯನ್ನು ಖಂಡಿಸಿದ್ದು, ಭಯೋತ್ಪಾದನೆಗೆ ಬೆಂಬಲಿಸುವ ವ್ಯಕ್ತಿ ಮತ್ತು ರಾಷ್ಟ್ರಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದರಿಂದ ಭಾರತಕ್ಕೆೆ ಮತ್ತೊ0ದು ರಾಜತಾಂತ್ರಿಕ ಜಯ ದೊರೆತಿದೆ. ಈ ಮೂಲಕ ಚೀನಾ ಮತ್ತು ಪಾಕಿಸ್ತಾನದ ಎದುರು ಭಾರತದ ತಾಕತ್ತು ಮತ್ತೊಮ್ಮೆ ಪ್ರದರ್ಶಿಸಲ್ಪಟ್ಟಿದೆ.

ವಿಶ್ವಾದ್ಯಂತ ಭಯೋತ್ಪಾದನೆ ದೊಡ್ಡ ತೊಡಕಾಗಿ ಪರಿಣಮಿಸಿದ್ದು, ಬ್ರಿಕ್ಸ್‌ ರಾಷ್ಟ್ರಗಳಿಗೂ ಭಯೋತ್ಪಾದನೆಯಿಂದ ಭಾರಿ ತೊಂದರೆ ಎದುರಾಗಲಿದೆ. ಅದನ್ನು ಮಟ್ಟ ಹಾಕದಿದ್ದರೇ ವಿಶ್ವಕ್ಕೆ ಮಾರಕವಾಗಲಿದೆ. ಎಲ್ಲ ರಾಷ್ಟ್ರಗಳು ಭಯೋತ್ಪಾನೆಯನ್ನು ಹತ್ತಿಕ್ಕಲು ಶ್ರಮಿಸಬೇಕು ಎಂಬ ರಾಷ್ಟ್ರಗಳು ಭಾರತದ ನಿಲುವಿಗೆ ಎಲ್ಲ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿವೆ.

ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಇ ತಯ್ಯಬಾ, ತಾಲಿಬಾನ್, ಅಲ್ ಕೈದಾ, ಐಎಸ್‌ಐಎಸ್, ಜೈಷ್ ಎ ಮಹಮದ್, ಹಿಜಬ್ ಉತ್ ತೆಹ್ರಿರ್ ವಿರುದ್ಧ ಹೋರಾಡಬೇಕು ಎಂಬ ನಿರ್ಣಯ ಕೈಗೊಳ್ಳಲು ಎಲ್ಲ ರಾಷ್ಟ್ರಗಳು ನಿರ್ಣಯಿಸಿವೆ. ಅಲ್ಲದೇ ಉತ್ತರ ಕೋರಿಯಾ ಕೈಗೊಂಡ ಅಣು ಪರೀಕ್ಷೆೆ ವಿರುದ್ಧವು ಆಕ್ರೋಶ ವ್ಯಕ್ತವಾಗಿದ್ದು, ಉತ್ತರ ಕೋರಿಯಾ ನಿಲುವಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ಉತ್ತರ ಕೋರಿಯಾಕ್ಕೆೆ ಎಚ್ಚರಿಕೆ ನೀಡುವ ಕುರಿತು ಚರ್ಚಿಸಲಾಗಿದೆ. ಸಹಕಾರ ತತ್ತ್ವದಲ್ಲಿ ಶಾಂತಿ, ಸುವ್ಯವಸ್ಥೆೆ ಕಾಪಾಡಲು ಬ್ರಿಕ್‌ಸ್‌ ಸಂಸ್ಥೆೆಗಳು ನಿರ್ಧರಿಸಿವೆ.

ಬ್ರಿಕ್‌ಸ್‌ ಸಭೆಯಲ್ಲಿ ಮೋದಿ ಭಯೋತ್ಪಾದನೆ ಕುರಿತು ಮಾತನಾಡಬಾರದು ಎಂದು ಚೀನಾ ಎಚ್ಚರಿಕೆ ನೀಡಿತ್ತು. ಆದರೆ ಪ್ರಸ್ತುತ ಬ್ರಿಕ್ಸ್‌‌ನ ಎಲ್ಲ ರಾಷ್ಟ್ರಗಳು ಕೈಗೊಂಡಿರುವ ನಿರ್ಣಯ ಭಾರತದ ಪರವಾಗಿದ್ದು, ಚೀನಾ ಒಪ್ಪಿಕೊಳ್ಳಲೇಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ. ಈ ಮೂಲಕ ಎನ್‌ಡಿಎ ಸರಕಾರಕ್ಕೆ ಮತ್ತೊ0ದು ಐತಿಹಾಸಿಕ ರಾಜತಾಂತ್ರಿಕ ಗೆಲವು ದೊರೆತಂತಾಗಿದೆ.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search