• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!

Tulunadu News Posted On May 2, 2025
0


0
Shares
  • Share On Facebook
  • Tweet It

ಕರ್ನಾಟಕ ಪರೀಕ್ಷಾ ಮಂಡಳಿ ಹತ್ತನೇ ತರಗತಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಕಳೆದ ಮಾರ್ಚ್ – ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ ನಡೆದ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದೂ ಒಟ್ಟು ಪರೀಕ್ಷೆ ಬರೆದ ಮಕ್ಕಳಲ್ಲಿ 91.12 ಶೇಕಡಾ ಉತ್ತೀರ್ಣರಾಗಿದ್ದಾರೆ. ಉಡುಪಿ ಎರಡನೇ ಸ್ಥಾನದಲ್ಲಿದ್ದು 89.96 ಶೇಕಡಾ ಮಕ್ಕಳು ಪಾಸಾಗಿದ್ದಾರೆ. ಇನ್ನು ಉತ್ತರ ಕನ್ನಡ ಜಿಲ್ಲೆ ಮೂರನೇ ಸ್ಥಾನದಲ್ಲಿದ್ದು 83.19 ಶೇಕಡಾ ಮಕ್ಕಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಕರಾವಳಿಯ ಮೂರು ಜಿಲ್ಲೆಗಳು ಮೊದಲ ಮೂರು ಸ್ಥಾನಗಳನ್ನು ಹಂಚಿಕೊಂಡಿದ್ದು ಉತ್ತಮ ಸಾಧನೆ ಮಾಡಿವೆ.

ಈ ಬಾರಿ ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 7 ಲಕ್ಷ 90 ಸಾವಿರದ 890. ಅದರಲ್ಲಿ ಐದು ಲಕ್ಷ 23 ಸಾವಿರದ 075 ಮಕ್ಕಳು ಪಾಸ್ ಆಗಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search