• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

TULUNADU NEWS Posted On June 17, 2025
0


0
Shares
  • Share On Facebook
  • Tweet It

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಮಸ್ಯೆ ಮುಗಿಯುವಂತೆ ಕಾಣುತ್ತಿಲ್ಲ. ಮೂರುವರೆ ವರ್ಷಗಳ ಹಿಂದೆ ಟಾಟಾ ಗ್ರೂಪ್ ಮತ್ತೆ ಏರ್ ಇಂಡಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಳಿಕ ಮೊನ್ನೆಯಷ್ಟೇ ಭೀಕರ ದುರಂತವೊಂದು ಇತಿಹಾಸದಲ್ಲಿ ದಾಖಲಾಗಿ ಹೋಗಿರುವ ಸಂಗತಿ ನಿಮಗೆ ಗೊತ್ತೆ ಇದೆ. ದುರ್ಘಟನೆಯ ಬಳಿಕ ಈಗ ಜೂನ್ 17, 2025 ರಂದು ಭಾರತದಿಂದ ವಿವಿಧ ಸ್ಥಳಗಳಿಗೆ ತೆರಳಬೇಕಿದ್ದ ಏರ್ ಇಂಡಿಯಾಗಳ ಪ್ರಯಾಣವನ್ನು ಹಠಾತ್ ರದ್ದುಗೊಳಿಸಿರುವ ಘಟನೆ ನಡೆದಿದೆ.

ಅದರಲ್ಲಿ ಲಂಡನ್ – ಅಮೃತಸರ್, ಡೆಲ್ಲಿ – ದುಬೈ, ಬೆಂಗಳೂರು – ಲಂಡನ್, ಮುಂಬೈ – ಸಾನ್ ಫ್ರಾನ್ಸಿಸ್ಕೋ, ಅಹಮದಾಬಾದ್ – ಲಂಡನ್ ಗೆಟ್ವೀಕ್, ಡೆಲ್ಲಿ – ಪ್ಯಾರಿಸ್ ಸೇರಿವೆ. ಈ ಬಗ್ಗೆ ಏರ್ ಇಂಡಿಯಾ ಪ್ರಕಟನೆಯನ್ನು ಹೊರಡಿಸಿ ಎಐ 159 ಅಹಮದಾಬಾದ್ ನಿಂದ ಲಂಡನ್ ಗೆ ಗೆಟ್ವೇಕ್ ತೆರಳಬೇಕಿದ್ದ ವಿಮಾನ ರದ್ದಾಗಿದೆ. ಇದಕ್ಕೆ “ವಿಮಾನದ ಕೊರತೆ, ಆಗಸ ಹಾರಾಟದ ನಿಯಾಮಾವಳಿಗಳು, ಹೆಚ್ಚುವರಿ ಸುರಕ್ಷತಾ ಪರಿಶೀಲನಾ ಅಗತ್ಯ ಇದೆಲ್ಲವೂ ಇದ್ದು, ಯಾವುದೇ ತಾಂತ್ರಿಕ ಕಾರಣಗಳಿಂದ ರದ್ದಾದದ್ದು ಅಲ್ಲ” ಎಂದು ತಿಳಿಸಲಾಗಿದೆ.

ಇನ್ನು ಡೆಲ್ಲಿಯಿಂದ ಪ್ಯಾರಿಸ್ ಗೆ ಹೋಗಬೇಕಿದ್ದ ಎಐ 143 ವಿಮಾನ ರದ್ದಾಗಿರುವುದೇ ವಿಮಾನ ಹಾರಾಟದ ಮೊದಲು ಸುರಕ್ಷತಾ ಕಾರಣಗಳಿಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಇರುವ ನಿಯಮಗಳು ಎಂದು ತಿಳಿದುಬಂದಿದೆ. ಇದರೊಂದಿಗೆ ಡೆಲ್ಲಿಯಿಂದ ರಾಂಚಿಗೆ ಹೋಗಬೇಕಿದ್ದ ಏರ್ ಇಂಡಿಯಾ ಏಕ್ಸಪ್ರೆಸ್ ಮತ್ತೆ ಡೆಲ್ಲಿ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ತಾಂತ್ರಿಕ ಕಾರಣಗಳು ಎನ್ನಲಾಗಿದೆ. ಆ ಬೋಯಿಂಗ್ 737 ಮ್ಯಾಕ್ಸ್ 8 ಮತ್ತೆ ಎಲ್ಲಾ ಪರೀಕ್ಷೆಯ ಬಳಿಕ ಮತ್ತೆ ತನ್ನ ಸೇವೆಯನ್ನು ಆರಂಭಿಸಿದೆ. ಒಟ್ಟಿನಲ್ಲಿ ಏರ್ ಇಂಡಿಯಾ ಈ ಎಲ್ಲಾ ಸಮಸ್ಯೆಗಳಿಂದ ಮುಕ್ತವಾಗಿ ಜನರಿಗೆ ಸೂಕ್ತ ವಾಯುಯಾನ ಸೌಲಭ್ಯ ನೀಡುವಂತಾಗಲಿ ಎಂದು ಹಾರೈಕೆ.

0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
TULUNADU NEWS July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
TULUNADU NEWS July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search