• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

34 ವರ್ಷ ಬಳಿಕ ಕಾಶ್ಮೀರದಲ್ಲಿ ಹಿಂದೂ ಮುಸ್ಲಿಮರು ಸೇರಿ ರಾಮನವಮಿ!

Tulunadu News Posted On April 7, 2025
0


0
Shares
  • Share On Facebook
  • Tweet It

1990 ರ ಅವಧಿ. ಕಾಶ್ಮೀರದಲ್ಲಿ ರಾಮ ನವಮಿ ಆಚರಿಸುವುದು ಬಿಡಿ, ಅಲ್ಲಿ ಕಾಶ್ಮೀರಿ ಪಂಡಿತರು ಉಸಿರಾಡುವುದೇ ಕಷ್ಟಸಾಧ್ಯವಾಗಿತ್ತು. ಉಗ್ರಗಾಮಿಗಳ ಉಪಟಳ ಎಷ್ಟರಮಟ್ಟಿಗೆ ಹೆಚ್ಚಾಗಿತ್ತು ಎಂದರೆ ಅಲ್ಲಿನ ದೇವಾಲಯಗಳನ್ನೇ ಮುಚ್ಚುವ ಪರಿಸ್ಥಿತಿ ಇತ್ತು. ಅದಕ್ಕೆ ಜಮ್ಮು – ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬ್ರರಿಂಗ್ನಾನ್ ಕೂಡ ಹೊರತಾಗಿಲ್ಲ.

ಇಲ್ಲಿನ ಭಗವತಿ ಮಂದಿರದಲ್ಲಿ ರಾಮನವಮಿಯನ್ನು 1990 ರ ಮೊದಲು ಆಚರಿಸಲಾಗುತ್ತಿತ್ತು. ಆದರೆ ನಂತರ ಆ ದೇವಾಲಯವನ್ನು ಮುಚ್ಚಲಾಗಿತ್ತು. ಮುಂದೆ ಯಾವತ್ತಾದರೂ ಪರಿಸ್ಥಿತಿ ಸುಧಾರಿಸಿದರೆ ರಾಮನವಮಿ ಆಚರಿಸೋಣ ಎನ್ನುವ ಆಶಾಭಾವನೆ ಅಲ್ಲಿನವರಲ್ಲಿತ್ತು. ಆದರೆ ಅದಕ್ಕೆ ಕಾಲಕೂಡಿಬರಲು ಮೂರು ದಶಕಗಳೇ ಆಗಿಹೋಗಬೇಕಾಯಿತು. ಕೊನೆಗೂ ಈಗ ಆ ಕಾಲ ಕೂಡಿಬಂತು.

ಸದ್ಯ ಅಲ್ಲಿ ಉಗ್ರಗಾಮಿಗಳ ಉಪಟಳ ನಿಯಂತ್ರಣದಲ್ಲಿ ಇರುವುದರಿಂದ ಕಳೆದ ವರ್ಷ ದೇವಾಲಯವನ್ನು ತೆರೆಯಲಾಗಿತ್ತು. ಈ ಬಾರಿ ಅಲ್ಲಿ ರಾಮ ನವಮಿ ಆಚರಿಸಲಾಗಿದೆ. ಹಿಂದೂ ಮತ್ತು ಮುಸ್ಲಿಮರು ಒಟ್ಟಿಗೆ ಸೇರಿ ರಾಮನವಮಿ ಹಬ್ಬ ಆಚರಿಸಿರುವುದು ಇಲ್ಲಿ ವಿಶೇಷವಾಗಿತ್ತು. 34 ವರ್ಷಗಳ ಬಳಿಕ ರಾಮನವಮಿ ಆಚರಿಸುವ ಅವಕಾಶ ಸಿಕ್ಕಿರುವುದರ ಬಗ್ಗೆ ದೇಗುಲದ ಮುಖ್ಯಸ್ಥ ಯಜೀನ್ ಭಟ್ ಹರ್ಷ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search