• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!

TULUNADU NEWS Posted On June 17, 2025
0


0
Shares
  • Share On Facebook
  • Tweet It

ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕುಸಿಯುತ್ತಿದೆ, ಮುಸ್ಲಿಮರ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಅಂತರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.

ಕೊಪ್ಪಳದಲ್ಲಿ ನಡೆದ ಹಿಂದೂಗಳ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಒಂದೆಡೆ ಮುಸ್ಲಿಮರ ಜನಸಂಖ್ಯೆ ಹೆಚ್ಚಳವಾಗುತ್ತಿದ್ದರೆ, ಹಿಂದೂಗಳ ಜನಸಂಖ್ಯೆ ಕುಸಿಯುತ್ತಿದೆ, ಭಾರತದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಭಾರತದಲ್ಲಿ ಹಿಂದೂಗಳನ್ನು ಸುರಕ್ಷಿತವಾಗಿರಿಸಲು ಜನಸಂಖ್ಯೆಯನ್ನು ಹೆಚ್ಚಿಸಬೇಕು. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರವನ್ನು ಯೋಜನಾಬದ್ಧವಾಗಿ ನಿರ್ಮಿಸಿದಮತೆ, ಹಿಂದೂಗಳ ಸಂಖ್ಯೆಯನ್ನೂ ಹೆಚ್ಚಿಸಬೇಕು ಎಂದು ಪುನರುಚ್ಚರಿಸಿದರು. ಪ್ರತಿ ಶನಿವಾರ ಹನುಮಾನ್ ಚಾಲೀಸಾ ಪಠಣೆಯ ಮೂಲಕ ಹಿಂದೂಗಳನ್ನು ಒಗ್ಗೂಡಿಸುವ ಕರೆ ನೀಡಿದ ಅವರು, ಹಿಂದೂಗಳಾಗಿ, ಹಿಂದೂಗಳ ಜೊತೆ ಮಾತ್ರ ವ್ಯಾಪಾರ ಮಾಡಿ, ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಿ ಎಂದು ಸಲಹೆ ನೀಡಿದರು.

ಹಿಂದೂ ಧರ್ಮದಲ್ಲಿ ಆರೋಗ್ಯ, ವಿಜ್ಞಾನ ಮತ್ತು ಧ್ಯೇಯ ನಿರ್ವಹಣೆಯ ಅಂಶಗಳಿರುವುದಾಗಿ ಉಲ್ಲೇಖಿಸಿ ಅವರು, ನಿತ್ಯ ಬೆಳಿಗ್ಗೆ ಹಿಂದೂ ದೇವರ ಸ್ಮರಣೆ ಮಾಡಿ, ಪೋಷಕರ ಚರಣಗಳಿಗೆ ನಮಸ್ಕರಿಸಿ ಎಂದು ತಿಳಿಸಿದರು.

ಹಿಂದೂ ಧರ್ಮ 2000 ವರ್ಷಗಳ ಹಿಂದೆ ಭಾರತದಲ್ಲಿ ಸಂಪೂರ್ಣವಾಗಿ ಹಿಂದೂಗಳೇ ಇದ್ದರು. ಈಗ ಆ ಸಂಖ್ಯೆ ಕುಸಿದಿದೆ. ಸುರಕ್ಷಿತ ಮತ್ತು ಸಮೃದ್ಧ ಹಿಂದೂವಾಗಿ ಧರ್ಮವನ್ನು ಬೆಳೆಸಬೇಕು ಎಂದು ಅವರು ಕರೆ ನೀಡಿದರು. ತೊಗಾಡಿಯಾ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ- ವಿರೋಧ ಅಭಿಪ್ರಾಯಗಳ ಮಹಾಪೂರವೇ ಹರಿದುಬರುತ್ತಿದೆ.

0
Shares
  • Share On Facebook
  • Tweet It




Trending Now
ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
TULUNADU NEWS July 31, 2025
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
TULUNADU NEWS July 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
  • Popular Posts

    • 1
      ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • 2
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 3
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 4
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 5
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!

  • Privacy Policy
  • Contact
© Tulunadu Infomedia.

Press enter/return to begin your search