• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಬಲಪಂಥಿಯರ ಮೇಲೆ ಅನುಮಾನ, ಹಳ್ಳ ಹಿಡಿಯಲಿದೆಯೇ ಗೌರಿ ಹತ್ಯೆ ತನಿಖೆ?

TNN Correspondent Posted On September 6, 2017
0


0
Shares
  • Share On Facebook
  • Tweet It

ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಕುರಿತು ಸರಕಾರ ಎಸ್‌ಐಟಿ ತನಿಖೆಗೆ ನಿರ್ಧರಿಸಿದೆ. ಅಲ್ಲದೇ ವಿಶೇಷ ತನಿಖಾ ದಳವನ್ನು ನೇಮಿಸಿದೆ. ಆದರೆ ಕೆಲವು ಚಿಂತಕರು ಯಥಾವತ್ತಾಗಿ ಎಂ.ಎಂ.ಕಲಬುರ್ಗಿ ಹತ್ಯೆಯಲ್ಲಿ ಅನುಮಾನ ವ್ಯಕ್ತಪಡಿಸಿದಂತೆ ಬಲಪಂಥಿಯ ಪ್ಯಾಸಿಸ್ಟ್‌‌ಗಳು ಹತ್ಯೆ ಮಾಡಿದ್ದಾರೆ ಎಂದು

ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಕಲಬುರ್ಗಿ ಪ್ರಕರಣದ ತನಿಖೆ ಮಾದರಿಯಲ್ಲೇ ಗೌರಿ ಲಂಕೇಶ ಹತ್ಯೆ ತನಿಖೆಯ ಹಳ್ಳ ಹಿಡಿಯಲಿದೆಯೇ ಎಂಬ ಅನುಮಾನ ಮೂಡಿದೆ.
ಹತ್ಯೆ ಕುರಿತು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾಾರೆ. ಆದರೆ ತನಿಖೆ ಮುಂಚೆಯೇ ಬಲಪಂಥಿಯ ವಿಚಾರಧಾರೆಗಳುಳ್ಳವರು ಹತ್ಯೆ ಮಾಡಿರಬಹುದು ಎಂದು ಕೆಲವು ವಿಚಾರವಾದಿಗಳು ಮಂಡಿಸುತ್ತಿದ್ದಾಾರೆ. ಇದರಿಂದ ತನಿಖೆ ನಿಷ್ಪಕ್ಷಪಾತವಾಗಿ ಮತ್ತು ಬೇರೆ ಬೇರೆ ಆಯಾಮಗಳಲ್ಲಿ ನಡೆಯುವುದೇ ಎಂಬ ಅನುಮಾನ ಮೂಡಿದೆ.

ತನಿಖೆಯಲ್ಲಿವೆ ಹಲವು ಆಯಾಮ
* ನಕ್ಸ್‌‌ಲೇಟ್‌ಗಳನ್ನು ಮುಖ್ಯವಾಹಿನಿಗೆ ತರಲು ಹೋರಾಡುತ್ತಿದ್ದ ಗೌರಿ ಲಂಕೇಶ ಇತ್ತೀಚೆಗೆ ಮಾಡಿರುವ ಟ್ವೀಟ್‌ಗಳು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿವೆ.
* ಟ್ವೀಟ್‌ಗಳಲ್ಲಿ ಅವರು ಕಾಮ್ರೆಡ್‌ವೊಬ್ಬರ ಜತೆ ವಾದ ನಡೆಸಿರುವ ಅನುಮಾನ ವ್ಯಕ್ತವಾಗಿದೆ.
* ದಿಟ್ಟ ಪತ್ರಕರ್ತೆಯಾಗಿರುವ ಲಂಕೇಶ ಹಲವು ರಾಜಕಾರಣಿಗಳು, ಸಂಘಟನೆಗಳ ಮುಖ್ಯಸ್ಥರ ವಿರುದ್ಧ ವರದಿಗಳನ್ನು ಪ್ರಕಟಿಸಿದ್ದರು. ಆ ಆಯಾಮದಲ್ಲೂ ತನಿಖೆ ನಡೆಸಬಹುದು.
* ಸಹೋದರ ಇಂದ್ರಜಿತ್ ಲಂಕೇಶ ಜತೆಗೆ ಇರುವ ಆಸ್ತಿವಿವಾದದ ದಿಕ್ಕಿನಲ್ಲೂ ತನಿಖೆ ನಡೆಸಬಹುದು.
*ಬಲಪಂಥೀಯ ವಿಚಾರಗಳನ್ನು ವಿರೋಧಿಸುತ್ತಿದ್ದ, ಗೌರಿ ಹಿಂದೂ ಧರ್ಮದ ವಿರುದ್ಧ ಹಲವು ಬಾರಿ ಮಾತನಾಡಿದ್ದರು.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search