• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಬಲಪಂಥಿಯರ ಮೇಲೆ ಅನುಮಾನ, ಹಳ್ಳ ಹಿಡಿಯಲಿದೆಯೇ ಗೌರಿ ಹತ್ಯೆ ತನಿಖೆ?

TNN Correspondent Posted On September 6, 2017
0


0
Shares
  • Share On Facebook
  • Tweet It

ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಕುರಿತು ಸರಕಾರ ಎಸ್‌ಐಟಿ ತನಿಖೆಗೆ ನಿರ್ಧರಿಸಿದೆ. ಅಲ್ಲದೇ ವಿಶೇಷ ತನಿಖಾ ದಳವನ್ನು ನೇಮಿಸಿದೆ. ಆದರೆ ಕೆಲವು ಚಿಂತಕರು ಯಥಾವತ್ತಾಗಿ ಎಂ.ಎಂ.ಕಲಬುರ್ಗಿ ಹತ್ಯೆಯಲ್ಲಿ ಅನುಮಾನ ವ್ಯಕ್ತಪಡಿಸಿದಂತೆ ಬಲಪಂಥಿಯ ಪ್ಯಾಸಿಸ್ಟ್‌‌ಗಳು ಹತ್ಯೆ ಮಾಡಿದ್ದಾರೆ ಎಂದು

ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಕಲಬುರ್ಗಿ ಪ್ರಕರಣದ ತನಿಖೆ ಮಾದರಿಯಲ್ಲೇ ಗೌರಿ ಲಂಕೇಶ ಹತ್ಯೆ ತನಿಖೆಯ ಹಳ್ಳ ಹಿಡಿಯಲಿದೆಯೇ ಎಂಬ ಅನುಮಾನ ಮೂಡಿದೆ.
ಹತ್ಯೆ ಕುರಿತು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾಾರೆ. ಆದರೆ ತನಿಖೆ ಮುಂಚೆಯೇ ಬಲಪಂಥಿಯ ವಿಚಾರಧಾರೆಗಳುಳ್ಳವರು ಹತ್ಯೆ ಮಾಡಿರಬಹುದು ಎಂದು ಕೆಲವು ವಿಚಾರವಾದಿಗಳು ಮಂಡಿಸುತ್ತಿದ್ದಾಾರೆ. ಇದರಿಂದ ತನಿಖೆ ನಿಷ್ಪಕ್ಷಪಾತವಾಗಿ ಮತ್ತು ಬೇರೆ ಬೇರೆ ಆಯಾಮಗಳಲ್ಲಿ ನಡೆಯುವುದೇ ಎಂಬ ಅನುಮಾನ ಮೂಡಿದೆ.

ತನಿಖೆಯಲ್ಲಿವೆ ಹಲವು ಆಯಾಮ
* ನಕ್ಸ್‌‌ಲೇಟ್‌ಗಳನ್ನು ಮುಖ್ಯವಾಹಿನಿಗೆ ತರಲು ಹೋರಾಡುತ್ತಿದ್ದ ಗೌರಿ ಲಂಕೇಶ ಇತ್ತೀಚೆಗೆ ಮಾಡಿರುವ ಟ್ವೀಟ್‌ಗಳು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿವೆ.
* ಟ್ವೀಟ್‌ಗಳಲ್ಲಿ ಅವರು ಕಾಮ್ರೆಡ್‌ವೊಬ್ಬರ ಜತೆ ವಾದ ನಡೆಸಿರುವ ಅನುಮಾನ ವ್ಯಕ್ತವಾಗಿದೆ.
* ದಿಟ್ಟ ಪತ್ರಕರ್ತೆಯಾಗಿರುವ ಲಂಕೇಶ ಹಲವು ರಾಜಕಾರಣಿಗಳು, ಸಂಘಟನೆಗಳ ಮುಖ್ಯಸ್ಥರ ವಿರುದ್ಧ ವರದಿಗಳನ್ನು ಪ್ರಕಟಿಸಿದ್ದರು. ಆ ಆಯಾಮದಲ್ಲೂ ತನಿಖೆ ನಡೆಸಬಹುದು.
* ಸಹೋದರ ಇಂದ್ರಜಿತ್ ಲಂಕೇಶ ಜತೆಗೆ ಇರುವ ಆಸ್ತಿವಿವಾದದ ದಿಕ್ಕಿನಲ್ಲೂ ತನಿಖೆ ನಡೆಸಬಹುದು.
*ಬಲಪಂಥೀಯ ವಿಚಾರಗಳನ್ನು ವಿರೋಧಿಸುತ್ತಿದ್ದ, ಗೌರಿ ಹಿಂದೂ ಧರ್ಮದ ವಿರುದ್ಧ ಹಲವು ಬಾರಿ ಮಾತನಾಡಿದ್ದರು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search