• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಲೆ ಬೋಳಿಸಿ ಆಶಾ ಕಾರ್ಯಕರ್ತರ ಪ್ರತಿಭಟನೆ!

Tulunadu News Posted On April 1, 2025
0


0
Shares
  • Share On Facebook
  • Tweet It

ಭಾರತದ ಆರೋಗ್ಯ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತರು ಪ್ರಬಲ ಸ್ತಂಭ ಎನ್ನುವುದಕ್ಕೆ ಯಾವುದೇ ಅನುಮಾನಗಳಿಲ್ಲ. ಅವರಿಗೆ ಸಿಗಬೇಕಾದ ವೇತನ ಏರಿಕೆ, ಭತ್ಯೆ ಸಹಿತ ವಿವಿಧ ಸೌಲಭ್ಯಗಳ ಈಡೇರಿಕೆಗೆ ವಿವಿಧ ರಾಜ್ಯಗಳಲ್ಲಿ ಕಾಲಕಾಲಕ್ಕೆ ಪ್ರತಿಭಟನೆಗಳು ನಡೆಯುತ್ತಲೇ ಇರುತ್ತವೆ. ಕೇರಳದಲ್ಲಿ ಕಳೆದ 50 ದಿನಗಳಿಂದ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದು ಕಡೆ ಕಳೆದ ವಾರದಿಂದ ಸೆಕ್ರೆಟರಿಯೇಟ್ ಕಚೇರಿಯ ಹೊರಗೆ ಉಪವಾಸ ಸತ್ಯಾಗ್ರಹದಲ್ಲಿ ಕೆಲವರು ನಿರತರಾಗಿದ್ದರೆ, ಇನ್ನು ಕೆಲವರು ತಲೆ ಬೋಳಿಸಿ ಹೋರಾಟಕ್ಕೆ ಇಳಿದಿದ್ದಾರೆ.
” ನಮ್ಮ ಜೀವನ ಅಧೋಗತಿಯತ್ತ ಸಾಗುತ್ತಿದೆ. ನಮ್ಮ ನಿರಂತರ ಹೋರಾಟ, ಪ್ರತಿಭಟನೆಗೂ ಸಚಿವರು ಕಣ್ಣು ಕಾಣದ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ನಾವು ದಿನಕ್ಕೆ 232 ರೂಪಾಯಿ ವೇತನದಲ್ಲಿ ಜೀವನ ಸಾಗಿಸುವುದು ಹೇಗೆ?” ಎಂದು ತಲೆಕೂದಲು ಕತ್ತರಿಸುವ ಮುನ್ನ ಪ್ರತಿಭಟನಾಕಾರ್ತಿಯೊಬ್ಬರು ನೋವು ತೋಡಿಕೊಂಡರು.

ಇನ್ನೊಬ್ಬ ಹೋರಾಟಗಾರ್ತಿ ಮಿನಿ ಎಸ್ “ನಮ್ಮ ತಲೆಕೂದಲು ಕತ್ತರಿಸುವುದು ನಮ್ಮ ಅಸಹಾಯಕತೆಯನ್ನು ತೋರಿಸುತ್ತದೆ. ಇದು ಭಾವನಾತ್ಮಕ ಸಂಘರ್ಷ ಅಲ್ಲ. ನಮ್ಮ ದೃಢಚಿತ್ತದ ಹೋರಾಟ. ನಮಗೆ ನ್ಯಾಯ ಸಿಗುವ ತನಕ ನಮ್ಮ ಹೋರಾಟ ನಿಲ್ಲದು. ಇದನ್ನು ಇಡೀ ರಾಜ್ಯಕ್ಕೆ ವಿಸ್ತರಿಸುತ್ತೇವೆ” ಎಂದು ಹೇಳಿದರು.

ಮಹಿಳೆಯರು ಕೂದಲು ಕತ್ತರಿಸುವ ಪ್ರತಿಭಟನೆಯಿಂದ ಈ ಹೋರಾಟ ಇನ್ನಷ್ಟು ಬಿರುಸು ಪಡೆದುಕೊಂಡಿದ್ದು, ತಮ್ಮ ಕತ್ತರಿಸಿದ ತಲೆಕೂದಲನ್ನು ಕೈಯಲ್ಲಿ ಹಿಡಿದು ಆಶಾ ಕಾರ್ಯಕರ್ತೆಯರು ಪಾದಯಾತ್ರೆ ನಡೆಸಿದರು.

ನಿವೃತ್ತಿ ಸೌಲಭ್ಯ, ನಿವೃತ್ತಿ ಹೊತ್ತಿಗೆ 5 ಲಕ್ಷ ಹಣ, 16 ವರ್ಷ ಸೇವೆ ಸಲ್ಲಿಸಿದವರಿಗೆ ಆರೋಗ್ಯ ಇಲಾಖೆಯಲ್ಲಿ ಶಾಶ್ವತ ಉದ್ಯೋಗ ಸಹಿತ ಹತ್ತರಷ್ಟು ಬೇಡಿಕೆಗಳನ್ನು ಮುಂದಿಟ್ಟು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search