• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗ್ಯಾಸ್ ಸಿಲಿಂಡರ್ ಇನ್ನು 50 ರೂ ತುಟ್ಟಿ!

Tulunadu News Posted On April 7, 2025
0


0
Shares
  • Share On Facebook
  • Tweet It

ಅಡುಗೆ ಅನಿಲದ ಸಿಲೆಂಡರ್ ಬೆಲೆ ಐವತ್ತು ರೂಪಾಯಿ ಏರಿಕೆ ಕಂಡಿದೆ. ಈ ವಿಷಯದ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರದೀಪ್ ಸಿಂಗ್ ಪುರಿ ಮಾಹಿತಿ ನೀಡಿದರು. ಈ ಹೆಚ್ಚಳ ಎಪ್ರಿಲ್ 7ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು. ಇದು

ಉಜ್ವಲಾ ಮತ್ತು ಇತರ ಸಾಮಾನ್ಯ ಗ್ಯಾಸ್ ಸಂಪರ್ಕಕ್ಕೂ ಅನ್ವಯಿಸುತ್ತದೆ ಎಂದು ಅವರು ತಿಳಿಸಿದರು.
ಈ ದರ ಪರಿಷ್ಕರಣೆಯ ಬಗ್ಗೆ ತಿಳಿಸಿದ ಅವರು ಎರಡ್ಮೂರು ವಾರಗಳಿಗೊಮ್ಮೆ ನಡೆಯುವ ಪರಿಶೀಲನಾ ಸಭೆಯ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.

14.2 ಕೆಜಿ ಎಲ್ ಪಿಜಿ ಸಿಲೆಂಡರ್ ಬೆಲೆ 803 ರೂಪಾಯಿಯಿಂದ 853 ರೂಪಾಯಿ ಆಗಲಿದೆ. ಇನ್ನು ಉಜ್ವಲ ಸೌಲಭ್ಯದಡಿ ಕನೆಕ್ಷನ್ ಪಡೆದುಕೊಂಡವರಿಗೆ 503 ರಿಂದ 553 ರೂ ಆಗಲಿದೆ. ಈ ನಡುವೆ ಎಪ್ರಿಲ್ 1 ರಿಂದ ಆಯಿಲ್ ಮಾರಾಟ ಕಂಪೆನಿಯವರು ವಾಣಿಜ್ಯ ಗ್ಯಾಸ್ ಸಿಲೆಂಡರ್ ದರವನ್ನು 41 ರೂಪಾಯಿಗಳಿಗೆ ಇಳಿಕೆ ಮಾಡಿದ್ದಾರೆ. ಇದರಿಂದ ದೆಹಲಿಯಲ್ಲಿ ವಾಣಿಜ್ಯ ಗ್ಯಾಸ್ ದರ ಸಿಲೆಂಡರ್ ಗೆ 1762 ಆಗಲಿದೆ. ಭಾರತ 60 ಶೇಕಡಾದಷ್ಟು ಗೃಹಬಳಕೆಯ ಎಲ್ ಪಿಜಿಯನ್ನು ಆಮದು ಮಾಡಿಕೊಳ್ಳುತ್ತಿದ್ದು, ಇದರ ದರ ಅಂತರಾಷ್ಟ್ರೀಯ ಮಟ್ಟದಲ್ಲಿ ಏರಿಳಿತ ಕಾಣುತ್ತಾ ಇರುತ್ತದೆ.

ಇನ್ನು ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಎಲ್ ಪಿಜಿ ಸಂಪರ್ಕ ಪಡೆದವರ ಸಂಖ್ಯೆ ಈಗ ಹತ್ತೂವರೆ ಕೋಟಿಯ ಗಡಿ ತಲುಪಿದೆ. ಇದರೊಂದಿಗೆ 32.94 ಗೃಹಬಳಕೆಯ ಎಲ್ ಪಿಜಿ ಸಿಲೆಂಡರ್ ಕನೆಕ್ಷನ್ ಚಾಲನೆಯಲ್ಲಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search