• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬಿಜೆಪಿ ರ್ಯಾಲಿ ಸರಕಾರಕ್ಕೆೆ ಭೀತಿ, ಕಾರ್ಯಕರ್ತರ ಬಂಧನ

TNN Correspondent Posted On September 5, 2017
0


0
Shares
  • Share On Facebook
  • Tweet It

ಬೆಂಗಳೂರು: ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆ ಖಂಡಿಸಿ, ಸಚಿವ ರಮಾನಾಥ್ ರೈ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಗೆ ರಾಜ್ಯಾದ್ಯಂತ ಸರಕಾರ ನಿರಾಕಣೆ ಮಾಡಿದ್ದು, ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಮಂಗಳೂರು ಚಲೋ ರ್ಯಾಲಿಯಿಂದ ಸರಕಾರಕ್ಕೆೆ ಭೀತಿ ಉಂಟಾಗಿದ್ದು, ಆದ್ದರಿಂದಲೇ ಈ ರೀತಿ ರ್ಯಾಲಿ ಹತ್ತಿಕುವ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಯಾವುದೇ ಕಾರಣಕ್ಕೂ ರ್ಯಾಲಿ ನಿಲ್ಲುವುದಿಲ್ಲ ಎಂದು ಹೇಳಿದೆ.
ರ್ಯಾಲಿ ಯಶಸ್ವಿಯಾಗುವ ಭೀತಿಯಲ್ಲಿ ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡಿದ್ದು, ಶಾಂತಿ ಸುವ್ಯವಸ್ಥೆೆಯ ನೆಪ ಹೇಳಿ ಮಂಗಳೂರು ಚಲೋಗೆ ಅಡ್ಡಿ ವ್ಯಕ್ತಪಡಿಸಿದೆ ಎಂದು ಬಿಜೆಪಿ ಆರೋಪಿಸಿದೆ.
‘ಮಂಗಳೂರು ಚಲೋ’ ಬೈಕ್ ಜಾಥಾ, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಬೆಂಗಳೂರು, ಚಿಕ್ಕಮಗಳೂರಿನಿಂದ ಬೈಕ್ ಜಾಥಾ ಮಂಗಳವಾರ ಹೊರಡಲಿದ್ದು, ಸೆ.7ರಂದು ಮಂಗಳೂರು ತಲುಪಲಿದೆ. ಸೆ.7ರಂದು ಬೃಹತ್ ಸಮಾವೇಶ ನಡೆಸಲು ಯೋಜನೆ ರೂಪಿಸಿದೆ. ಆದರೆ ಜಾಥಾ ನಡೆಸಲು ಪೊಲೀಸರು ಅನುಮತಿ ನೀಡದೆ ಸರಕಾರದ ಅಣತಿಯಂತೆ ಕಾರ್ಯ ನಿರ್ವಹಿಸಿ ಹೋರಾಟಗಾರರನ್ನು ಹತ್ತಿಕುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಎಲ್ಲೆೆಲ್ಲಿ ರ್ಯಾಲಿಗೆ ನಿರಾಕರಣೆ
ಬೆಳಗಾವಿ, ಹುಬ್ಬಳಿ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ, ಗದಗ ಸೇರಿ ಹಲವು ಜಿಲ್ಲೆೆಗಳಲ್ಲಿ ರ್ಯಾಲಿಗೆ ನಿರಾಕರಣೆ.

ರ್ಯಾಲಿಗೆ ಸರಕಾರದ ವಿರೋಧಕ್ಕೆೆ ನೀಡಿರುವ ಕಾರಣ
* ಸಂಚಾರ ಅಸ್ತವ್ಯಸ್ತ
* ಶಾಂತಿ ಭಂಗ ಉಂಟು ಮಾಡುವ ಸಾಧ್ಯತೆ
*ಕಾನೂನು ಸುವ್ಯವಸ್ಥೆೆಗೆ ಭಂಗ ತರುವ ಸಾಧ್ಯತೆ
*ಸಂಚಾರ ವಿಭಾಗದಿಂದ ಅನುಮತಿ ಪಡೆದಿಲ್ಲ
* ಪೊಲೀಸ್ ಬಂದೋಬ್ತ್ ಕಲ್ಪಿಸಲು ಅಸಾಧ್ಯ
* ಬೈಕ್ ರ್ಯಾಲಿಗೆ ಮಂಗಳೂರಿನ ಆಯುಕ್ತರ ಅನುಮತಿ ಪಡೆದಿಲ್ಲ

 

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search