• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

TULUNADU NEWS Posted On June 17, 2025
0


0
Shares
  • Share On Facebook
  • Tweet It

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಮಸ್ಯೆ ಮುಗಿಯುವಂತೆ ಕಾಣುತ್ತಿಲ್ಲ. ಮೂರುವರೆ ವರ್ಷಗಳ ಹಿಂದೆ ಟಾಟಾ ಗ್ರೂಪ್ ಮತ್ತೆ ಏರ್ ಇಂಡಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಳಿಕ ಮೊನ್ನೆಯಷ್ಟೇ ಭೀಕರ ದುರಂತವೊಂದು ಇತಿಹಾಸದಲ್ಲಿ ದಾಖಲಾಗಿ ಹೋಗಿರುವ ಸಂಗತಿ ನಿಮಗೆ ಗೊತ್ತೆ ಇದೆ. ದುರ್ಘಟನೆಯ ಬಳಿಕ ಈಗ ಜೂನ್ 17, 2025 ರಂದು ಭಾರತದಿಂದ ವಿವಿಧ ಸ್ಥಳಗಳಿಗೆ ತೆರಳಬೇಕಿದ್ದ ಏರ್ ಇಂಡಿಯಾಗಳ ಪ್ರಯಾಣವನ್ನು ಹಠಾತ್ ರದ್ದುಗೊಳಿಸಿರುವ ಘಟನೆ ನಡೆದಿದೆ.

ಅದರಲ್ಲಿ ಲಂಡನ್ – ಅಮೃತಸರ್, ಡೆಲ್ಲಿ – ದುಬೈ, ಬೆಂಗಳೂರು – ಲಂಡನ್, ಮುಂಬೈ – ಸಾನ್ ಫ್ರಾನ್ಸಿಸ್ಕೋ, ಅಹಮದಾಬಾದ್ – ಲಂಡನ್ ಗೆಟ್ವೀಕ್, ಡೆಲ್ಲಿ – ಪ್ಯಾರಿಸ್ ಸೇರಿವೆ. ಈ ಬಗ್ಗೆ ಏರ್ ಇಂಡಿಯಾ ಪ್ರಕಟನೆಯನ್ನು ಹೊರಡಿಸಿ ಎಐ 159 ಅಹಮದಾಬಾದ್ ನಿಂದ ಲಂಡನ್ ಗೆ ಗೆಟ್ವೇಕ್ ತೆರಳಬೇಕಿದ್ದ ವಿಮಾನ ರದ್ದಾಗಿದೆ. ಇದಕ್ಕೆ “ವಿಮಾನದ ಕೊರತೆ, ಆಗಸ ಹಾರಾಟದ ನಿಯಾಮಾವಳಿಗಳು, ಹೆಚ್ಚುವರಿ ಸುರಕ್ಷತಾ ಪರಿಶೀಲನಾ ಅಗತ್ಯ ಇದೆಲ್ಲವೂ ಇದ್ದು, ಯಾವುದೇ ತಾಂತ್ರಿಕ ಕಾರಣಗಳಿಂದ ರದ್ದಾದದ್ದು ಅಲ್ಲ” ಎಂದು ತಿಳಿಸಲಾಗಿದೆ.

ಇನ್ನು ಡೆಲ್ಲಿಯಿಂದ ಪ್ಯಾರಿಸ್ ಗೆ ಹೋಗಬೇಕಿದ್ದ ಎಐ 143 ವಿಮಾನ ರದ್ದಾಗಿರುವುದೇ ವಿಮಾನ ಹಾರಾಟದ ಮೊದಲು ಸುರಕ್ಷತಾ ಕಾರಣಗಳಿಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಇರುವ ನಿಯಮಗಳು ಎಂದು ತಿಳಿದುಬಂದಿದೆ. ಇದರೊಂದಿಗೆ ಡೆಲ್ಲಿಯಿಂದ ರಾಂಚಿಗೆ ಹೋಗಬೇಕಿದ್ದ ಏರ್ ಇಂಡಿಯಾ ಏಕ್ಸಪ್ರೆಸ್ ಮತ್ತೆ ಡೆಲ್ಲಿ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ತಾಂತ್ರಿಕ ಕಾರಣಗಳು ಎನ್ನಲಾಗಿದೆ. ಆ ಬೋಯಿಂಗ್ 737 ಮ್ಯಾಕ್ಸ್ 8 ಮತ್ತೆ ಎಲ್ಲಾ ಪರೀಕ್ಷೆಯ ಬಳಿಕ ಮತ್ತೆ ತನ್ನ ಸೇವೆಯನ್ನು ಆರಂಭಿಸಿದೆ. ಒಟ್ಟಿನಲ್ಲಿ ಏರ್ ಇಂಡಿಯಾ ಈ ಎಲ್ಲಾ ಸಮಸ್ಯೆಗಳಿಂದ ಮುಕ್ತವಾಗಿ ಜನರಿಗೆ ಸೂಕ್ತ ವಾಯುಯಾನ ಸೌಲಭ್ಯ ನೀಡುವಂತಾಗಲಿ ಎಂದು ಹಾರೈಕೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
TULUNADU NEWS December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
TULUNADU NEWS December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search