• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

34 ವರ್ಷ ಬಳಿಕ ಕಾಶ್ಮೀರದಲ್ಲಿ ಹಿಂದೂ ಮುಸ್ಲಿಮರು ಸೇರಿ ರಾಮನವಮಿ!

Tulunadu News Posted On April 7, 2025


  • Share On Facebook
  • Tweet It

1990 ರ ಅವಧಿ. ಕಾಶ್ಮೀರದಲ್ಲಿ ರಾಮ ನವಮಿ ಆಚರಿಸುವುದು ಬಿಡಿ, ಅಲ್ಲಿ ಕಾಶ್ಮೀರಿ ಪಂಡಿತರು ಉಸಿರಾಡುವುದೇ ಕಷ್ಟಸಾಧ್ಯವಾಗಿತ್ತು. ಉಗ್ರಗಾಮಿಗಳ ಉಪಟಳ ಎಷ್ಟರಮಟ್ಟಿಗೆ ಹೆಚ್ಚಾಗಿತ್ತು ಎಂದರೆ ಅಲ್ಲಿನ ದೇವಾಲಯಗಳನ್ನೇ ಮುಚ್ಚುವ ಪರಿಸ್ಥಿತಿ ಇತ್ತು. ಅದಕ್ಕೆ ಜಮ್ಮು – ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬ್ರರಿಂಗ್ನಾನ್ ಕೂಡ ಹೊರತಾಗಿಲ್ಲ.

ಇಲ್ಲಿನ ಭಗವತಿ ಮಂದಿರದಲ್ಲಿ ರಾಮನವಮಿಯನ್ನು 1990 ರ ಮೊದಲು ಆಚರಿಸಲಾಗುತ್ತಿತ್ತು. ಆದರೆ ನಂತರ ಆ ದೇವಾಲಯವನ್ನು ಮುಚ್ಚಲಾಗಿತ್ತು. ಮುಂದೆ ಯಾವತ್ತಾದರೂ ಪರಿಸ್ಥಿತಿ ಸುಧಾರಿಸಿದರೆ ರಾಮನವಮಿ ಆಚರಿಸೋಣ ಎನ್ನುವ ಆಶಾಭಾವನೆ ಅಲ್ಲಿನವರಲ್ಲಿತ್ತು. ಆದರೆ ಅದಕ್ಕೆ ಕಾಲಕೂಡಿಬರಲು ಮೂರು ದಶಕಗಳೇ ಆಗಿಹೋಗಬೇಕಾಯಿತು. ಕೊನೆಗೂ ಈಗ ಆ ಕಾಲ ಕೂಡಿಬಂತು.

ಸದ್ಯ ಅಲ್ಲಿ ಉಗ್ರಗಾಮಿಗಳ ಉಪಟಳ ನಿಯಂತ್ರಣದಲ್ಲಿ ಇರುವುದರಿಂದ ಕಳೆದ ವರ್ಷ ದೇವಾಲಯವನ್ನು ತೆರೆಯಲಾಗಿತ್ತು. ಈ ಬಾರಿ ಅಲ್ಲಿ ರಾಮ ನವಮಿ ಆಚರಿಸಲಾಗಿದೆ. ಹಿಂದೂ ಮತ್ತು ಮುಸ್ಲಿಮರು ಒಟ್ಟಿಗೆ ಸೇರಿ ರಾಮನವಮಿ ಹಬ್ಬ ಆಚರಿಸಿರುವುದು ಇಲ್ಲಿ ವಿಶೇಷವಾಗಿತ್ತು. 34 ವರ್ಷಗಳ ಬಳಿಕ ರಾಮನವಮಿ ಆಚರಿಸುವ ಅವಕಾಶ ಸಿಕ್ಕಿರುವುದರ ಬಗ್ಗೆ ದೇಗುಲದ ಮುಖ್ಯಸ್ಥ ಯಜೀನ್ ಭಟ್ ಹರ್ಷ ವ್ಯಕ್ತಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search