• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!

Tulunadu News Posted On May 23, 2025
0


0
Shares
  • Share On Facebook
  • Tweet It

ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಸೇರಿದ ತಿರುಮಲ ದೇವಸ್ಥಾನದ ಕಾಂಪ್ಲೆಕ್ಸ್ ನಲ್ಲಿ ವ್ಯಕ್ತಿಯೊಬ್ಬ ನಮಾಜ್ ಸಲ್ಲಿಸುತ್ತಿರುವುದು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಷಯ ಅಲ್ಲಿನ ಸ್ಥಳೀಯರಲ್ಲಿ ಮತ್ತು ದೇವಳದ ಭಕ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ವ್ಯಕ್ತಿ ನಮಾಜ್ ಸಲ್ಲಿಸಿದ್ದು ತಿರುಮಲ ಕಲ್ಯಾಣ ಮಂಟಪದ ಆವರಣದಲ್ಲಿ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ಈಗ ವೈರಲ್ ಆಗಿದೆ.

ಈ ದೃಶ್ಯದಲ್ಲಿ ತಲೆಗೆ ಧಾರ್ಮಿಕ ಶಿರಸ್ತ್ರಾಣ ಧರಿಸಿದ ವ್ಯಕ್ತಿ ನಮಾಜ್ ಸಲ್ಲಿಸುತ್ತಿದ್ದು, ಅದು ಪುರೋಹಿತ್ ಸಂಗಮ್ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇದರ ವಿಜಿಲೆನ್ಸ್ ತಂಡ ತನಿಖೆಯನ್ನು ಆರಂಭಿಸಿದ್ದು, ವ್ಯಕ್ತಿಯ ಪತ್ತೆಗಾಗಿ ತಂಡಗಳನ್ನು ರಚಿಸಲಾಗಿದೆ. ಸದ್ಯ ಆ ವ್ಯಕ್ತಿ ಬಾಡಿಗೆ ವಾಹನದ ಚಾಲಕ ಎಂದು ಹೇಳಲಾಗುತ್ತಿದ್ದು, ಹಿಂದೂ ಯಾತ್ರಿಗಳನ್ನು ಕರೆದುಕೊಂಡು ತಿರುಪತಿಗೆ ಬಂದಿದ್ದ ಎನ್ನಲಾಗುತ್ತಿದೆ. ಹತ್ತು ನಿಮಿಷದ ತನಕ

ನಮಾಜ್ ಸಲ್ಲಿಸಿ ನಂತರ ಆ ವ್ಯಕ್ತಿ ನಂತರ ಅಲ್ಲಿಂದ ತೆರಳಿದ್ದಾನೆ. ನಮಾಜ್ ಸಲ್ಲಿಸುವ ಮೊದಲು ಅಲ್ಲಿನ ಸ್ಥಳೀಯ ವ್ಯಕ್ತಿಯೊಬ್ಬರ ಬಳಿ ಅನುಮತಿಯನ್ನು ಆ ಚಾಲಕ ಕೇಳಿದ್ದಾರೆ. ಅದಕ್ಕೆ ಆ ಸ್ಥಳೀಯ ವ್ಯಕ್ತಿ ಸಮ್ಮತಿಸಿದ ನಂತರವೇ ನಮಾಜ್ ಸಲ್ಲಿಸಲಾಗಿದೆ. ಆದರೆ ಅನುಮತಿ ನೀಡಿದ ವ್ಯಕ್ತಿ ನಮಾಜ್ ಸಲ್ಲಿಸುವ ದೃಶ್ಯ ಚಿತ್ರಿಸಿ ವೈರಲ್ ಮಾಡಿದ್ದಾನೆ ಎಂದು ಕೂಡ ಹೇಳಲಾಗುತ್ತದೆ. ಭಾರತೀಯ ಜನತಾ ಪಾರ್ಟಿ ಈ ಘಟನೆಯನ್ನು ಖಂಡಿಸಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ನಮಾಜ್ ಸಲ್ಲಿಸಿದ ವ್ಯಕ್ತಿಯನ್ನು ಹುಡುಕುತ್ತಿದ್ದಾರೆ.

 

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search