• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!

Tulunadu News Posted On April 30, 2025
0


0
Shares
  • Share On Facebook
  • Tweet It

ಕರ್ನಾಟಕದ ಹಾವೇರಿಯಲ್ಲಿ ಸರಕಾರಿ ಬಸ್ಸಿನ ಚಾಲಕ ಮಾಡಿದ ಕೃತ್ಯದಿಂದ ಆ ಬಸ್ಸಿನಲ್ಲಿದ್ದ ಜನ ಅವಕ್ಕಾಗಿದ್ದಾರೆ. ಏನು ಮಾಡಬೇಕೆಂದು ತೋಚದೇ ಅದನ್ನು ತಮ್ಮ ವಿಡಿಯೋದಲ್ಲಿ ಸೆರೆ ಹಿಡಿದು ವೈರಲ್ ಮಾಡಿದ್ದಾರೆ. ಅಷ್ಟಕ್ಕೂ ಆದದ್ದೇನು?

ಅದು ಹಾನಗಲ್ ನಿಂದ ವಿಶಾಲಗಡ್ ಈ ಊರುಗಳ ನಡುವೆ ಚಲಿಸುವ ಸರಕಾರಿ ಬಸ್. ಕೆಲವು ಬಸ್ ಗಳಲ್ಲಿ ಇರುವ ಹಾಗೆ ಆ ಬಸ್ಸಿನಲ್ಲಿ ಡ್ರೈವರ್ ಮತ್ತು ಕಂಡಕ್ಟರ್ ಇಬ್ಬರ ಕೆಲಸವನ್ನು ಒಬ್ಬನೇ ನಿರ್ವಹಿಸಲಾಗುತ್ತಿತ್ತು. ಆ ಬಸ್ಸಿನ ಚಾಲಕ ಕಂ ನಿರ್ವಾಹಕ ಮಂಗಳವಾರ ಸಂಜೆ ಹುಬ್ಬಳ್ಳಿ ಮತ್ತು ಹಾವೇರಿ ಮಾರ್ಗದ ಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾರೆ. ನಮಾಜ್ ಸಮಯಕ್ಕೆ ಸರಿಯಾಗಿ ಕರ್ತವ್ಯದಲ್ಲಿದ್ದಾಗಲೇ ತಕ್ಷಣ ಗಾಡಿಯನ್ನು ರಸ್ತೆ ಪಕ್ಕಕ್ಕೆ ಹಾಕಿದವರೇ ಅಲ್ಲಿಯೇ ನಮಾಜ್ ಮಾಡಿದ್ದಾರೆ.

ಕರ್ತವ್ಯದ ಅವಧಿಯಲ್ಲಿ ವಾಹನವನ್ನು ನಿಲ್ಲಿಸಿ ಹೀಗೆ ಮಾಡಿದ್ದು ಸರಿಯಾ, ಸರಕಾರಿ ಉದ್ಯೋಗಿಯಾದವರು ಹೀಗೆ ಜನರಿಗೆ ತೊಂದರೆ ನೀಡಬಹುದಾ ಎಂದು ಬಸ್ಸಿನಲ್ಲಿದ್ದ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಚಾಲಕನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲೆಯ ಜನರು ಆಗ್ರಹಿಸಿದ್ದಾರೆ.

ಆದರೆ ರಾಜ್ಯದ ಕಾಂಗ್ರೆಸ್ ಸರಕಾರ ಕ್ರಮ ತೆಗೆದುಕೊಳ್ಳುತ್ತಾ ಎನ್ನುವುದು ಪ್ರಶ್ನೆ. ಯಾಕೆಂದರೆ ಕ್ರಮ ತೆಗೆದುಕೊಂಡು ಅಮಾನತು ಸಹಿತ ಏನಾದರೂ ಮಾಡಿದರೆ ಮುಸ್ಲಿಮರು ಬೇಸರಗೊಳ್ಳುತ್ತಾರೆ ಎನ್ನುವುದು ಗೊತ್ತಿರುವುದರಿಂದ ಮುಂದೇನು ಎನ್ನುವುದು ಆ ಬಸ್ಸಿನಲ್ಲಿ ನಿತ್ಯ ಪ್ರಯಾಣಿಸುವ ಪ್ರಯಾಣಿಕರ ಪ್ರಶ್ನೆ. ಒಂದು ವೇಳೆ ಕ್ರಮ ತೆಗೆದುಕೊಳ್ಳದಿದ್ದರೆ ಮುಸ್ಲಿಂ ಚಾಲಕರು ಇರುವ ಬಸ್ಸುಗಳಲ್ಲಿ ಅವರೆಲ್ಲರೂ ಇದನ್ನೇ ಅನುಸರಿಸಿದರೆ ಏನು ಎನ್ನುವ ಅನುಮಾನವೂ ಇದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search