• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!

Tulunadu News Posted On May 3, 2025


  • Share On Facebook
  • Tweet It

ಬಡತನ ಎನ್ನುವುದು ಈ ಹೆಣ್ಣುಮಗಳ ಪಾಲಿಗೆ ವಿದ್ಯೆ ಪಡೆಯಲು ಅಡ್ಡಿಯಾಗಲೇ ಇಲ್ಲ. ಕಷ್ಟಪಟ್ಟು ವಿದ್ಯೆ ಕಲಿತು ಈಗ ತನ್ನ ಪೋಷಕರಿಗೆ, ಶಾಲೆಗೆ ಹೆಮ್ಮೆ ಉಂಟು ಮಾಡಿದ್ದಾಳೆ. ಈ ಹೆಣ್ಣುಮಗಳ ಹೆಸರು ಅಪೇಕ್ಷಾ. ಕೂಲಿ ಮಾಡಿ, ಬೀಡಿ ಕಟ್ಟಿ ಜೀವನ ಸಾಗಿಸುವ ಬಡ ಕುಟುಂಬದ ವಿದ್ಯಾರ್ಥಿನಿ. ಮಂಗಳೂರು ತಾಲೂಕಿನ ಕೈರಂಗಳ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ.

ವಿದ್ಯಾನಗರದ ಪುಂಡಿಕಾಯಿ ನಿವಾಸಿ ಅಪೇಕ್ಷಾ ಹತ್ತನೇ ತರಗತಿಯ ಪರೀಕ್ಷೆಯಲ್ಲಿ 616 ಅಂದರೆ 98.6 ಶೇಕಡಾ ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 10 ನೇ ಸ್ಥಾನ ಗಳಿಸಿದ್ದಾರೆ. ಈಕೆ ಮುಂದೆ ಕೆಮಿಕಲ್ ಇಂಜಿನಿಯರ್ ಆಗುವ ಗುರಿ ಇಟ್ಟುಕೊಂಡಿದ್ದಾಳೆ. ಈಕೆಯ ತಂದೆ ಚಂದ್ರಶೇಖರ್ ಕೂಲಿ ಕೆಲಸ ಮಾಡುತ್ತಾರೆ. ತಾಯಿ ಸರಸ್ವತಿ ಬೀಡಿ ಕಟ್ಟುವ ಉದ್ಯೋಗ ಮಾಡುತ್ತಾರೆ. ಇವರ ಏಕೈಕ ಪುತ್ರಿ ಅಪೇಕ್ಷಾ ಬಡತನ ಮೆಟ್ಟಿ ನಿಂತು ಉನ್ನತ ಅಂಕಗಳಿಸಿದ್ದಾಳೆ.

ದಿನದ ಪಾಠವನ್ನು ಅಂದೇ ಓದಿ ಮುಗಿಸುತ್ತಿದ್ದ ಅಪೇಕ್ಷಾ ತರಗತಿಗಳಲ್ಲಿ ತುಂಬಾ ಜಾಣೆ ವಿದ್ಯಾರ್ಥಿನಿಯಾಗಿದ್ದಳು. ಈ ಕುರಿತು ಶಾಲಾ ಸಂಚಾಲಕ ಟಿ.ಜಿ.ರಾಜಾರಾಂ ಭಟ್ ಅವರು ಮಾತನಾಡಿ, ಅಪೇಕ್ಷಾ ಬಡತನವನ್ನು ಅಡ್ಡಿಯೆಂದು ತಿಳಿದುಕೊಳ್ಳದೇ, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಶೇಷ ತರಬೇತಿ ಪಡೆದು ಶಾಲೆಗೆ ಕೀರ್ತಿ ತಂದಿದ್ದಳು ಎಂದಿದ್ದಾರೆ. ಒಟ್ಟಿನಲ್ಲಿ ಅಪೇಕ್ಷಾ ಅವರ ಈ ಸಾಧನೆ ವಿದ್ಯಾರ್ಥಿ ಸಮುದಾಯಕ್ಕೆ ಸ್ಫೂರ್ತಿಯಾಗಿದೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search