• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲ್ಯಾಣ ಮಂಟಪದಲ್ಲಿ ಗೋವಿಗೆ ಸೀಮಂತ!

Tulunadu News Posted On April 5, 2025
0


0
Shares
  • Share On Facebook
  • Tweet It

ಗೋಮಾತೆಯ ಮೇಲೆ ಕೆಲವರಿಗೆ ಇರುವ ಪ್ರೀತಿಯನ್ನು ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಗೋವನ್ನು ಕಟುಕರಿಂದ ರಕ್ಷಿಸುವುದು ಒಂದು ರೀತಿಯ ಹೋರಾಟವಾದರೆ, ಮನೆಯಲ್ಲಿ ಸಾಕುವ ಗೋವನ್ನು ಮನೆಯ ಸದಸ್ಯನಂತೆ ನೋಡಿಕೊಳ್ಳುವುದು ಇನ್ನೊಂದು ರೀತಿಯ ಪ್ರೀತಿ. ಹಳ್ಳಿಗಳಲ್ಲಿ ಗೋವುಗಳನ್ನು ವಿಶೇಷ ಅಕ್ಕರೆಯಿಂದ ನೋಡಿಕೊಳ್ಳುವ ಸಂಪ್ರದಾಯ ಇದೆ. ಗರ್ಭೀಣಿ ಆದ ಹಸುವಿಗೆ ಸೀಮಂತ ಶಾಸ್ತ್ರ ಮಾಡುವ ಮೂಲಕ ಹಾಸನದಲ್ಲಿ ರೈತನೊಬ್ಬ ಈ ರೀತಿಯಲ್ಲಿ ಪ್ರೀತಿಯನ್ನು ವ್ಯಕ್ತಪಡಿಸಿದ್ದಾನೆ. ಇನ್ನು ಇವನಿಗೆ ಸೀಮಂತ ಶಾಸ್ತ್ರ ಕಡಿಮೆ ಖರ್ಚಿನಲ್ಲಿ ಆಗಿಲ್ಲ. ಅದಕ್ಕಾಗಿ ಆತ ಚೌಲ್ಟಿಯನ್ನೇ ಬುಕ್ ಮಾಡಿದ್ದ. ಅಲ್ಲಿ ನೂರಾರು ಜನರನ್ನು ಕಾರ್ಯಕ್ರಮಕ್ಕೆ ಕರೆಸಿದ್ದ.

ಹಾಸನದ ಚನ್ನಪಟ್ಟಣದದಲ್ಲಿ ಇಷ್ಟೆಲ್ಲಾ ಮಾಡಿದ್ದ ರೈತನ ಪ್ರೀತಿ ಕಂಡು ಜನ ಮೂಗಿನ ಮೇಲೆ ಬೆರಳಿಟ್ಟಿದ್ದಾರೆ. ದಿನೇಶ್ ಸಾಕಿದ ಹಳ್ಳಿಕಾರ್ ತಳಿಯ ಹಸುವಿಗೆ 9 ತಿಂಗಳು ತುಂಬಿದ ಹಿನ್ನಲೆಯಲ್ಲಿ ಸೀಮಂತ ಶಾಸ್ತ್ರವನ್ನು ಪಕ್ಕಾ ಮನುಷ್ಯರಿಗೆ ಮಾಡಿದ ಹಾಗೆ ಮಾಡಲಾಗಿತ್ತು. ಸೀರೆ, ಅರಿಶಿಣ ಕುಂಕುಮ, ಬಳೆ, ಡ್ರೈಫ್ರೂಟ್ಸ್ ಸೇರಿ 12 ತಟ್ಟೆಗಳಲ್ಲಿ ಹಣ್ಣು ತುಂಬಿದ ರೈತ ಕುಟುಂಬ ಮುತ್ತೈದೆಯರ ಕೈಯಲ್ಲಿ ಹಸುವಿಗೆ ಸೀಮಂತ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ನೆರವೇರಿಸಿದ್ದಾರೆ. ಭರ್ಜಜಿಯಾಗಿ ಆಹಾರ ಸೇವಿಸಿದ ಜನರು ಆ ಇಡೀ ಕುಟುಂಬವನ್ನು ಹರಸಿದ್ದಾರೆ.

ಸನಾತನ ಧರ್ಮದ ಸೌಂದರ್ಯವೇ ಹಾಗೆ. ಇಲ್ಲಿನ ಆಚರಣೆಗಳು, ಸಂಪ್ರದಾಯಗಳು ಗೋವಿನಲ್ಲಿಯೂ ದೇವರನ್ನು ಕಾಣುವುದು. ಅದರಂತೆ ಆ ರೈತ ನಡೆದುಕೊಂಡಿದ್ದಾನೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search