• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲ್ಯಾಣ ಮಂಟಪದಲ್ಲಿ ಗೋವಿಗೆ ಸೀಮಂತ!

Tulunadu News Posted On April 5, 2025
0


0
Shares
  • Share On Facebook
  • Tweet It

ಗೋಮಾತೆಯ ಮೇಲೆ ಕೆಲವರಿಗೆ ಇರುವ ಪ್ರೀತಿಯನ್ನು ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಗೋವನ್ನು ಕಟುಕರಿಂದ ರಕ್ಷಿಸುವುದು ಒಂದು ರೀತಿಯ ಹೋರಾಟವಾದರೆ, ಮನೆಯಲ್ಲಿ ಸಾಕುವ ಗೋವನ್ನು ಮನೆಯ ಸದಸ್ಯನಂತೆ ನೋಡಿಕೊಳ್ಳುವುದು ಇನ್ನೊಂದು ರೀತಿಯ ಪ್ರೀತಿ. ಹಳ್ಳಿಗಳಲ್ಲಿ ಗೋವುಗಳನ್ನು ವಿಶೇಷ ಅಕ್ಕರೆಯಿಂದ ನೋಡಿಕೊಳ್ಳುವ ಸಂಪ್ರದಾಯ ಇದೆ. ಗರ್ಭೀಣಿ ಆದ ಹಸುವಿಗೆ ಸೀಮಂತ ಶಾಸ್ತ್ರ ಮಾಡುವ ಮೂಲಕ ಹಾಸನದಲ್ಲಿ ರೈತನೊಬ್ಬ ಈ ರೀತಿಯಲ್ಲಿ ಪ್ರೀತಿಯನ್ನು ವ್ಯಕ್ತಪಡಿಸಿದ್ದಾನೆ. ಇನ್ನು ಇವನಿಗೆ ಸೀಮಂತ ಶಾಸ್ತ್ರ ಕಡಿಮೆ ಖರ್ಚಿನಲ್ಲಿ ಆಗಿಲ್ಲ. ಅದಕ್ಕಾಗಿ ಆತ ಚೌಲ್ಟಿಯನ್ನೇ ಬುಕ್ ಮಾಡಿದ್ದ. ಅಲ್ಲಿ ನೂರಾರು ಜನರನ್ನು ಕಾರ್ಯಕ್ರಮಕ್ಕೆ ಕರೆಸಿದ್ದ.

ಹಾಸನದ ಚನ್ನಪಟ್ಟಣದದಲ್ಲಿ ಇಷ್ಟೆಲ್ಲಾ ಮಾಡಿದ್ದ ರೈತನ ಪ್ರೀತಿ ಕಂಡು ಜನ ಮೂಗಿನ ಮೇಲೆ ಬೆರಳಿಟ್ಟಿದ್ದಾರೆ. ದಿನೇಶ್ ಸಾಕಿದ ಹಳ್ಳಿಕಾರ್ ತಳಿಯ ಹಸುವಿಗೆ 9 ತಿಂಗಳು ತುಂಬಿದ ಹಿನ್ನಲೆಯಲ್ಲಿ ಸೀಮಂತ ಶಾಸ್ತ್ರವನ್ನು ಪಕ್ಕಾ ಮನುಷ್ಯರಿಗೆ ಮಾಡಿದ ಹಾಗೆ ಮಾಡಲಾಗಿತ್ತು. ಸೀರೆ, ಅರಿಶಿಣ ಕುಂಕುಮ, ಬಳೆ, ಡ್ರೈಫ್ರೂಟ್ಸ್ ಸೇರಿ 12 ತಟ್ಟೆಗಳಲ್ಲಿ ಹಣ್ಣು ತುಂಬಿದ ರೈತ ಕುಟುಂಬ ಮುತ್ತೈದೆಯರ ಕೈಯಲ್ಲಿ ಹಸುವಿಗೆ ಸೀಮಂತ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ನೆರವೇರಿಸಿದ್ದಾರೆ. ಭರ್ಜಜಿಯಾಗಿ ಆಹಾರ ಸೇವಿಸಿದ ಜನರು ಆ ಇಡೀ ಕುಟುಂಬವನ್ನು ಹರಸಿದ್ದಾರೆ.

ಸನಾತನ ಧರ್ಮದ ಸೌಂದರ್ಯವೇ ಹಾಗೆ. ಇಲ್ಲಿನ ಆಚರಣೆಗಳು, ಸಂಪ್ರದಾಯಗಳು ಗೋವಿನಲ್ಲಿಯೂ ದೇವರನ್ನು ಕಾಣುವುದು. ಅದರಂತೆ ಆ ರೈತ ನಡೆದುಕೊಂಡಿದ್ದಾನೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search