• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರೇ ತಿಂಗಳಲ್ಲಿ ಬಂಗಾರದ ಬೆಲೆ 22000 ರೂ ಹೆಚ್ಚು!

Tulunadu News Posted On April 18, 2025
0


0
Shares
  • Share On Facebook
  • Tweet It

ಚಿನ್ನದ ಬೆಲೆ ಹತ್ತು ಗ್ರಾಂಗೆ ಬಹುತೇಕ ಒಂದು ಲಕ್ಷದ ಸನಿಹಕ್ಕೆ ಬಂದು ತಲುಪಿದೆ. ಕಳೆದ ವರ್ಷ ಡಿಸೆಂಬರ್ 31 ರಂದು 76,162 ರೂ ಆಗಿದ್ದ ಚಿನ್ನದ ಬೆಲೆ ಜನವರಿ 18 ರಂದು 81,453 ಆಗಿತ್ತು. ಫೆಬ್ರವರಿ 27 ರಂದು 87,983 ಆಗಿ ನಂತರ ಮಾರ್ಚ್ 27 ರಂದು 88,100 ಆಗಿತ್ತು. ನಂತರ ಎಪ್ರಿಲ್ 16 ರಂದು 94560 ಆಗಿ ಅದರ ಮರುದಿನವೇ 98170 ಆಗಿತ್ತು. ಈಗ ಎಪ್ರಿಲ್ 30 ಕ್ಕೆ ಇದು ಒಂದು ಲಕ್ಷಕ್ಕೆ ತಲುಪಬಹುದು ಎನ್ನುವ ನಿರೀಕ್ಷೆ ಇದೆ.

ಎಪ್ರಿಲ್ 30 ರಂದು ಅಕ್ಷಯ ತೃತೀಯ ಇರುವುದರಿಂದ ಆವತ್ತು 10 ಗ್ರಾಂಗೆ ಒಂದು ಲಕ್ಷ ರೂಪಾಯಿ ಆಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಡಿಸೆಂಬರ್ 31 ರಿಂದ ಎಪ್ರಿಲ್ 16 ರ ನಡುವೆ ಮೂರುವರೆ ತಿಂಗಳಲ್ಲಿ ಬರೋಬ್ಬರಿ 22000 ರೂಪಾಯಿ ಜಾಸ್ತಿಯಾಗುವ ಮೂಲಕ ಚಿನ್ನದ ಬೆಲೆ ಏರಿಕೆಯಲ್ಲಿ ದಾಖಲೆ ನಿರ್ಮಾಣವಾಗಿದೆ.

ಸದ್ಯಕ್ಕಂತೂ ಬೆಲೆ ಇಳಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಜಗತ್ತಿನಲ್ಲಿ ಈಗ ಟ್ರೇಡ್ ವಾರ್ ನಡೆಯುತ್ತಿರುವುದರಿಂದ ಬಂಡವಾಳಷಾಹಿಗಳು ಈಗ ಸದ್ಯ ಚಿನ್ನದ ಮೇಲೆ ಹಣ ಹೂಡುತ್ತಿದ್ದಾರೆ. ಇದರಿಂದ ಚಿನ್ನದ ದರ ನಾಗಲೋಟದಿಂದ ಏರಿಕೆ ಕಾಣುತ್ತಿದೆ. ಸದ್ಯ ಚಿನ್ನದ ಮೇಲೆ ಹಣ ಹಾಕುವುದು ಸುರಕ್ಷತೆಯ ದೃಷ್ಟಿಯಿಂದ ಉತ್ತಮ ನಿರ್ಧಾರ ಎಂದು ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!

  • Privacy Policy
  • Contact
© Tulunadu Infomedia.

Press enter/return to begin your search