• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

2.1 ಲಕ್ಷ ಬೇನಾಮಿ ಕಂಪನಿಗಳು ಪತ್ತೆ, ಬ್ಯಾಂಕ್ ಖಾತೆ ಮುಟ್ಟುಗೋಲು

TNN Correspondent Posted On September 6, 2017


  • Share On Facebook
  • Tweet It

ದೇಶದೊಳಗಿನ ಕಾಳಧನಿಕರ ವಿರುದ್ಧ ಮತ್ತೆ ಮೋದಿ ಮಾಸ್ಟರ್ ಸ್ಟ್ರೋಕ್

ದೆಹಲಿ: ನೋಟು ಅಮಾನ್ಯ ನಂತರ ಕಾಳಧನಿಕರ ಜಾಡು ಕೈಬಿಟ್ಟು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಚುನಾವಣೆ ತಯಾರಿಯಲ್ಲಿ ಮುಳುಗಿದೆ ಎಂದು ಬೊಬ್ಬೆ ಇಡುವ ವಿರೋಧ ಪಕ್ಷಗಳಿಗೆ ಮಂಗಳವಾರ ಮೋದಿ ಹೊಸ ಶಾಕ್ ಕೊಟ್ಟಿದ್ದಾರೆ. ಸ್ವಾಮಿ ನಾವು ಸುಮ್ಮನಿಲ್ಲ ದೇಶಾದ್ಯಂತ ಸುಮಾರು 2.1 ಲಕ್ಷ ಬೇನಾಮಿ ಕಂಪೆನಿಗಳ ಬ್ಯಾಂಕ್‍ಗಳನ್ನು ಶೋಧಿಸಿ ವಹಿವಾಟು ಸ್ಥಗಿತಗೊಳಿಸಿದ್ದೇವೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದರಿಂದ ತಮ್ಮ ತೆರಿಗೆ ವಂಚನೆ ಎಲ್ಲಿ ಬಟಾಬಯಲಾಗುವುದೋ ಎಂದು ಹೆದರಿ ವಿರೋಧಿ ಪಕ್ಷಗಳು ಒಂದೇ ದಿನದಲ್ಲಿ ತೆಪ್ಪಗಾಗಿವೆ.

 ” ನಿಮ್ಮ ಹಸ್ತಾಕ್ಷರವು ದೇಶದ ಪ್ರಧಾನಿ ಹಸ್ತಾಕ್ಷರಕ್ಕಿಂತ ಪ್ರಭಾವಿ. ಹಾಗಾಗಿಯೇ ನೀವು ಸಹಿಹಾಕಿರುವ ನಿಮ್ಮ ಬ್ಯಾಂಕ್ ಖಾತೆಗಳಲ್ಲಿ ನಮಗೆ ಅತ್ಯಂತ ವಿಶ್ವಾಸವಿದೆ “.

– ಪ್ರಧಾನಿ ಮೋದಿ ( ಜು.1ಕ್ಕೆ ಚಾರ್ಟರ್ಡ್ ಅಕೌಂಟೆಂಟ್‍ಗಳ ಸಮಾವೇಶದಲ್ಲಿ ಕಾಳಧನಿಕರಿಗೆ ಸಹಾಯ ಬೇಡ ಎಂದು ನೀಡಿದ್ದ ಪರೋಕ್ಷ ಎಚ್ಚರಿಕೆ)

ಕಾಳಧನಿಕರ ಬೇಟೆಯ ಮುಂದಿನ ಯೋಜನೆ ಏನು?

* ತೆರಿಗೆ ವಂಚನೆಗೆಂದೆ ಹುಟ್ಟುಹಾಕಲಾಗುವ ಬೇನಾಮಿ/ಬೋಗಸ್ ಕಂಪನಿಗಳು ಐಟಿ ರಿಟನ್ರ್ಸ್ ಸಲ್ಲಿಸುವುದಿಲ್ಲ. ಒಂದು ವೇಳೆ ಸಲ್ಲಿಸಿದ್ದರೂ ಅದು ಕೃಷ್ಣ ಲೆಕ್ಕವಾಗಿರುತ್ತದೆ.

* ಇಂಥ ಕಂಪನಿಗಳು ಹೊಂದಿರಬಹುದಾದ ಬ್ಯಾಂಕ್ ಖಾತೆಗಳನ್ನು ಪತ್ತೆಮಾಡಲಾಗಿದೆ. ಬಹುಪಾಲು ಖಾಸಗಿ ಬ್ಯಾಂಕ್‍ಗಳೇ ಇಂಥವರಿಗೆ ಅಡಗುತಾಣ.

* 2, 09, 032 ಬೋಗಸ್ ಕಂಪನಿಗಳನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಮಾಡಿದೆ. ಅವುಗಳ ವಹಿವಾಟು ಸ್ಥಗಿತಗೊಳಿಸಿ, ಖಾತೆಯಲ್ಲಿನ ಹಣವನ್ನು ಮುಟುಗೋಲು ಹಾಕಿಕೊಳ್ಳಲಾಗಿದೆ.

* ಕೇಂದ್ರ ಸರಕಾರ ಕಾರ್ಪೊರೇಟ್ ಸಚಿವಾಲಯದಲ್ಲಿ ನೋಂದಣಿಗೊಂಡು ಕೂಡ ಹಲವು ಕಂಪನಿಗಳು ಬೋಗಸ್ ಆಗಿರುವುದು ತಿಳಿದುಬಂದಿದೆ. ಇಂಥ ಕಂಪನಿಗಳ ಬೆನ್ನುಬಿಡದಂತೆ ಬ್ಯಾಂಕ್‍ಗಳಿಗೆ ಸೂಚಿಸಲಾಗಿದೆ.

  • Share On Facebook
  • Tweet It


- Advertisement -
bank accountsblack moneycongressjaitleymodirahul gandhishell companies


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search