• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಕೊನೆಗೂ ಗೇಟ್ ಪಾಸ್!

Tulunadu News Posted On May 27, 2025
0


0
Shares
  • Share On Facebook
  • Tweet It

ಕಳೆದ ಎರಡು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಗೆ ಬಿಸಿತುಪ್ಪವಾಗಿದ್ದ ಶಾಸಕರುಗಳಾದ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಅವರು ಇನ್ನು ಆರು ವರ್ಷ ಬಿಜೆಪಿಯಿಂದ ಸ್ಪರ್ಧಿಸುವಂತಿಲ್ಲ.
ಇದು ಸೋಮಶೇಖರ್ ಹಾಗೂ ಹೆಬ್ಬಾರ್ ಅವರಿಗೆ ಶಾಕ್ ಎಂದು ಹೇಳುವಂತಿಲ್ಲ. ಇದು ಅವರ ನಿರೀಕ್ಷೆಯಂತೆಯೇ ನಡೆದಿದೆ. ತಾವು ಬಿಜೆಪಿಗೆ ರಾಜೀನಾಮೆ ನೀಡಿದರೆ ಮತ್ತೇ ಚುನಾವಣೆ ಎದುರಿಸಬೇಕಾಗುತ್ತದೆ. ಅದೇ ಪಕ್ಷವೇ ಉಚ್ಚಾಟನೆ ಮಾಡಿದರೆ ಶಾಸಕ ಸ್ಥಾನ ಅಭಾದಿತ.
ಸದ್ಯ ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ಸನ್ನು ಅಧಿಕೃತವಾಗಿ ಸೇರುತ್ತಾರಾ ಅಥವಾ ತಟಸ್ಥರಾಗಿ ನಿಲ್ಲುತ್ತಾರಾ ಎಂದು ಕಾದು ನೋಡಬೇಕು.
ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಇಲ್ಲಿಯ ತನಕ ಬಿಜೆಪಿ ವಿಧಾನಸಭೆಯ ಒಳಗೆ ಅಥವಾ ಹೊರಗೆ ತೆಗೆದುಕೊಳ್ಳುತ್ತಿದ್ದ ಯಾವುದೇ ನಿರ್ಧಾರಗಳಿಗೂ ಇವರಿಬ್ಬರೂ ಬೆಂಬಲ ಕೊಡುತ್ತಿರಲಿಲ್ಲ. ಇನ್ನು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಪರ ಸೋಮಶೇಖರ್ ಹೆಚ್ಚಾಗಿ ಬ್ಯಾಟಿಂಗ್ ಮಾಡುತ್ತಿದ್ದರು.
ಇವರಿಬ್ಬರಿಗೆ ಶೋಕಾಸ್ ನೋಟಿಸ್ ಕೊಟ್ಟರೂ ಇವರಿಬ್ಬರು ತಮ್ಮ ನಿಲುವನ್ನು ಬದಲಿಸದೇ ಕಾಂಗ್ರೆಸ್ ಪಕ್ಷದತ್ತ ಹೆಚ್ಚು ವಾಲುತ್ತಿದ್ದರು. ಒಟ್ಟಿನಲ್ಲಿ ತಮ್ಮ ಮಾತೃಪಕ್ಷಕ್ಕೆ ಹೆಚ್ಚು ಒಲವನ್ನು ತೋರಿಸುತ್ತಿದ್ದ ಈ ಶಾಸಕರಿಗೆ ಬಿಜೆಪಿ ಗೇಟ್ ಪಾಸ್ ನೀಡಿ ತನ್ನ ಅಸಮಾಧಾನ ತೋರಿಸಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search