• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೀಕೆಗಳಿಗೆ ಅಳುಕಬೇಡಿ ಎಂದು ಡಾ. ವಿರೇಂದ್ರ ಹೆಗ್ಗಡೆಯವರಿಗೆ ಧೈರ್ಯ ನೀಡಿದ ಡಿಸಿಎಂ ಡಿಕೆಶಿ!

Tulunadu News Posted On April 21, 2025
0


0
Shares
  • Share On Facebook
  • Tweet It

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯವರು ಟೀಕೆಗಳಿಗೆ ಅಂಜಬೇಕಾಗಿಲ್ಲ, ಅಳುಕಬೇಕಾಗಿಲ್ಲ. ನಿಮ್ಮ ಜೊತೆ ನಾವಿದ್ದೇವೆ. ತಮ್ಮ ಹಾಗೂ ಕ್ಷೇತ್ರ ರಕ್ಷಣೆಗೆ ನಾವೆಲ್ಲ ಸಿದ್ಧ. ಟೀಕೆಗಳು ತಾತ್ಕಾಲಿಕವಾಗಿದ್ದು, ಅಲ್ಪಕಾಲದಲ್ಲಿ ಸಾಯುತ್ತವೆ. ನಾವು ಮಾಡುವ ಸೇವಾಕಾರ್ಯಗಳು ಶಾಶ್ವತವಾಗಿರುತ್ತವೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ಕರ್ನಾಟಕದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಅವರು ಧರ್ಮಸ್ಥಳದಲ್ಲಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರಿಶಂಕರ ಎಂಬ ಮೂರು ನೂತನ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ಉದ್ಘಾಟಿಸಿ ಮಾತನಾಡಿದರು. ಅಧಿಕಾರ ಬರುತ್ತದೆ, ಹೋಗುತ್ತದೆ, ಇಲ್ಲಿ ಯಾವುದೂ ಶಾಶ್ವತವಲ್ಲ. ದೇವರಿಗೂ ಎಲ್ಲರಿಗೂ ಅವಕಾಶ ಕೊಡುತ್ತಾನೆ. ಅದನ್ನು ಸದುಪಯೋಗ ಮಾಡಿ ಉನ್ನತ ಸಾಧನೆ ಮಾಡುವುದು ನಮ್ಮ ಉದ್ದೇಶವಾಗಿರಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.

ದೇವರಲ್ಲಿ ಶ್ರದ್ಧಾ ಭಕ್ತಿಯಿಂದ ನಂಬಿಕೆ ಇಟ್ಟು ಪ್ರಾರ್ಥನೆ ಮಾಡಿದಾಗ ನಮ್ಮ ಇಷ್ಟಾರ್ಥಗಳು ಸುಲಲಿತವಾಗಿ ಈಡೇರುತ್ತವೆ. ಪರಸ್ಪರ ಪ್ರೀತಿ – ವಿಶ್ವಾಸದೊಂದಿಗೆ ಮನುಷ್ಯತ್ವದಿಂದ ಸಾರ್ಥಕ ಜೀವನ ನಡೆಸಿದಾಗ ಮೋಕ್ಷ ಸಾಧನೆ ಸಾಧ್ಯವಾಗುತ್ತದೆ ಎಂದರು.

ಧರ್ಮಾಧಿಕಾರಿ ಡಿ ವಿರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು. ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್ ಅವರನ್ನು ಹೆಗ್ಗಡೆಯವರು ಕ್ಷೇತ್ರದ ವತಿಯಿಂದ ಗೌರವಿಸಿದರು.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search