• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

TULUNADU NEWS Posted On June 17, 2025
0


0
Shares
  • Share On Facebook
  • Tweet It

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಮಸ್ಯೆ ಮುಗಿಯುವಂತೆ ಕಾಣುತ್ತಿಲ್ಲ. ಮೂರುವರೆ ವರ್ಷಗಳ ಹಿಂದೆ ಟಾಟಾ ಗ್ರೂಪ್ ಮತ್ತೆ ಏರ್ ಇಂಡಿಯಾವನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಳಿಕ ಮೊನ್ನೆಯಷ್ಟೇ ಭೀಕರ ದುರಂತವೊಂದು ಇತಿಹಾಸದಲ್ಲಿ ದಾಖಲಾಗಿ ಹೋಗಿರುವ ಸಂಗತಿ ನಿಮಗೆ ಗೊತ್ತೆ ಇದೆ. ದುರ್ಘಟನೆಯ ಬಳಿಕ ಈಗ ಜೂನ್ 17, 2025 ರಂದು ಭಾರತದಿಂದ ವಿವಿಧ ಸ್ಥಳಗಳಿಗೆ ತೆರಳಬೇಕಿದ್ದ ಏರ್ ಇಂಡಿಯಾಗಳ ಪ್ರಯಾಣವನ್ನು ಹಠಾತ್ ರದ್ದುಗೊಳಿಸಿರುವ ಘಟನೆ ನಡೆದಿದೆ.

ಅದರಲ್ಲಿ ಲಂಡನ್ – ಅಮೃತಸರ್, ಡೆಲ್ಲಿ – ದುಬೈ, ಬೆಂಗಳೂರು – ಲಂಡನ್, ಮುಂಬೈ – ಸಾನ್ ಫ್ರಾನ್ಸಿಸ್ಕೋ, ಅಹಮದಾಬಾದ್ – ಲಂಡನ್ ಗೆಟ್ವೀಕ್, ಡೆಲ್ಲಿ – ಪ್ಯಾರಿಸ್ ಸೇರಿವೆ. ಈ ಬಗ್ಗೆ ಏರ್ ಇಂಡಿಯಾ ಪ್ರಕಟನೆಯನ್ನು ಹೊರಡಿಸಿ ಎಐ 159 ಅಹಮದಾಬಾದ್ ನಿಂದ ಲಂಡನ್ ಗೆ ಗೆಟ್ವೇಕ್ ತೆರಳಬೇಕಿದ್ದ ವಿಮಾನ ರದ್ದಾಗಿದೆ. ಇದಕ್ಕೆ “ವಿಮಾನದ ಕೊರತೆ, ಆಗಸ ಹಾರಾಟದ ನಿಯಾಮಾವಳಿಗಳು, ಹೆಚ್ಚುವರಿ ಸುರಕ್ಷತಾ ಪರಿಶೀಲನಾ ಅಗತ್ಯ ಇದೆಲ್ಲವೂ ಇದ್ದು, ಯಾವುದೇ ತಾಂತ್ರಿಕ ಕಾರಣಗಳಿಂದ ರದ್ದಾದದ್ದು ಅಲ್ಲ” ಎಂದು ತಿಳಿಸಲಾಗಿದೆ.

ಇನ್ನು ಡೆಲ್ಲಿಯಿಂದ ಪ್ಯಾರಿಸ್ ಗೆ ಹೋಗಬೇಕಿದ್ದ ಎಐ 143 ವಿಮಾನ ರದ್ದಾಗಿರುವುದೇ ವಿಮಾನ ಹಾರಾಟದ ಮೊದಲು ಸುರಕ್ಷತಾ ಕಾರಣಗಳಿಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಇರುವ ನಿಯಮಗಳು ಎಂದು ತಿಳಿದುಬಂದಿದೆ. ಇದರೊಂದಿಗೆ ಡೆಲ್ಲಿಯಿಂದ ರಾಂಚಿಗೆ ಹೋಗಬೇಕಿದ್ದ ಏರ್ ಇಂಡಿಯಾ ಏಕ್ಸಪ್ರೆಸ್ ಮತ್ತೆ ಡೆಲ್ಲಿ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ತಾಂತ್ರಿಕ ಕಾರಣಗಳು ಎನ್ನಲಾಗಿದೆ. ಆ ಬೋಯಿಂಗ್ 737 ಮ್ಯಾಕ್ಸ್ 8 ಮತ್ತೆ ಎಲ್ಲಾ ಪರೀಕ್ಷೆಯ ಬಳಿಕ ಮತ್ತೆ ತನ್ನ ಸೇವೆಯನ್ನು ಆರಂಭಿಸಿದೆ. ಒಟ್ಟಿನಲ್ಲಿ ಏರ್ ಇಂಡಿಯಾ ಈ ಎಲ್ಲಾ ಸಮಸ್ಯೆಗಳಿಂದ ಮುಕ್ತವಾಗಿ ಜನರಿಗೆ ಸೂಕ್ತ ವಾಯುಯಾನ ಸೌಲಭ್ಯ ನೀಡುವಂತಾಗಲಿ ಎಂದು ಹಾರೈಕೆ.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
TULUNADU NEWS January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
TULUNADU NEWS January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search