• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

34 ವರ್ಷ ಬಳಿಕ ಕಾಶ್ಮೀರದಲ್ಲಿ ಹಿಂದೂ ಮುಸ್ಲಿಮರು ಸೇರಿ ರಾಮನವಮಿ!

Tulunadu News Posted On April 7, 2025
0


0
Shares
  • Share On Facebook
  • Tweet It

1990 ರ ಅವಧಿ. ಕಾಶ್ಮೀರದಲ್ಲಿ ರಾಮ ನವಮಿ ಆಚರಿಸುವುದು ಬಿಡಿ, ಅಲ್ಲಿ ಕಾಶ್ಮೀರಿ ಪಂಡಿತರು ಉಸಿರಾಡುವುದೇ ಕಷ್ಟಸಾಧ್ಯವಾಗಿತ್ತು. ಉಗ್ರಗಾಮಿಗಳ ಉಪಟಳ ಎಷ್ಟರಮಟ್ಟಿಗೆ ಹೆಚ್ಚಾಗಿತ್ತು ಎಂದರೆ ಅಲ್ಲಿನ ದೇವಾಲಯಗಳನ್ನೇ ಮುಚ್ಚುವ ಪರಿಸ್ಥಿತಿ ಇತ್ತು. ಅದಕ್ಕೆ ಜಮ್ಮು – ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬ್ರರಿಂಗ್ನಾನ್ ಕೂಡ ಹೊರತಾಗಿಲ್ಲ.

ಇಲ್ಲಿನ ಭಗವತಿ ಮಂದಿರದಲ್ಲಿ ರಾಮನವಮಿಯನ್ನು 1990 ರ ಮೊದಲು ಆಚರಿಸಲಾಗುತ್ತಿತ್ತು. ಆದರೆ ನಂತರ ಆ ದೇವಾಲಯವನ್ನು ಮುಚ್ಚಲಾಗಿತ್ತು. ಮುಂದೆ ಯಾವತ್ತಾದರೂ ಪರಿಸ್ಥಿತಿ ಸುಧಾರಿಸಿದರೆ ರಾಮನವಮಿ ಆಚರಿಸೋಣ ಎನ್ನುವ ಆಶಾಭಾವನೆ ಅಲ್ಲಿನವರಲ್ಲಿತ್ತು. ಆದರೆ ಅದಕ್ಕೆ ಕಾಲಕೂಡಿಬರಲು ಮೂರು ದಶಕಗಳೇ ಆಗಿಹೋಗಬೇಕಾಯಿತು. ಕೊನೆಗೂ ಈಗ ಆ ಕಾಲ ಕೂಡಿಬಂತು.

ಸದ್ಯ ಅಲ್ಲಿ ಉಗ್ರಗಾಮಿಗಳ ಉಪಟಳ ನಿಯಂತ್ರಣದಲ್ಲಿ ಇರುವುದರಿಂದ ಕಳೆದ ವರ್ಷ ದೇವಾಲಯವನ್ನು ತೆರೆಯಲಾಗಿತ್ತು. ಈ ಬಾರಿ ಅಲ್ಲಿ ರಾಮ ನವಮಿ ಆಚರಿಸಲಾಗಿದೆ. ಹಿಂದೂ ಮತ್ತು ಮುಸ್ಲಿಮರು ಒಟ್ಟಿಗೆ ಸೇರಿ ರಾಮನವಮಿ ಹಬ್ಬ ಆಚರಿಸಿರುವುದು ಇಲ್ಲಿ ವಿಶೇಷವಾಗಿತ್ತು. 34 ವರ್ಷಗಳ ಬಳಿಕ ರಾಮನವಮಿ ಆಚರಿಸುವ ಅವಕಾಶ ಸಿಕ್ಕಿರುವುದರ ಬಗ್ಗೆ ದೇಗುಲದ ಮುಖ್ಯಸ್ಥ ಯಜೀನ್ ಭಟ್ ಹರ್ಷ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search