• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲ್ಯಾಣ ಮಂಟಪದಲ್ಲಿ ಗೋವಿಗೆ ಸೀಮಂತ!

Tulunadu News Posted On April 5, 2025
0


0
Shares
  • Share On Facebook
  • Tweet It

ಗೋಮಾತೆಯ ಮೇಲೆ ಕೆಲವರಿಗೆ ಇರುವ ಪ್ರೀತಿಯನ್ನು ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಗೋವನ್ನು ಕಟುಕರಿಂದ ರಕ್ಷಿಸುವುದು ಒಂದು ರೀತಿಯ ಹೋರಾಟವಾದರೆ, ಮನೆಯಲ್ಲಿ ಸಾಕುವ ಗೋವನ್ನು ಮನೆಯ ಸದಸ್ಯನಂತೆ ನೋಡಿಕೊಳ್ಳುವುದು ಇನ್ನೊಂದು ರೀತಿಯ ಪ್ರೀತಿ. ಹಳ್ಳಿಗಳಲ್ಲಿ ಗೋವುಗಳನ್ನು ವಿಶೇಷ ಅಕ್ಕರೆಯಿಂದ ನೋಡಿಕೊಳ್ಳುವ ಸಂಪ್ರದಾಯ ಇದೆ. ಗರ್ಭೀಣಿ ಆದ ಹಸುವಿಗೆ ಸೀಮಂತ ಶಾಸ್ತ್ರ ಮಾಡುವ ಮೂಲಕ ಹಾಸನದಲ್ಲಿ ರೈತನೊಬ್ಬ ಈ ರೀತಿಯಲ್ಲಿ ಪ್ರೀತಿಯನ್ನು ವ್ಯಕ್ತಪಡಿಸಿದ್ದಾನೆ. ಇನ್ನು ಇವನಿಗೆ ಸೀಮಂತ ಶಾಸ್ತ್ರ ಕಡಿಮೆ ಖರ್ಚಿನಲ್ಲಿ ಆಗಿಲ್ಲ. ಅದಕ್ಕಾಗಿ ಆತ ಚೌಲ್ಟಿಯನ್ನೇ ಬುಕ್ ಮಾಡಿದ್ದ. ಅಲ್ಲಿ ನೂರಾರು ಜನರನ್ನು ಕಾರ್ಯಕ್ರಮಕ್ಕೆ ಕರೆಸಿದ್ದ.

ಹಾಸನದ ಚನ್ನಪಟ್ಟಣದದಲ್ಲಿ ಇಷ್ಟೆಲ್ಲಾ ಮಾಡಿದ್ದ ರೈತನ ಪ್ರೀತಿ ಕಂಡು ಜನ ಮೂಗಿನ ಮೇಲೆ ಬೆರಳಿಟ್ಟಿದ್ದಾರೆ. ದಿನೇಶ್ ಸಾಕಿದ ಹಳ್ಳಿಕಾರ್ ತಳಿಯ ಹಸುವಿಗೆ 9 ತಿಂಗಳು ತುಂಬಿದ ಹಿನ್ನಲೆಯಲ್ಲಿ ಸೀಮಂತ ಶಾಸ್ತ್ರವನ್ನು ಪಕ್ಕಾ ಮನುಷ್ಯರಿಗೆ ಮಾಡಿದ ಹಾಗೆ ಮಾಡಲಾಗಿತ್ತು. ಸೀರೆ, ಅರಿಶಿಣ ಕುಂಕುಮ, ಬಳೆ, ಡ್ರೈಫ್ರೂಟ್ಸ್ ಸೇರಿ 12 ತಟ್ಟೆಗಳಲ್ಲಿ ಹಣ್ಣು ತುಂಬಿದ ರೈತ ಕುಟುಂಬ ಮುತ್ತೈದೆಯರ ಕೈಯಲ್ಲಿ ಹಸುವಿಗೆ ಸೀಮಂತ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ನೆರವೇರಿಸಿದ್ದಾರೆ. ಭರ್ಜಜಿಯಾಗಿ ಆಹಾರ ಸೇವಿಸಿದ ಜನರು ಆ ಇಡೀ ಕುಟುಂಬವನ್ನು ಹರಸಿದ್ದಾರೆ.

ಸನಾತನ ಧರ್ಮದ ಸೌಂದರ್ಯವೇ ಹಾಗೆ. ಇಲ್ಲಿನ ಆಚರಣೆಗಳು, ಸಂಪ್ರದಾಯಗಳು ಗೋವಿನಲ್ಲಿಯೂ ದೇವರನ್ನು ಕಾಣುವುದು. ಅದರಂತೆ ಆ ರೈತ ನಡೆದುಕೊಂಡಿದ್ದಾನೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search