• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!

Tulunadu News Posted On April 30, 2025
0


0
Shares
  • Share On Facebook
  • Tweet It

ಕರ್ನಾಟಕದ ಹಾವೇರಿಯಲ್ಲಿ ಸರಕಾರಿ ಬಸ್ಸಿನ ಚಾಲಕ ಮಾಡಿದ ಕೃತ್ಯದಿಂದ ಆ ಬಸ್ಸಿನಲ್ಲಿದ್ದ ಜನ ಅವಕ್ಕಾಗಿದ್ದಾರೆ. ಏನು ಮಾಡಬೇಕೆಂದು ತೋಚದೇ ಅದನ್ನು ತಮ್ಮ ವಿಡಿಯೋದಲ್ಲಿ ಸೆರೆ ಹಿಡಿದು ವೈರಲ್ ಮಾಡಿದ್ದಾರೆ. ಅಷ್ಟಕ್ಕೂ ಆದದ್ದೇನು?

ಅದು ಹಾನಗಲ್ ನಿಂದ ವಿಶಾಲಗಡ್ ಈ ಊರುಗಳ ನಡುವೆ ಚಲಿಸುವ ಸರಕಾರಿ ಬಸ್. ಕೆಲವು ಬಸ್ ಗಳಲ್ಲಿ ಇರುವ ಹಾಗೆ ಆ ಬಸ್ಸಿನಲ್ಲಿ ಡ್ರೈವರ್ ಮತ್ತು ಕಂಡಕ್ಟರ್ ಇಬ್ಬರ ಕೆಲಸವನ್ನು ಒಬ್ಬನೇ ನಿರ್ವಹಿಸಲಾಗುತ್ತಿತ್ತು. ಆ ಬಸ್ಸಿನ ಚಾಲಕ ಕಂ ನಿರ್ವಾಹಕ ಮಂಗಳವಾರ ಸಂಜೆ ಹುಬ್ಬಳ್ಳಿ ಮತ್ತು ಹಾವೇರಿ ಮಾರ್ಗದ ಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾರೆ. ನಮಾಜ್ ಸಮಯಕ್ಕೆ ಸರಿಯಾಗಿ ಕರ್ತವ್ಯದಲ್ಲಿದ್ದಾಗಲೇ ತಕ್ಷಣ ಗಾಡಿಯನ್ನು ರಸ್ತೆ ಪಕ್ಕಕ್ಕೆ ಹಾಕಿದವರೇ ಅಲ್ಲಿಯೇ ನಮಾಜ್ ಮಾಡಿದ್ದಾರೆ.

ಕರ್ತವ್ಯದ ಅವಧಿಯಲ್ಲಿ ವಾಹನವನ್ನು ನಿಲ್ಲಿಸಿ ಹೀಗೆ ಮಾಡಿದ್ದು ಸರಿಯಾ, ಸರಕಾರಿ ಉದ್ಯೋಗಿಯಾದವರು ಹೀಗೆ ಜನರಿಗೆ ತೊಂದರೆ ನೀಡಬಹುದಾ ಎಂದು ಬಸ್ಸಿನಲ್ಲಿದ್ದ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಚಾಲಕನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲೆಯ ಜನರು ಆಗ್ರಹಿಸಿದ್ದಾರೆ.

ಆದರೆ ರಾಜ್ಯದ ಕಾಂಗ್ರೆಸ್ ಸರಕಾರ ಕ್ರಮ ತೆಗೆದುಕೊಳ್ಳುತ್ತಾ ಎನ್ನುವುದು ಪ್ರಶ್ನೆ. ಯಾಕೆಂದರೆ ಕ್ರಮ ತೆಗೆದುಕೊಂಡು ಅಮಾನತು ಸಹಿತ ಏನಾದರೂ ಮಾಡಿದರೆ ಮುಸ್ಲಿಮರು ಬೇಸರಗೊಳ್ಳುತ್ತಾರೆ ಎನ್ನುವುದು ಗೊತ್ತಿರುವುದರಿಂದ ಮುಂದೇನು ಎನ್ನುವುದು ಆ ಬಸ್ಸಿನಲ್ಲಿ ನಿತ್ಯ ಪ್ರಯಾಣಿಸುವ ಪ್ರಯಾಣಿಕರ ಪ್ರಶ್ನೆ. ಒಂದು ವೇಳೆ ಕ್ರಮ ತೆಗೆದುಕೊಳ್ಳದಿದ್ದರೆ ಮುಸ್ಲಿಂ ಚಾಲಕರು ಇರುವ ಬಸ್ಸುಗಳಲ್ಲಿ ಅವರೆಲ್ಲರೂ ಇದನ್ನೇ ಅನುಸರಿಸಿದರೆ ಏನು ಎನ್ನುವ ಅನುಮಾನವೂ ಇದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search