• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಬಲಪಂಥಿಯರ ಮೇಲೆ ಅನುಮಾನ, ಹಳ್ಳ ಹಿಡಿಯಲಿದೆಯೇ ಗೌರಿ ಹತ್ಯೆ ತನಿಖೆ?

TNN Correspondent Posted On September 6, 2017
0


0
Shares
  • Share On Facebook
  • Tweet It

ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಕುರಿತು ಸರಕಾರ ಎಸ್‌ಐಟಿ ತನಿಖೆಗೆ ನಿರ್ಧರಿಸಿದೆ. ಅಲ್ಲದೇ ವಿಶೇಷ ತನಿಖಾ ದಳವನ್ನು ನೇಮಿಸಿದೆ. ಆದರೆ ಕೆಲವು ಚಿಂತಕರು ಯಥಾವತ್ತಾಗಿ ಎಂ.ಎಂ.ಕಲಬುರ್ಗಿ ಹತ್ಯೆಯಲ್ಲಿ ಅನುಮಾನ ವ್ಯಕ್ತಪಡಿಸಿದಂತೆ ಬಲಪಂಥಿಯ ಪ್ಯಾಸಿಸ್ಟ್‌‌ಗಳು ಹತ್ಯೆ ಮಾಡಿದ್ದಾರೆ ಎಂದು

ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಕಲಬುರ್ಗಿ ಪ್ರಕರಣದ ತನಿಖೆ ಮಾದರಿಯಲ್ಲೇ ಗೌರಿ ಲಂಕೇಶ ಹತ್ಯೆ ತನಿಖೆಯ ಹಳ್ಳ ಹಿಡಿಯಲಿದೆಯೇ ಎಂಬ ಅನುಮಾನ ಮೂಡಿದೆ.
ಹತ್ಯೆ ಕುರಿತು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾಾರೆ. ಆದರೆ ತನಿಖೆ ಮುಂಚೆಯೇ ಬಲಪಂಥಿಯ ವಿಚಾರಧಾರೆಗಳುಳ್ಳವರು ಹತ್ಯೆ ಮಾಡಿರಬಹುದು ಎಂದು ಕೆಲವು ವಿಚಾರವಾದಿಗಳು ಮಂಡಿಸುತ್ತಿದ್ದಾಾರೆ. ಇದರಿಂದ ತನಿಖೆ ನಿಷ್ಪಕ್ಷಪಾತವಾಗಿ ಮತ್ತು ಬೇರೆ ಬೇರೆ ಆಯಾಮಗಳಲ್ಲಿ ನಡೆಯುವುದೇ ಎಂಬ ಅನುಮಾನ ಮೂಡಿದೆ.

ತನಿಖೆಯಲ್ಲಿವೆ ಹಲವು ಆಯಾಮ
* ನಕ್ಸ್‌‌ಲೇಟ್‌ಗಳನ್ನು ಮುಖ್ಯವಾಹಿನಿಗೆ ತರಲು ಹೋರಾಡುತ್ತಿದ್ದ ಗೌರಿ ಲಂಕೇಶ ಇತ್ತೀಚೆಗೆ ಮಾಡಿರುವ ಟ್ವೀಟ್‌ಗಳು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿವೆ.
* ಟ್ವೀಟ್‌ಗಳಲ್ಲಿ ಅವರು ಕಾಮ್ರೆಡ್‌ವೊಬ್ಬರ ಜತೆ ವಾದ ನಡೆಸಿರುವ ಅನುಮಾನ ವ್ಯಕ್ತವಾಗಿದೆ.
* ದಿಟ್ಟ ಪತ್ರಕರ್ತೆಯಾಗಿರುವ ಲಂಕೇಶ ಹಲವು ರಾಜಕಾರಣಿಗಳು, ಸಂಘಟನೆಗಳ ಮುಖ್ಯಸ್ಥರ ವಿರುದ್ಧ ವರದಿಗಳನ್ನು ಪ್ರಕಟಿಸಿದ್ದರು. ಆ ಆಯಾಮದಲ್ಲೂ ತನಿಖೆ ನಡೆಸಬಹುದು.
* ಸಹೋದರ ಇಂದ್ರಜಿತ್ ಲಂಕೇಶ ಜತೆಗೆ ಇರುವ ಆಸ್ತಿವಿವಾದದ ದಿಕ್ಕಿನಲ್ಲೂ ತನಿಖೆ ನಡೆಸಬಹುದು.
*ಬಲಪಂಥೀಯ ವಿಚಾರಗಳನ್ನು ವಿರೋಧಿಸುತ್ತಿದ್ದ, ಗೌರಿ ಹಿಂದೂ ಧರ್ಮದ ವಿರುದ್ಧ ಹಲವು ಬಾರಿ ಮಾತನಾಡಿದ್ದರು.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search