• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬಿಜೆಪಿ ರ್ಯಾಲಿ ಸರಕಾರಕ್ಕೆೆ ಭೀತಿ, ಕಾರ್ಯಕರ್ತರ ಬಂಧನ

TNN Correspondent Posted On September 5, 2017
0


0
Shares
  • Share On Facebook
  • Tweet It

ಬೆಂಗಳೂರು: ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆ ಖಂಡಿಸಿ, ಸಚಿವ ರಮಾನಾಥ್ ರೈ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಗೆ ರಾಜ್ಯಾದ್ಯಂತ ಸರಕಾರ ನಿರಾಕಣೆ ಮಾಡಿದ್ದು, ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಮಂಗಳೂರು ಚಲೋ ರ್ಯಾಲಿಯಿಂದ ಸರಕಾರಕ್ಕೆೆ ಭೀತಿ ಉಂಟಾಗಿದ್ದು, ಆದ್ದರಿಂದಲೇ ಈ ರೀತಿ ರ್ಯಾಲಿ ಹತ್ತಿಕುವ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಯಾವುದೇ ಕಾರಣಕ್ಕೂ ರ್ಯಾಲಿ ನಿಲ್ಲುವುದಿಲ್ಲ ಎಂದು ಹೇಳಿದೆ.
ರ್ಯಾಲಿ ಯಶಸ್ವಿಯಾಗುವ ಭೀತಿಯಲ್ಲಿ ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡಿದ್ದು, ಶಾಂತಿ ಸುವ್ಯವಸ್ಥೆೆಯ ನೆಪ ಹೇಳಿ ಮಂಗಳೂರು ಚಲೋಗೆ ಅಡ್ಡಿ ವ್ಯಕ್ತಪಡಿಸಿದೆ ಎಂದು ಬಿಜೆಪಿ ಆರೋಪಿಸಿದೆ.
‘ಮಂಗಳೂರು ಚಲೋ’ ಬೈಕ್ ಜಾಥಾ, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಬೆಂಗಳೂರು, ಚಿಕ್ಕಮಗಳೂರಿನಿಂದ ಬೈಕ್ ಜಾಥಾ ಮಂಗಳವಾರ ಹೊರಡಲಿದ್ದು, ಸೆ.7ರಂದು ಮಂಗಳೂರು ತಲುಪಲಿದೆ. ಸೆ.7ರಂದು ಬೃಹತ್ ಸಮಾವೇಶ ನಡೆಸಲು ಯೋಜನೆ ರೂಪಿಸಿದೆ. ಆದರೆ ಜಾಥಾ ನಡೆಸಲು ಪೊಲೀಸರು ಅನುಮತಿ ನೀಡದೆ ಸರಕಾರದ ಅಣತಿಯಂತೆ ಕಾರ್ಯ ನಿರ್ವಹಿಸಿ ಹೋರಾಟಗಾರರನ್ನು ಹತ್ತಿಕುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಎಲ್ಲೆೆಲ್ಲಿ ರ್ಯಾಲಿಗೆ ನಿರಾಕರಣೆ
ಬೆಳಗಾವಿ, ಹುಬ್ಬಳಿ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ, ಗದಗ ಸೇರಿ ಹಲವು ಜಿಲ್ಲೆೆಗಳಲ್ಲಿ ರ್ಯಾಲಿಗೆ ನಿರಾಕರಣೆ.

ರ್ಯಾಲಿಗೆ ಸರಕಾರದ ವಿರೋಧಕ್ಕೆೆ ನೀಡಿರುವ ಕಾರಣ
* ಸಂಚಾರ ಅಸ್ತವ್ಯಸ್ತ
* ಶಾಂತಿ ಭಂಗ ಉಂಟು ಮಾಡುವ ಸಾಧ್ಯತೆ
*ಕಾನೂನು ಸುವ್ಯವಸ್ಥೆೆಗೆ ಭಂಗ ತರುವ ಸಾಧ್ಯತೆ
*ಸಂಚಾರ ವಿಭಾಗದಿಂದ ಅನುಮತಿ ಪಡೆದಿಲ್ಲ
* ಪೊಲೀಸ್ ಬಂದೋಬ್ತ್ ಕಲ್ಪಿಸಲು ಅಸಾಧ್ಯ
* ಬೈಕ್ ರ್ಯಾಲಿಗೆ ಮಂಗಳೂರಿನ ಆಯುಕ್ತರ ಅನುಮತಿ ಪಡೆದಿಲ್ಲ

 

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search