• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2.1 ಲಕ್ಷ ಬೇನಾಮಿ ಕಂಪನಿಗಳು ಪತ್ತೆ, ಬ್ಯಾಂಕ್ ಖಾತೆ ಮುಟ್ಟುಗೋಲು

TNN Correspondent Posted On September 6, 2017
0


0
Shares
  • Share On Facebook
  • Tweet It

ದೇಶದೊಳಗಿನ ಕಾಳಧನಿಕರ ವಿರುದ್ಧ ಮತ್ತೆ ಮೋದಿ ಮಾಸ್ಟರ್ ಸ್ಟ್ರೋಕ್

ದೆಹಲಿ: ನೋಟು ಅಮಾನ್ಯ ನಂತರ ಕಾಳಧನಿಕರ ಜಾಡು ಕೈಬಿಟ್ಟು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಚುನಾವಣೆ ತಯಾರಿಯಲ್ಲಿ ಮುಳುಗಿದೆ ಎಂದು ಬೊಬ್ಬೆ ಇಡುವ ವಿರೋಧ ಪಕ್ಷಗಳಿಗೆ ಮಂಗಳವಾರ ಮೋದಿ ಹೊಸ ಶಾಕ್ ಕೊಟ್ಟಿದ್ದಾರೆ. ಸ್ವಾಮಿ ನಾವು ಸುಮ್ಮನಿಲ್ಲ ದೇಶಾದ್ಯಂತ ಸುಮಾರು 2.1 ಲಕ್ಷ ಬೇನಾಮಿ ಕಂಪೆನಿಗಳ ಬ್ಯಾಂಕ್‍ಗಳನ್ನು ಶೋಧಿಸಿ ವಹಿವಾಟು ಸ್ಥಗಿತಗೊಳಿಸಿದ್ದೇವೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದರಿಂದ ತಮ್ಮ ತೆರಿಗೆ ವಂಚನೆ ಎಲ್ಲಿ ಬಟಾಬಯಲಾಗುವುದೋ ಎಂದು ಹೆದರಿ ವಿರೋಧಿ ಪಕ್ಷಗಳು ಒಂದೇ ದಿನದಲ್ಲಿ ತೆಪ್ಪಗಾಗಿವೆ.

 ” ನಿಮ್ಮ ಹಸ್ತಾಕ್ಷರವು ದೇಶದ ಪ್ರಧಾನಿ ಹಸ್ತಾಕ್ಷರಕ್ಕಿಂತ ಪ್ರಭಾವಿ. ಹಾಗಾಗಿಯೇ ನೀವು ಸಹಿಹಾಕಿರುವ ನಿಮ್ಮ ಬ್ಯಾಂಕ್ ಖಾತೆಗಳಲ್ಲಿ ನಮಗೆ ಅತ್ಯಂತ ವಿಶ್ವಾಸವಿದೆ “.

– ಪ್ರಧಾನಿ ಮೋದಿ ( ಜು.1ಕ್ಕೆ ಚಾರ್ಟರ್ಡ್ ಅಕೌಂಟೆಂಟ್‍ಗಳ ಸಮಾವೇಶದಲ್ಲಿ ಕಾಳಧನಿಕರಿಗೆ ಸಹಾಯ ಬೇಡ ಎಂದು ನೀಡಿದ್ದ ಪರೋಕ್ಷ ಎಚ್ಚರಿಕೆ)

ಕಾಳಧನಿಕರ ಬೇಟೆಯ ಮುಂದಿನ ಯೋಜನೆ ಏನು?

* ತೆರಿಗೆ ವಂಚನೆಗೆಂದೆ ಹುಟ್ಟುಹಾಕಲಾಗುವ ಬೇನಾಮಿ/ಬೋಗಸ್ ಕಂಪನಿಗಳು ಐಟಿ ರಿಟನ್ರ್ಸ್ ಸಲ್ಲಿಸುವುದಿಲ್ಲ. ಒಂದು ವೇಳೆ ಸಲ್ಲಿಸಿದ್ದರೂ ಅದು ಕೃಷ್ಣ ಲೆಕ್ಕವಾಗಿರುತ್ತದೆ.

* ಇಂಥ ಕಂಪನಿಗಳು ಹೊಂದಿರಬಹುದಾದ ಬ್ಯಾಂಕ್ ಖಾತೆಗಳನ್ನು ಪತ್ತೆಮಾಡಲಾಗಿದೆ. ಬಹುಪಾಲು ಖಾಸಗಿ ಬ್ಯಾಂಕ್‍ಗಳೇ ಇಂಥವರಿಗೆ ಅಡಗುತಾಣ.

* 2, 09, 032 ಬೋಗಸ್ ಕಂಪನಿಗಳನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಮಾಡಿದೆ. ಅವುಗಳ ವಹಿವಾಟು ಸ್ಥಗಿತಗೊಳಿಸಿ, ಖಾತೆಯಲ್ಲಿನ ಹಣವನ್ನು ಮುಟುಗೋಲು ಹಾಕಿಕೊಳ್ಳಲಾಗಿದೆ.

* ಕೇಂದ್ರ ಸರಕಾರ ಕಾರ್ಪೊರೇಟ್ ಸಚಿವಾಲಯದಲ್ಲಿ ನೋಂದಣಿಗೊಂಡು ಕೂಡ ಹಲವು ಕಂಪನಿಗಳು ಬೋಗಸ್ ಆಗಿರುವುದು ತಿಳಿದುಬಂದಿದೆ. ಇಂಥ ಕಂಪನಿಗಳ ಬೆನ್ನುಬಿಡದಂತೆ ಬ್ಯಾಂಕ್‍ಗಳಿಗೆ ಸೂಚಿಸಲಾಗಿದೆ.

0
Shares
  • Share On Facebook
  • Tweet It


bank accountsblack moneycongressjaitleymodirahul gandhishell companies


Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search