• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗ್ಯಾಸ್ ಸಿಲಿಂಡರ್ ಇನ್ನು 50 ರೂ ತುಟ್ಟಿ!

Tulunadu News Posted On April 7, 2025
0


0
Shares
  • Share On Facebook
  • Tweet It

ಅಡುಗೆ ಅನಿಲದ ಸಿಲೆಂಡರ್ ಬೆಲೆ ಐವತ್ತು ರೂಪಾಯಿ ಏರಿಕೆ ಕಂಡಿದೆ. ಈ ವಿಷಯದ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರದೀಪ್ ಸಿಂಗ್ ಪುರಿ ಮಾಹಿತಿ ನೀಡಿದರು. ಈ ಹೆಚ್ಚಳ ಎಪ್ರಿಲ್ 7ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು. ಇದು

ಉಜ್ವಲಾ ಮತ್ತು ಇತರ ಸಾಮಾನ್ಯ ಗ್ಯಾಸ್ ಸಂಪರ್ಕಕ್ಕೂ ಅನ್ವಯಿಸುತ್ತದೆ ಎಂದು ಅವರು ತಿಳಿಸಿದರು.
ಈ ದರ ಪರಿಷ್ಕರಣೆಯ ಬಗ್ಗೆ ತಿಳಿಸಿದ ಅವರು ಎರಡ್ಮೂರು ವಾರಗಳಿಗೊಮ್ಮೆ ನಡೆಯುವ ಪರಿಶೀಲನಾ ಸಭೆಯ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.

14.2 ಕೆಜಿ ಎಲ್ ಪಿಜಿ ಸಿಲೆಂಡರ್ ಬೆಲೆ 803 ರೂಪಾಯಿಯಿಂದ 853 ರೂಪಾಯಿ ಆಗಲಿದೆ. ಇನ್ನು ಉಜ್ವಲ ಸೌಲಭ್ಯದಡಿ ಕನೆಕ್ಷನ್ ಪಡೆದುಕೊಂಡವರಿಗೆ 503 ರಿಂದ 553 ರೂ ಆಗಲಿದೆ. ಈ ನಡುವೆ ಎಪ್ರಿಲ್ 1 ರಿಂದ ಆಯಿಲ್ ಮಾರಾಟ ಕಂಪೆನಿಯವರು ವಾಣಿಜ್ಯ ಗ್ಯಾಸ್ ಸಿಲೆಂಡರ್ ದರವನ್ನು 41 ರೂಪಾಯಿಗಳಿಗೆ ಇಳಿಕೆ ಮಾಡಿದ್ದಾರೆ. ಇದರಿಂದ ದೆಹಲಿಯಲ್ಲಿ ವಾಣಿಜ್ಯ ಗ್ಯಾಸ್ ದರ ಸಿಲೆಂಡರ್ ಗೆ 1762 ಆಗಲಿದೆ. ಭಾರತ 60 ಶೇಕಡಾದಷ್ಟು ಗೃಹಬಳಕೆಯ ಎಲ್ ಪಿಜಿಯನ್ನು ಆಮದು ಮಾಡಿಕೊಳ್ಳುತ್ತಿದ್ದು, ಇದರ ದರ ಅಂತರಾಷ್ಟ್ರೀಯ ಮಟ್ಟದಲ್ಲಿ ಏರಿಳಿತ ಕಾಣುತ್ತಾ ಇರುತ್ತದೆ.

ಇನ್ನು ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಎಲ್ ಪಿಜಿ ಸಂಪರ್ಕ ಪಡೆದವರ ಸಂಖ್ಯೆ ಈಗ ಹತ್ತೂವರೆ ಕೋಟಿಯ ಗಡಿ ತಲುಪಿದೆ. ಇದರೊಂದಿಗೆ 32.94 ಗೃಹಬಳಕೆಯ ಎಲ್ ಪಿಜಿ ಸಿಲೆಂಡರ್ ಕನೆಕ್ಷನ್ ಚಾಲನೆಯಲ್ಲಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search