• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಬಲಪಂಥಿಯರ ಮೇಲೆ ಅನುಮಾನ, ಹಳ್ಳ ಹಿಡಿಯಲಿದೆಯೇ ಗೌರಿ ಹತ್ಯೆ ತನಿಖೆ?

TNN Correspondent Posted On September 6, 2017
0


0
Shares
  • Share On Facebook
  • Tweet It

ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಕುರಿತು ಸರಕಾರ ಎಸ್‌ಐಟಿ ತನಿಖೆಗೆ ನಿರ್ಧರಿಸಿದೆ. ಅಲ್ಲದೇ ವಿಶೇಷ ತನಿಖಾ ದಳವನ್ನು ನೇಮಿಸಿದೆ. ಆದರೆ ಕೆಲವು ಚಿಂತಕರು ಯಥಾವತ್ತಾಗಿ ಎಂ.ಎಂ.ಕಲಬುರ್ಗಿ ಹತ್ಯೆಯಲ್ಲಿ ಅನುಮಾನ ವ್ಯಕ್ತಪಡಿಸಿದಂತೆ ಬಲಪಂಥಿಯ ಪ್ಯಾಸಿಸ್ಟ್‌‌ಗಳು ಹತ್ಯೆ ಮಾಡಿದ್ದಾರೆ ಎಂದು

ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಕಲಬುರ್ಗಿ ಪ್ರಕರಣದ ತನಿಖೆ ಮಾದರಿಯಲ್ಲೇ ಗೌರಿ ಲಂಕೇಶ ಹತ್ಯೆ ತನಿಖೆಯ ಹಳ್ಳ ಹಿಡಿಯಲಿದೆಯೇ ಎಂಬ ಅನುಮಾನ ಮೂಡಿದೆ.
ಹತ್ಯೆ ಕುರಿತು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾಾರೆ. ಆದರೆ ತನಿಖೆ ಮುಂಚೆಯೇ ಬಲಪಂಥಿಯ ವಿಚಾರಧಾರೆಗಳುಳ್ಳವರು ಹತ್ಯೆ ಮಾಡಿರಬಹುದು ಎಂದು ಕೆಲವು ವಿಚಾರವಾದಿಗಳು ಮಂಡಿಸುತ್ತಿದ್ದಾಾರೆ. ಇದರಿಂದ ತನಿಖೆ ನಿಷ್ಪಕ್ಷಪಾತವಾಗಿ ಮತ್ತು ಬೇರೆ ಬೇರೆ ಆಯಾಮಗಳಲ್ಲಿ ನಡೆಯುವುದೇ ಎಂಬ ಅನುಮಾನ ಮೂಡಿದೆ.

ತನಿಖೆಯಲ್ಲಿವೆ ಹಲವು ಆಯಾಮ
* ನಕ್ಸ್‌‌ಲೇಟ್‌ಗಳನ್ನು ಮುಖ್ಯವಾಹಿನಿಗೆ ತರಲು ಹೋರಾಡುತ್ತಿದ್ದ ಗೌರಿ ಲಂಕೇಶ ಇತ್ತೀಚೆಗೆ ಮಾಡಿರುವ ಟ್ವೀಟ್‌ಗಳು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿವೆ.
* ಟ್ವೀಟ್‌ಗಳಲ್ಲಿ ಅವರು ಕಾಮ್ರೆಡ್‌ವೊಬ್ಬರ ಜತೆ ವಾದ ನಡೆಸಿರುವ ಅನುಮಾನ ವ್ಯಕ್ತವಾಗಿದೆ.
* ದಿಟ್ಟ ಪತ್ರಕರ್ತೆಯಾಗಿರುವ ಲಂಕೇಶ ಹಲವು ರಾಜಕಾರಣಿಗಳು, ಸಂಘಟನೆಗಳ ಮುಖ್ಯಸ್ಥರ ವಿರುದ್ಧ ವರದಿಗಳನ್ನು ಪ್ರಕಟಿಸಿದ್ದರು. ಆ ಆಯಾಮದಲ್ಲೂ ತನಿಖೆ ನಡೆಸಬಹುದು.
* ಸಹೋದರ ಇಂದ್ರಜಿತ್ ಲಂಕೇಶ ಜತೆಗೆ ಇರುವ ಆಸ್ತಿವಿವಾದದ ದಿಕ್ಕಿನಲ್ಲೂ ತನಿಖೆ ನಡೆಸಬಹುದು.
*ಬಲಪಂಥೀಯ ವಿಚಾರಗಳನ್ನು ವಿರೋಧಿಸುತ್ತಿದ್ದ, ಗೌರಿ ಹಿಂದೂ ಧರ್ಮದ ವಿರುದ್ಧ ಹಲವು ಬಾರಿ ಮಾತನಾಡಿದ್ದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search