• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ – ಕೇಂದ್ರ ಸಚಿವ ಕಿರಣ್ ರಿಜ್ಜು

TULUNADU NEWS Posted On July 4, 2025
0


0
Shares
  • Share On Facebook
  • Tweet It

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜ್ಜು ಮಾಧ್ಯಮಗಳೊಂದಿಗೆ ಮಾತನಾಡಿ “2026 ರ ಹಜ್ ಯಾತ್ರಾ ತಯಾರಿ ನಾವು ನಮ್ಮ ಕಡೆಯಿಂದ ಈಗಲೇ ಆರಂಭಿಸಿದ್ದೇವೆ. 2025 ರ ಹಜ್ ಯಾತ್ರೆ ಇಲ್ಲಿಯ ತನಕ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಯಶಸ್ವಿಯಾಗಿರುವುದು ಎಂದು ಹೇಳಲು ತುಂಬಾ ಖುಷಿಯಿದೆ” ಎಂದು ಕೇಂದ್ರ ಸಚಿವ ಕಿರಣ್ ರಿಜ್ಜು ಹೇಳಿದ್ದಾರೆ.

“ಹಿಂದಿನ ವರ್ಷ ಮತ್ತು ಅದಕ್ಕಿಂತ ಮೊದಲು ಹಜ್ ಯಾತ್ರೆಯಲ್ಲಿ ಅನೇಕ ದುರ್ಘಟನೆಗಳು ಸಂಭವಿಸುತ್ತಿತ್ತು. ಲಕ್ಷಾಂತರ ಜನ ಯಾತ್ರಿಗಳು ತೆರಳುವುದರಿಂದ ಸಾವು ನೋವುಗಳ ಪ್ರಮಾಣ ಕೂಡ ಹೆಚ್ಚಿರುತ್ತಿತ್ತು. ಈ ಬಾರಿ ಒಟ್ಟು ಮೃತರ ಸಂಖ್ಯೆ 64 ಮಾತ್ರ. ಈ ಹಿಂದಿನ ವರ್ಷಗಳಲ್ಲಿ ಸಾವಿನ ಸಂಖ್ಯೆ ಇನ್ನೂರು ದಾಟಿದ್ದೂ ಇದೆ. ಈ ಬಾರಿ 64 ಜನ ಮರಣ ಸಂಭವಿಸಿರುವುದು ನಮ್ಮ ದೇಶದ ಹಜ್ ಕಮಿಟಿಯ ಯಾವುದೇ ಕಾರಣದಿಂದ ಅಲ್ಲ. ಬೇರೆ ಯಾವುದಾದರೂ ಆರೋಗ್ಯ ಸಂಬಂಧಿತ ಆಗಿರಬಹುದೇ ವಿನ: ನಮ್ಮಿಂದ ಯಾವುದೇ ಲೋಪದೋಷ ಆಗಿ ಏನೂ ತೊಂದರೆ ಸಂಭವಿಸಿಲ್ಲ. ನಮ್ಮ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದರೊಂದಿಗೆ ವಿದೇಶಾಂಗ ಇಲಾಖೆಯ ಗಲ್ಭ್ ರಾಷ್ಟ್ರದ ರಾಯಭಾರಿಗಳು, ಅದರೊಂದಿಗೆ ನಾಗರಿಕ ವಿಮಾನಯಾನ ಸಚಿವಾಲಯ, ಆರೋಗ್ಯ ಸಚಿವಾಲಯ ಹಾಗೂ ಗೃಹ ಸಚಿವಾಲಯ ಅಧಿಕಾರಿಗಳಿಗೂ ನಾವು ಧನ್ಯವಾದ ಅರ್ಪಿಸಿದ್ದೇವೆ. ಎಲ್ಲರ ಸಹಕಾರವೂ ಉತ್ತಮವಾಗಿತ್ತು” ಎಂದು ಕೇಂದ್ರ ಸಚಿವ ಕಿರಣ್ ರಿಜ್ಜು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
TULUNADU NEWS December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
TULUNADU NEWS December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search