• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರೇ ತಿಂಗಳಲ್ಲಿ ಬಂಗಾರದ ಬೆಲೆ 22000 ರೂ ಹೆಚ್ಚು!

Tulunadu News Posted On April 18, 2025
0


0
Shares
  • Share On Facebook
  • Tweet It

ಚಿನ್ನದ ಬೆಲೆ ಹತ್ತು ಗ್ರಾಂಗೆ ಬಹುತೇಕ ಒಂದು ಲಕ್ಷದ ಸನಿಹಕ್ಕೆ ಬಂದು ತಲುಪಿದೆ. ಕಳೆದ ವರ್ಷ ಡಿಸೆಂಬರ್ 31 ರಂದು 76,162 ರೂ ಆಗಿದ್ದ ಚಿನ್ನದ ಬೆಲೆ ಜನವರಿ 18 ರಂದು 81,453 ಆಗಿತ್ತು. ಫೆಬ್ರವರಿ 27 ರಂದು 87,983 ಆಗಿ ನಂತರ ಮಾರ್ಚ್ 27 ರಂದು 88,100 ಆಗಿತ್ತು. ನಂತರ ಎಪ್ರಿಲ್ 16 ರಂದು 94560 ಆಗಿ ಅದರ ಮರುದಿನವೇ 98170 ಆಗಿತ್ತು. ಈಗ ಎಪ್ರಿಲ್ 30 ಕ್ಕೆ ಇದು ಒಂದು ಲಕ್ಷಕ್ಕೆ ತಲುಪಬಹುದು ಎನ್ನುವ ನಿರೀಕ್ಷೆ ಇದೆ.

ಎಪ್ರಿಲ್ 30 ರಂದು ಅಕ್ಷಯ ತೃತೀಯ ಇರುವುದರಿಂದ ಆವತ್ತು 10 ಗ್ರಾಂಗೆ ಒಂದು ಲಕ್ಷ ರೂಪಾಯಿ ಆಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಡಿಸೆಂಬರ್ 31 ರಿಂದ ಎಪ್ರಿಲ್ 16 ರ ನಡುವೆ ಮೂರುವರೆ ತಿಂಗಳಲ್ಲಿ ಬರೋಬ್ಬರಿ 22000 ರೂಪಾಯಿ ಜಾಸ್ತಿಯಾಗುವ ಮೂಲಕ ಚಿನ್ನದ ಬೆಲೆ ಏರಿಕೆಯಲ್ಲಿ ದಾಖಲೆ ನಿರ್ಮಾಣವಾಗಿದೆ.

ಸದ್ಯಕ್ಕಂತೂ ಬೆಲೆ ಇಳಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಜಗತ್ತಿನಲ್ಲಿ ಈಗ ಟ್ರೇಡ್ ವಾರ್ ನಡೆಯುತ್ತಿರುವುದರಿಂದ ಬಂಡವಾಳಷಾಹಿಗಳು ಈಗ ಸದ್ಯ ಚಿನ್ನದ ಮೇಲೆ ಹಣ ಹೂಡುತ್ತಿದ್ದಾರೆ. ಇದರಿಂದ ಚಿನ್ನದ ದರ ನಾಗಲೋಟದಿಂದ ಏರಿಕೆ ಕಾಣುತ್ತಿದೆ. ಸದ್ಯ ಚಿನ್ನದ ಮೇಲೆ ಹಣ ಹಾಕುವುದು ಸುರಕ್ಷತೆಯ ದೃಷ್ಟಿಯಿಂದ ಉತ್ತಮ ನಿರ್ಧಾರ ಎಂದು ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search