• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರೇ ತಿಂಗಳಲ್ಲಿ ಬಂಗಾರದ ಬೆಲೆ 22000 ರೂ ಹೆಚ್ಚು!

Tulunadu News Posted On April 18, 2025
0


0
Shares
  • Share On Facebook
  • Tweet It

ಚಿನ್ನದ ಬೆಲೆ ಹತ್ತು ಗ್ರಾಂಗೆ ಬಹುತೇಕ ಒಂದು ಲಕ್ಷದ ಸನಿಹಕ್ಕೆ ಬಂದು ತಲುಪಿದೆ. ಕಳೆದ ವರ್ಷ ಡಿಸೆಂಬರ್ 31 ರಂದು 76,162 ರೂ ಆಗಿದ್ದ ಚಿನ್ನದ ಬೆಲೆ ಜನವರಿ 18 ರಂದು 81,453 ಆಗಿತ್ತು. ಫೆಬ್ರವರಿ 27 ರಂದು 87,983 ಆಗಿ ನಂತರ ಮಾರ್ಚ್ 27 ರಂದು 88,100 ಆಗಿತ್ತು. ನಂತರ ಎಪ್ರಿಲ್ 16 ರಂದು 94560 ಆಗಿ ಅದರ ಮರುದಿನವೇ 98170 ಆಗಿತ್ತು. ಈಗ ಎಪ್ರಿಲ್ 30 ಕ್ಕೆ ಇದು ಒಂದು ಲಕ್ಷಕ್ಕೆ ತಲುಪಬಹುದು ಎನ್ನುವ ನಿರೀಕ್ಷೆ ಇದೆ.

ಎಪ್ರಿಲ್ 30 ರಂದು ಅಕ್ಷಯ ತೃತೀಯ ಇರುವುದರಿಂದ ಆವತ್ತು 10 ಗ್ರಾಂಗೆ ಒಂದು ಲಕ್ಷ ರೂಪಾಯಿ ಆಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಡಿಸೆಂಬರ್ 31 ರಿಂದ ಎಪ್ರಿಲ್ 16 ರ ನಡುವೆ ಮೂರುವರೆ ತಿಂಗಳಲ್ಲಿ ಬರೋಬ್ಬರಿ 22000 ರೂಪಾಯಿ ಜಾಸ್ತಿಯಾಗುವ ಮೂಲಕ ಚಿನ್ನದ ಬೆಲೆ ಏರಿಕೆಯಲ್ಲಿ ದಾಖಲೆ ನಿರ್ಮಾಣವಾಗಿದೆ.

ಸದ್ಯಕ್ಕಂತೂ ಬೆಲೆ ಇಳಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಜಗತ್ತಿನಲ್ಲಿ ಈಗ ಟ್ರೇಡ್ ವಾರ್ ನಡೆಯುತ್ತಿರುವುದರಿಂದ ಬಂಡವಾಳಷಾಹಿಗಳು ಈಗ ಸದ್ಯ ಚಿನ್ನದ ಮೇಲೆ ಹಣ ಹೂಡುತ್ತಿದ್ದಾರೆ. ಇದರಿಂದ ಚಿನ್ನದ ದರ ನಾಗಲೋಟದಿಂದ ಏರಿಕೆ ಕಾಣುತ್ತಿದೆ. ಸದ್ಯ ಚಿನ್ನದ ಮೇಲೆ ಹಣ ಹಾಕುವುದು ಸುರಕ್ಷತೆಯ ದೃಷ್ಟಿಯಿಂದ ಉತ್ತಮ ನಿರ್ಧಾರ ಎಂದು ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search