• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ರ್ಯಾಲಿ ಸರಕಾರಕ್ಕೆೆ ಭೀತಿ, ಕಾರ್ಯಕರ್ತರ ಬಂಧನ

TNN Correspondent Posted On September 5, 2017


  • Share On Facebook
  • Tweet It

ಬೆಂಗಳೂರು: ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆ ಖಂಡಿಸಿ, ಸಚಿವ ರಮಾನಾಥ್ ರೈ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಗೆ ರಾಜ್ಯಾದ್ಯಂತ ಸರಕಾರ ನಿರಾಕಣೆ ಮಾಡಿದ್ದು, ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಮಂಗಳೂರು ಚಲೋ ರ್ಯಾಲಿಯಿಂದ ಸರಕಾರಕ್ಕೆೆ ಭೀತಿ ಉಂಟಾಗಿದ್ದು, ಆದ್ದರಿಂದಲೇ ಈ ರೀತಿ ರ್ಯಾಲಿ ಹತ್ತಿಕುವ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಯಾವುದೇ ಕಾರಣಕ್ಕೂ ರ್ಯಾಲಿ ನಿಲ್ಲುವುದಿಲ್ಲ ಎಂದು ಹೇಳಿದೆ.
ರ್ಯಾಲಿ ಯಶಸ್ವಿಯಾಗುವ ಭೀತಿಯಲ್ಲಿ ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡಿದ್ದು, ಶಾಂತಿ ಸುವ್ಯವಸ್ಥೆೆಯ ನೆಪ ಹೇಳಿ ಮಂಗಳೂರು ಚಲೋಗೆ ಅಡ್ಡಿ ವ್ಯಕ್ತಪಡಿಸಿದೆ ಎಂದು ಬಿಜೆಪಿ ಆರೋಪಿಸಿದೆ.
‘ಮಂಗಳೂರು ಚಲೋ’ ಬೈಕ್ ಜಾಥಾ, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಬೆಂಗಳೂರು, ಚಿಕ್ಕಮಗಳೂರಿನಿಂದ ಬೈಕ್ ಜಾಥಾ ಮಂಗಳವಾರ ಹೊರಡಲಿದ್ದು, ಸೆ.7ರಂದು ಮಂಗಳೂರು ತಲುಪಲಿದೆ. ಸೆ.7ರಂದು ಬೃಹತ್ ಸಮಾವೇಶ ನಡೆಸಲು ಯೋಜನೆ ರೂಪಿಸಿದೆ. ಆದರೆ ಜಾಥಾ ನಡೆಸಲು ಪೊಲೀಸರು ಅನುಮತಿ ನೀಡದೆ ಸರಕಾರದ ಅಣತಿಯಂತೆ ಕಾರ್ಯ ನಿರ್ವಹಿಸಿ ಹೋರಾಟಗಾರರನ್ನು ಹತ್ತಿಕುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಎಲ್ಲೆೆಲ್ಲಿ ರ್ಯಾಲಿಗೆ ನಿರಾಕರಣೆ
ಬೆಳಗಾವಿ, ಹುಬ್ಬಳಿ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ, ಗದಗ ಸೇರಿ ಹಲವು ಜಿಲ್ಲೆೆಗಳಲ್ಲಿ ರ್ಯಾಲಿಗೆ ನಿರಾಕರಣೆ.

ರ್ಯಾಲಿಗೆ ಸರಕಾರದ ವಿರೋಧಕ್ಕೆೆ ನೀಡಿರುವ ಕಾರಣ
* ಸಂಚಾರ ಅಸ್ತವ್ಯಸ್ತ
* ಶಾಂತಿ ಭಂಗ ಉಂಟು ಮಾಡುವ ಸಾಧ್ಯತೆ
*ಕಾನೂನು ಸುವ್ಯವಸ್ಥೆೆಗೆ ಭಂಗ ತರುವ ಸಾಧ್ಯತೆ
*ಸಂಚಾರ ವಿಭಾಗದಿಂದ ಅನುಮತಿ ಪಡೆದಿಲ್ಲ
* ಪೊಲೀಸ್ ಬಂದೋಬ್ತ್ ಕಲ್ಪಿಸಲು ಅಸಾಧ್ಯ
* ಬೈಕ್ ರ್ಯಾಲಿಗೆ ಮಂಗಳೂರಿನ ಆಯುಕ್ತರ ಅನುಮತಿ ಪಡೆದಿಲ್ಲ

 

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search