• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

34 ವರ್ಷ ಬಳಿಕ ಕಾಶ್ಮೀರದಲ್ಲಿ ಹಿಂದೂ ಮುಸ್ಲಿಮರು ಸೇರಿ ರಾಮನವಮಿ!

Tulunadu News Posted On April 7, 2025
0


0
Shares
  • Share On Facebook
  • Tweet It

1990 ರ ಅವಧಿ. ಕಾಶ್ಮೀರದಲ್ಲಿ ರಾಮ ನವಮಿ ಆಚರಿಸುವುದು ಬಿಡಿ, ಅಲ್ಲಿ ಕಾಶ್ಮೀರಿ ಪಂಡಿತರು ಉಸಿರಾಡುವುದೇ ಕಷ್ಟಸಾಧ್ಯವಾಗಿತ್ತು. ಉಗ್ರಗಾಮಿಗಳ ಉಪಟಳ ಎಷ್ಟರಮಟ್ಟಿಗೆ ಹೆಚ್ಚಾಗಿತ್ತು ಎಂದರೆ ಅಲ್ಲಿನ ದೇವಾಲಯಗಳನ್ನೇ ಮುಚ್ಚುವ ಪರಿಸ್ಥಿತಿ ಇತ್ತು. ಅದಕ್ಕೆ ಜಮ್ಮು – ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬ್ರರಿಂಗ್ನಾನ್ ಕೂಡ ಹೊರತಾಗಿಲ್ಲ.

ಇಲ್ಲಿನ ಭಗವತಿ ಮಂದಿರದಲ್ಲಿ ರಾಮನವಮಿಯನ್ನು 1990 ರ ಮೊದಲು ಆಚರಿಸಲಾಗುತ್ತಿತ್ತು. ಆದರೆ ನಂತರ ಆ ದೇವಾಲಯವನ್ನು ಮುಚ್ಚಲಾಗಿತ್ತು. ಮುಂದೆ ಯಾವತ್ತಾದರೂ ಪರಿಸ್ಥಿತಿ ಸುಧಾರಿಸಿದರೆ ರಾಮನವಮಿ ಆಚರಿಸೋಣ ಎನ್ನುವ ಆಶಾಭಾವನೆ ಅಲ್ಲಿನವರಲ್ಲಿತ್ತು. ಆದರೆ ಅದಕ್ಕೆ ಕಾಲಕೂಡಿಬರಲು ಮೂರು ದಶಕಗಳೇ ಆಗಿಹೋಗಬೇಕಾಯಿತು. ಕೊನೆಗೂ ಈಗ ಆ ಕಾಲ ಕೂಡಿಬಂತು.

ಸದ್ಯ ಅಲ್ಲಿ ಉಗ್ರಗಾಮಿಗಳ ಉಪಟಳ ನಿಯಂತ್ರಣದಲ್ಲಿ ಇರುವುದರಿಂದ ಕಳೆದ ವರ್ಷ ದೇವಾಲಯವನ್ನು ತೆರೆಯಲಾಗಿತ್ತು. ಈ ಬಾರಿ ಅಲ್ಲಿ ರಾಮ ನವಮಿ ಆಚರಿಸಲಾಗಿದೆ. ಹಿಂದೂ ಮತ್ತು ಮುಸ್ಲಿಮರು ಒಟ್ಟಿಗೆ ಸೇರಿ ರಾಮನವಮಿ ಹಬ್ಬ ಆಚರಿಸಿರುವುದು ಇಲ್ಲಿ ವಿಶೇಷವಾಗಿತ್ತು. 34 ವರ್ಷಗಳ ಬಳಿಕ ರಾಮನವಮಿ ಆಚರಿಸುವ ಅವಕಾಶ ಸಿಕ್ಕಿರುವುದರ ಬಗ್ಗೆ ದೇಗುಲದ ಮುಖ್ಯಸ್ಥ ಯಜೀನ್ ಭಟ್ ಹರ್ಷ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search