• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೌರಿ ಲಂಕೇಶ್ ಹಂತಕರನ್ನು ಶೀಘ್ರವೇ ಬಂಧಿಸಿ- ಆರ್ ಎಸ್ ಎಸ್ ಆಗ್ರಹ

TNN Correspondent Posted On September 5, 2017
0


0
Shares
  • Share On Facebook
  • Tweet It

ಎಡಪಂಥಿಯ ವಿಚಾರಧಾರೆಯ ಸಾಹಿತಿ, ಗೌರಿ ಲಂಕೇಶ್ ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್ ಅವರನ್ನು ಬೆಂಗಳೂರಿನ ಅವರ ನಿವಾಸದ ಹೊರಗೆ ಮಂಗಳವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದವರನ್ನು ಶೀಘ್ರವೇ ಬಂಧಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಅದರೊಂದಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ಈ ಪ್ರಕರಣದಲ್ಲಿ ರಾಜ್ಯ ಸರಕಾರ ಮತ್ತು ಪೊಲೀಸರು ವಿಶೇಷ ಆಸಕ್ತಿ ವಹಿಸಿ ಕೊಲೆಗಡುಕರನ್ನು ಬಂಧಿಸಿ ಶಿಕ್ಷೆ ವಿಧಿಸುವ ತನಕ ಪ್ರಕರಣವನ್ನು ತೆಗೆದುಕೊಂಡು ಹೋಗಬೇಕೆಂದು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ರಾಮಲಿಂಗರೆಡ್ಡಿ ತಪ್ಪಿತಸ್ಥರನ್ನು ತಕ್ಷಣ ಬಂಧಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಮೂಲಕ ಕರ್ನಾಟಕ ಸಹಿತ ರಾಷ್ಟ್ರ ರಾಜಧಾನಿಯಲ್ಲಿ ಒಬ್ಬ ಎಡಪಂಥಿಯ ಪತ್ರಕರ್ಥೆಯ ಹತ್ಯೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದರ ನಡುವೆ ಬಿಜೆಪಿಯ ಬಹುನಿರೀಕ್ಷಿತ ಮಂಗಳೂರು ಚಲೋ ಮತ್ತು ಡಿವೈಎಸ್ ಪಿ ಗಣಪತಿ ಹತ್ಯಾ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ಸುಪ್ರಿಂಕೋರ್ಟ್ ಸೂಚಿಸಿರುವುದು ಮಾಧ್ಯಮಗಳಲ್ಲಿ ತಮ್ಮ ಜಾಗವನ್ನು ಕಳೆದುಕೊಂಡಿವೆ.

0
Shares
  • Share On Facebook
  • Tweet It


Gowri Lankesh killed


Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search