• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಬಿಜೆಪಿ ರ್ಯಾಲಿ ಮಾಡಿದರೆ ನಿಮಗೇಕೆ ಉರಿ ಸಿದ್ದರಾಮಯ್ಯನವರೇ?

ರವಿಕುಮಾರ್, ಬೆಳ್ತಂಗಡಿ Posted On September 5, 2017
0


0
Shares
  • Share On Facebook
  • Tweet It

ಈ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವರಸೆಯೇ ಅರ್ಥವಾಗುವುದಿಲ್ಲ. ನರೇಂದ್ರ ಮೋದಿ ಯಾವುದೇ ನಿರ್ಧಾರ ಕೈಗೊಂಡರೆ ಅದು ನಿರಂಕುಶವಾದ ಎನ್ನುತ್ತಾರೆ. ಬಿಜೆಪಿಯವರು ಕೋಮುವಾದಿಗಳು ಎನ್ನುತ್ತಾರೆ. ದೇಶದಲ್ಲಿ ತುರ್ತು ಪರಿಸ್ಥಿತಿಯಂಥ ವಾತಾವರಣವಿದೆ ಎಂದು ಕಾಂಗ್ರೆಸ್ಸಿಗರು ಬೊಬ್ಬೆ ಹಾಕುತ್ತಾರೆ.

ಆದರೆ ಇಷ್ಟೆಲ್ಲ ಪುಂಗಿ ಊದಿ, ತಾವು ಬದನೆಕಾಯಿ ತಿನ್ನುತ್ತಾರೆ…
ಪ್ರಸ್ತುತ ಬಿಜೆಪಿ ನಡೆಸಲು ಹೊರಟಿರುವ ರ್ಯಾಲಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು, ಪೊಲೀಸರನ್ನು ಬಿಟ್ಟು ಬಂಧಿಸಿರುವುದು ಬದನೆಕಾಯಿ ತಿನ್ನುವುದು ಅಲ್ಲದೆ ಮತ್ತೇನು?

ಅಷ್ಟಕ್ಕೂ ಪ್ರಜಾಪ್ರಭುತ್ವದಲ್ಲಿ ಒಂದು ರ್ಯಾಲಿಗೂ ಅವಕಾಶವಿಲ್ಲವೇ? ಅವಕಾಶ ಇಲ್ಲ ಎಂದಾದರೆ ಸಿದ್ದರಾಮಯ್ಯನವರದ್ದೇ ನಿರಂಕುಶ ಪ್ರಭುತ್ವವಾಗುವುದಿಲ್ಲವೇ? ಸಿದ್ದರಾಮಯ್ಯ ಹಿಟ್ಲರ್‌ನ ಪ್ರತಿಬಿಂಬವಾಗುವುದಿಲ್ಲವೇ? ನೀವು ಬಳ್ಳಾರಿಗೆ ಪಾದಯಾತ್ರೆ ಮಾಡಿದಾಗ ಯಾರಾದರೂ ಬಂಧಿಸಿದ್ದರೆ ಹೇಗೆ ವರ್ತಿಸುತ್ತಿದ್ದಿರಿ?
ಇಷ್ಟಕ್ಕೂ ಬಿಜೆಪಿಯವರು ರ್ಯಾಲಿ ಮಾಡಹೊರಟಿರುವುದು ಕಾಂಗ್ರೆಸ್ ವಿರುದ್ಧವಲ್ಲ ಅಥವಾ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಬದಲಾಗಿ ಹಲವು ಕೊಲೆ ಆರೋಪದಲ್ಲಿ ಸಿಲುಕಿರುವ ಪಿಎಫ್‌ಐ, ಕೆಎಫ್‌ಡಿ, ಎಸ್‌ಡಿಪಿಐ ಸಂಘಟನೆಗಳ ವಿರುದ್ಧ. ಈ ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವಿರುದ್ಧ ತನಿಖೆ ಮಾಡುವಂತೆ ಕೇರಳದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆೆ (ಎನ್‌ಐಎ)ಯೇ ಆದೇಶ ನೀಡಿದೆ. ಹೀಗಿರುವಾಗ ಕರ್ನಾಟಕದಲ್ಲಿ ಅವುಗಳನ್ನು ನಿಷೇಧಿಸಬೇಕು ಎಂದು ಪ್ರತಿಭಟನೆಯನ್ನೇ ಮಾಡುವುದು ತಪ್ಪು ಎಂದರೆ ನೀವು ಪ್ರಜಾಪ್ರಭುತ್ವಕ್ಕೆ ಎಂಥಾ ಗೌರವ ಕೊಟ್ಟಂತಾಗುತ್ತದೆ ಸಿದ್ದರಾಮಯ್ಯನವರೇ?
ಹರಿಯಾಣದಲ್ಲಿ ಮುಸ್ಲಿಂ ಯುವಕ ಜುನೈದ್ ಖಾನ್‌ನನ್ನು ಹತ್ಯೆ ಮಾಡಿದರೆ ದೇಶಾದ್ಯಂತ ಕಾಂಗ್ರೆಸ್ಸಿಗರು ಬೊಬ್ಬೆ ಹಾಕಿದರು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಬಿಜೆಪಿ, ಕಾಂಗ್ರೆಸ್‌ನ 12 ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ಆದರೂ ಸಿಎಂ ಯಾವ ಕ್ರಮ ಕೈಗೊಂಡಿದ್ದಾಾರೆ? ಇದು ಯಾವ ಪ್ರಭುತ್ವ ಎಂದು ವಿವರಿಸಬಲ್ಲಿರಾ?

ಅದಾಗಲೇ ಸಿದ್ದರಾಮಯ್ಯನವರು, ಜಾತಿ, ಧರ್ಮ ನೋಡಿ ಯೋಜನೆ ಜಾರಿಗೆ ತಂದಿದ್ದು ರಾಜ್ಯದ ಜನರಿಗೇ ಗೊತ್ತಿದೆ. ಮುಂದಿನ ವರ್ಷ ಚುನಾವಣೆಯಿದೆ. ಈ ರ್ಯಾಲಿಯಿಂದ ಬಿಜೆಪಿಗೆ ಅನುಕೂಲವಾದರೆ ಎಂಬ ಭಯ ನಿಮ್ಮನ್ನು ನಿರಂಕುಶವನ್ನಾಗಿ ಮಾಡುತ್ತಿದೆಯೇ ಹೇಳಿ.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
ರವಿಕುಮಾರ್, ಬೆಳ್ತಂಗಡಿ July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
ರವಿಕುಮಾರ್, ಬೆಳ್ತಂಗಡಿ July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search