• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!

Tulunadu News Posted On July 12, 2025
0


0
Shares
  • Share On Facebook
  • Tweet It

ಮಳೆಗಾಲದ ದಿನಗಳಲ್ಲಿ ಹೆಚ್ಚು ಕಾಡುವ ಕಾಯಿಲೆಗಳಾದ ಡೆಂಘೀ, ಚಿಕೂನ್ ಗುನ್ಯಾ ನಿಯಂತ್ರಿಸುವ ದೃಷ್ಟಿಯಿಂದ ಸೊಳ್ಳೆಗಳನ್ನು ನಿರ್ಮೂಲನೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಇದಕ್ಕಾಗಿ ನೀರಿನ ಮೂಲಗಳಲ್ಲಿಯೇ ಲರ್ವಾ ನಿರ್ಮೂಲನೆಗೆ ರಾಜ್ಯಾದ್ಯಂತ 1500 ಸ್ವಯಂ ಸೇವಕರನ್ನು ನೇಮಿಸಲು ನಿರ್ಧರಿಸಲಾಗಿದೆ. ಪ್ರತಿಯೊಬ್ಬರಿಗೆ ದಿನನಿತ್ಯ 400 ರೂ ಸಂಭಾವನೆ ನಿಗದಿಪಡಿಸಲಾಗಿದೆ. ಸಂಭಾವನೆ ಆರು ಕೋಟಿ ರೂಪಾಯಿ ಇತರ ಖರ್ಚುವೆಚ್ಚಗಳು ಸೇರಿಸಿ ಒಟ್ಟು 7.25 ಕೋಟಿ ರೂಪಾಯಿಗಳನ್ನು ಇದಕ್ಕಾಗಿ ಮೀಸಲಿಡಲು ಸರಕಾರ ಚಿಂತನೆ ನಡೆಸಿದೆ.

ಯೋಜನೆಯಡಿ ಲಾರ್ವಾ ನಿರ್ಮೂಲನೆಗೆ 100 ದಿನಗಳ ಕಾರ್ಯಸೂಚಿ ಹಾಕಿಕೊಳ್ಳಲಾಗಿದೆ. ಇದಕ್ಕಾಗಿ 1500 ಸ್ವಯಂಸೇವಕರನ್ನು ನೇಮಿಸಲಾಗುತ್ತದೆ. ಇವರಿಗೆನೆ ಆರು ಕೋಟಿ ರೂಪಾಯಿ ಆರೋಗ್ಯ ಇಲಾಖೆ ನೀಡಲಿದೆ. ರೋಗ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪ್ರತಿ ಜಿಲ್ಲೆಗೆ ಒಬ್ಬರಂತೆ ಕೀಟ ಸಂಗ್ರಹಕಾರರನ್ನೂ ನೇಮಿಸಿಕೊಳ್ಳಲು ಸೂಚಿಸಲಾಗಿದೆ. ಈ ಕೀಟ ಸಂಗ್ರಹಕಾರರು ಅಂದರೆ ಇನ್ಸೆಕ್ಟ್ ಕಲೆಕ್ಟರ್ ವಿವಿಧ ಪ್ರದೇಶಗಳಿಂದ ಕೀಟ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲು ಸಹಕರಿಸಲಿದ್ದಾರೆ. ಡೆಂಘೀ ಪರೀಕ್ಷೆಗೆ ಎಲಿಸಾ ಕಿಟ್, ಈಡಿಸ್ ಸೊಳ್ಳೆಯ ವೈರಾಣು ಪರೀಕ್ಷೆ, ಆರ್ ಟಿ – ಪಿಸಿಆರ್ ಪರೀಕ್ಷೆ ಸೇರಿ ವಿವಿಧ ವೆಚ್ಚಗಳಿಗೆ ಒಟ್ಟು 7.25 ಕೋಟಿ ರೂ ವೆಚ್ಚ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

ಇವತ್ತಿನ ದಿನಗಳಲ್ಲಿ ದಿನಕ್ಕೆ ನಾಲ್ಕು ನೂರು ರೂಪಾಯಿ ಲೆಕ್ಕದಲ್ಲಿ 1500 ಜನ ಸ್ವಯಂ ಸೇವಕರು ಕೆಲಸಕ್ಕೆ ಸಿಗುತ್ತಾರಾ ಎನ್ನುವುದು ಕೂಡ ಪ್ರಶ್ನೆ. ನಗರದಲ್ಲಿ ಇದು ಕಷ್ಟಸಾಧ್ಯವಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಸಿಕ್ಕಿದರೂ ಸಿಗಬಹುದು ಎಂದು ಹೇಳಲಾಗುತ್ತದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search