• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!

Tulunadu News Posted On May 3, 2025
0


0
Shares
  • Share On Facebook
  • Tweet It

ಬಡತನ ಎನ್ನುವುದು ಈ ಹೆಣ್ಣುಮಗಳ ಪಾಲಿಗೆ ವಿದ್ಯೆ ಪಡೆಯಲು ಅಡ್ಡಿಯಾಗಲೇ ಇಲ್ಲ. ಕಷ್ಟಪಟ್ಟು ವಿದ್ಯೆ ಕಲಿತು ಈಗ ತನ್ನ ಪೋಷಕರಿಗೆ, ಶಾಲೆಗೆ ಹೆಮ್ಮೆ ಉಂಟು ಮಾಡಿದ್ದಾಳೆ. ಈ ಹೆಣ್ಣುಮಗಳ ಹೆಸರು ಅಪೇಕ್ಷಾ. ಕೂಲಿ ಮಾಡಿ, ಬೀಡಿ ಕಟ್ಟಿ ಜೀವನ ಸಾಗಿಸುವ ಬಡ ಕುಟುಂಬದ ವಿದ್ಯಾರ್ಥಿನಿ. ಮಂಗಳೂರು ತಾಲೂಕಿನ ಕೈರಂಗಳ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ.

ವಿದ್ಯಾನಗರದ ಪುಂಡಿಕಾಯಿ ನಿವಾಸಿ ಅಪೇಕ್ಷಾ ಹತ್ತನೇ ತರಗತಿಯ ಪರೀಕ್ಷೆಯಲ್ಲಿ 616 ಅಂದರೆ 98.6 ಶೇಕಡಾ ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 10 ನೇ ಸ್ಥಾನ ಗಳಿಸಿದ್ದಾರೆ. ಈಕೆ ಮುಂದೆ ಕೆಮಿಕಲ್ ಇಂಜಿನಿಯರ್ ಆಗುವ ಗುರಿ ಇಟ್ಟುಕೊಂಡಿದ್ದಾಳೆ. ಈಕೆಯ ತಂದೆ ಚಂದ್ರಶೇಖರ್ ಕೂಲಿ ಕೆಲಸ ಮಾಡುತ್ತಾರೆ. ತಾಯಿ ಸರಸ್ವತಿ ಬೀಡಿ ಕಟ್ಟುವ ಉದ್ಯೋಗ ಮಾಡುತ್ತಾರೆ. ಇವರ ಏಕೈಕ ಪುತ್ರಿ ಅಪೇಕ್ಷಾ ಬಡತನ ಮೆಟ್ಟಿ ನಿಂತು ಉನ್ನತ ಅಂಕಗಳಿಸಿದ್ದಾಳೆ.

ದಿನದ ಪಾಠವನ್ನು ಅಂದೇ ಓದಿ ಮುಗಿಸುತ್ತಿದ್ದ ಅಪೇಕ್ಷಾ ತರಗತಿಗಳಲ್ಲಿ ತುಂಬಾ ಜಾಣೆ ವಿದ್ಯಾರ್ಥಿನಿಯಾಗಿದ್ದಳು. ಈ ಕುರಿತು ಶಾಲಾ ಸಂಚಾಲಕ ಟಿ.ಜಿ.ರಾಜಾರಾಂ ಭಟ್ ಅವರು ಮಾತನಾಡಿ, ಅಪೇಕ್ಷಾ ಬಡತನವನ್ನು ಅಡ್ಡಿಯೆಂದು ತಿಳಿದುಕೊಳ್ಳದೇ, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಶೇಷ ತರಬೇತಿ ಪಡೆದು ಶಾಲೆಗೆ ಕೀರ್ತಿ ತಂದಿದ್ದಳು ಎಂದಿದ್ದಾರೆ. ಒಟ್ಟಿನಲ್ಲಿ ಅಪೇಕ್ಷಾ ಅವರ ಈ ಸಾಧನೆ ವಿದ್ಯಾರ್ಥಿ ಸಮುದಾಯಕ್ಕೆ ಸ್ಫೂರ್ತಿಯಾಗಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search