• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬಿಜೆಪಿ ರ್ಯಾಲಿ ಸರಕಾರಕ್ಕೆೆ ಭೀತಿ, ಕಾರ್ಯಕರ್ತರ ಬಂಧನ

TNN Correspondent Posted On September 5, 2017
0


0
Shares
  • Share On Facebook
  • Tweet It

ಬೆಂಗಳೂರು: ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆ ಖಂಡಿಸಿ, ಸಚಿವ ರಮಾನಾಥ್ ರೈ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಗೆ ರಾಜ್ಯಾದ್ಯಂತ ಸರಕಾರ ನಿರಾಕಣೆ ಮಾಡಿದ್ದು, ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಮಂಗಳೂರು ಚಲೋ ರ್ಯಾಲಿಯಿಂದ ಸರಕಾರಕ್ಕೆೆ ಭೀತಿ ಉಂಟಾಗಿದ್ದು, ಆದ್ದರಿಂದಲೇ ಈ ರೀತಿ ರ್ಯಾಲಿ ಹತ್ತಿಕುವ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಯಾವುದೇ ಕಾರಣಕ್ಕೂ ರ್ಯಾಲಿ ನಿಲ್ಲುವುದಿಲ್ಲ ಎಂದು ಹೇಳಿದೆ.
ರ್ಯಾಲಿ ಯಶಸ್ವಿಯಾಗುವ ಭೀತಿಯಲ್ಲಿ ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡಿದ್ದು, ಶಾಂತಿ ಸುವ್ಯವಸ್ಥೆೆಯ ನೆಪ ಹೇಳಿ ಮಂಗಳೂರು ಚಲೋಗೆ ಅಡ್ಡಿ ವ್ಯಕ್ತಪಡಿಸಿದೆ ಎಂದು ಬಿಜೆಪಿ ಆರೋಪಿಸಿದೆ.
‘ಮಂಗಳೂರು ಚಲೋ’ ಬೈಕ್ ಜಾಥಾ, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಬೆಂಗಳೂರು, ಚಿಕ್ಕಮಗಳೂರಿನಿಂದ ಬೈಕ್ ಜಾಥಾ ಮಂಗಳವಾರ ಹೊರಡಲಿದ್ದು, ಸೆ.7ರಂದು ಮಂಗಳೂರು ತಲುಪಲಿದೆ. ಸೆ.7ರಂದು ಬೃಹತ್ ಸಮಾವೇಶ ನಡೆಸಲು ಯೋಜನೆ ರೂಪಿಸಿದೆ. ಆದರೆ ಜಾಥಾ ನಡೆಸಲು ಪೊಲೀಸರು ಅನುಮತಿ ನೀಡದೆ ಸರಕಾರದ ಅಣತಿಯಂತೆ ಕಾರ್ಯ ನಿರ್ವಹಿಸಿ ಹೋರಾಟಗಾರರನ್ನು ಹತ್ತಿಕುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಎಲ್ಲೆೆಲ್ಲಿ ರ್ಯಾಲಿಗೆ ನಿರಾಕರಣೆ
ಬೆಳಗಾವಿ, ಹುಬ್ಬಳಿ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ, ಗದಗ ಸೇರಿ ಹಲವು ಜಿಲ್ಲೆೆಗಳಲ್ಲಿ ರ್ಯಾಲಿಗೆ ನಿರಾಕರಣೆ.

ರ್ಯಾಲಿಗೆ ಸರಕಾರದ ವಿರೋಧಕ್ಕೆೆ ನೀಡಿರುವ ಕಾರಣ
* ಸಂಚಾರ ಅಸ್ತವ್ಯಸ್ತ
* ಶಾಂತಿ ಭಂಗ ಉಂಟು ಮಾಡುವ ಸಾಧ್ಯತೆ
*ಕಾನೂನು ಸುವ್ಯವಸ್ಥೆೆಗೆ ಭಂಗ ತರುವ ಸಾಧ್ಯತೆ
*ಸಂಚಾರ ವಿಭಾಗದಿಂದ ಅನುಮತಿ ಪಡೆದಿಲ್ಲ
* ಪೊಲೀಸ್ ಬಂದೋಬ್ತ್ ಕಲ್ಪಿಸಲು ಅಸಾಧ್ಯ
* ಬೈಕ್ ರ್ಯಾಲಿಗೆ ಮಂಗಳೂರಿನ ಆಯುಕ್ತರ ಅನುಮತಿ ಪಡೆದಿಲ್ಲ

 

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search