• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!

Tulunadu News Posted On May 22, 2025
0


0
Shares
  • Share On Facebook
  • Tweet It

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಜ್ ಲಿ. ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರಕಾರ ನೇಮಿಸಿದೆ. ಇವರು ಎರಡು ವರ್ಷ ಎರಡು ದಿನಗಳ ಅವಧಿಗೆ ನೇಮಕವಾಗಿದ್ದಾರೆ. ಇವರಿಗೆ ಇದಕ್ಕಾಗಿ ಆರು ಕೋಟಿ 20 ಲಕ್ಷ ರೂಪಾಯಿಗಳನ್ನು ನೀಡುವ ಒಪ್ಪಂದ ಮಾಡಲಾಗಿದೆ.

ಈ ವಿಷಯದಲ್ಲಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಏಕ್ಸ್ ನಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಯಾವ ನಟಿ ಕೂಡ ಇಲ್ಲದೇ ಕಳೆದ ವರ್ಷ 400 ಕೋಟಿ ಲಾಭ ಮಾಡಿರೋ ಸೋಪ್ ಕಂಪೆನಿ. ಈಗ ಆ ದುಡ್ಡು ಹೇಗೆ ಖರ್ಚು ಮಾಡ್ಬೇಕು ಅಂತ 6 ಕೋಟಿ ಕೊಟ್ಟು ಇವರನ್ನು ಬ್ರಾಂಡ್ ಅಂಬಾಸಿಡರ್ ಮಾಡೋದೇನಿದೆ. ಬೇಕು ಅಂದ್ರೆ ಯಾಕೆ ಕರ್ನಾಟಕದಲ್ಲಿ ಯಾರು ಇಲ್ಲವೇ? ಜನರ ದುಡ್ಡನ್ನು ಹೀಗೆ ಪೋಲು ಮಾಡೋದು ಸರಿಯೇ? ಕೂಡಲೇ ಇದು ರದ್ದು ಮಾಡಿ. ಹೀಗೆ ಬರೆದು ಸಚಿವರಾದ ಎಂಬಿ ಪಾಟೀಲ್ ಹಾಗೂ ಸಿಎಂ ಕಚೇರಿಗೆ ಟ್ಯಾಗ್ ಮಾಡಿದ್ದಾರೆ.


ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಈ ವಿಷಯ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ. ತಮನ್ನಾ ಭಾಟಿಯಾ ಅವರು ರಾಷ್ಟ್ರದ ಪ್ರಖ್ಯಾತ ನಟಿ. ಆದರೆ ಸರಕಾರದ ಸೋಪು ಮತ್ತು ಡಿಟರ್ಜೆಂಟ್ ಪ್ರಚಾರಕ್ಕೆ ಇವರೇ ಬೇಕಿತ್ತಾ ಎನ್ನುವ ಪ್ರಶ್ನೆ ಉದ್ಭವಿಸಲಿದೆ. ಕರ್ನಾಟಕದಲ್ಲಿಯೂ ಪ್ರಖ್ಯಾತ ಕಲಾವಿದರಿದ್ದಾರೆ. ಇನ್ನು ನಮ್ಮ ಉತ್ಪನ್ನಗಳು ರಾಷ್ಟ್ರವ್ಯಾಪಿ ಪ್ರಚಾರವಾಗಬೇಕಾದರೆ ರಾಷ್ಟ್ರದ ಪ್ರಖ್ಯಾತ ನಟ, ನಟಿಯರು ಬೇಕು ಎನ್ನುವ ಕಾರಣಕ್ಕೆ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರಬಹುದು ಎನ್ನುವ ವಾದವೂ ಇದೆ. ಆದರೆ ಕರ್ನಾಟಕದಲ್ಲದವರೊಂದಿಗೆ ಇಷ್ಟು ದೊಡ್ಡ ಮೊತ್ತಕ್ಕೆ ಒಪ್ಪಂದ ಮಾಡಿರುವುದು ಮುಂದಿನ ದಿನಗಳಲ್ಲಿ ಇದು ಮೈಸೂರ್ ಸ್ಯಾಂಡಲ್ ಸೋಪ್ ಗೆ ಎಷ್ಟು ಲಾಭ ತರುತ್ತದೆ ಎನ್ನುವುದು ಕಾಲವೇ ಉತ್ತರಿಸುತ್ತದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search