• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

34 ವರ್ಷ ಬಳಿಕ ಕಾಶ್ಮೀರದಲ್ಲಿ ಹಿಂದೂ ಮುಸ್ಲಿಮರು ಸೇರಿ ರಾಮನವಮಿ!

Tulunadu News Posted On April 7, 2025
0


0
Shares
  • Share On Facebook
  • Tweet It

1990 ರ ಅವಧಿ. ಕಾಶ್ಮೀರದಲ್ಲಿ ರಾಮ ನವಮಿ ಆಚರಿಸುವುದು ಬಿಡಿ, ಅಲ್ಲಿ ಕಾಶ್ಮೀರಿ ಪಂಡಿತರು ಉಸಿರಾಡುವುದೇ ಕಷ್ಟಸಾಧ್ಯವಾಗಿತ್ತು. ಉಗ್ರಗಾಮಿಗಳ ಉಪಟಳ ಎಷ್ಟರಮಟ್ಟಿಗೆ ಹೆಚ್ಚಾಗಿತ್ತು ಎಂದರೆ ಅಲ್ಲಿನ ದೇವಾಲಯಗಳನ್ನೇ ಮುಚ್ಚುವ ಪರಿಸ್ಥಿತಿ ಇತ್ತು. ಅದಕ್ಕೆ ಜಮ್ಮು – ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬ್ರರಿಂಗ್ನಾನ್ ಕೂಡ ಹೊರತಾಗಿಲ್ಲ.

ಇಲ್ಲಿನ ಭಗವತಿ ಮಂದಿರದಲ್ಲಿ ರಾಮನವಮಿಯನ್ನು 1990 ರ ಮೊದಲು ಆಚರಿಸಲಾಗುತ್ತಿತ್ತು. ಆದರೆ ನಂತರ ಆ ದೇವಾಲಯವನ್ನು ಮುಚ್ಚಲಾಗಿತ್ತು. ಮುಂದೆ ಯಾವತ್ತಾದರೂ ಪರಿಸ್ಥಿತಿ ಸುಧಾರಿಸಿದರೆ ರಾಮನವಮಿ ಆಚರಿಸೋಣ ಎನ್ನುವ ಆಶಾಭಾವನೆ ಅಲ್ಲಿನವರಲ್ಲಿತ್ತು. ಆದರೆ ಅದಕ್ಕೆ ಕಾಲಕೂಡಿಬರಲು ಮೂರು ದಶಕಗಳೇ ಆಗಿಹೋಗಬೇಕಾಯಿತು. ಕೊನೆಗೂ ಈಗ ಆ ಕಾಲ ಕೂಡಿಬಂತು.

ಸದ್ಯ ಅಲ್ಲಿ ಉಗ್ರಗಾಮಿಗಳ ಉಪಟಳ ನಿಯಂತ್ರಣದಲ್ಲಿ ಇರುವುದರಿಂದ ಕಳೆದ ವರ್ಷ ದೇವಾಲಯವನ್ನು ತೆರೆಯಲಾಗಿತ್ತು. ಈ ಬಾರಿ ಅಲ್ಲಿ ರಾಮ ನವಮಿ ಆಚರಿಸಲಾಗಿದೆ. ಹಿಂದೂ ಮತ್ತು ಮುಸ್ಲಿಮರು ಒಟ್ಟಿಗೆ ಸೇರಿ ರಾಮನವಮಿ ಹಬ್ಬ ಆಚರಿಸಿರುವುದು ಇಲ್ಲಿ ವಿಶೇಷವಾಗಿತ್ತು. 34 ವರ್ಷಗಳ ಬಳಿಕ ರಾಮನವಮಿ ಆಚರಿಸುವ ಅವಕಾಶ ಸಿಕ್ಕಿರುವುದರ ಬಗ್ಗೆ ದೇಗುಲದ ಮುಖ್ಯಸ್ಥ ಯಜೀನ್ ಭಟ್ ಹರ್ಷ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search