• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಬಲಪಂಥಿಯರ ಮೇಲೆ ಅನುಮಾನ, ಹಳ್ಳ ಹಿಡಿಯಲಿದೆಯೇ ಗೌರಿ ಹತ್ಯೆ ತನಿಖೆ?

TNN Correspondent Posted On September 6, 2017
0


0
Shares
  • Share On Facebook
  • Tweet It

ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಕುರಿತು ಸರಕಾರ ಎಸ್‌ಐಟಿ ತನಿಖೆಗೆ ನಿರ್ಧರಿಸಿದೆ. ಅಲ್ಲದೇ ವಿಶೇಷ ತನಿಖಾ ದಳವನ್ನು ನೇಮಿಸಿದೆ. ಆದರೆ ಕೆಲವು ಚಿಂತಕರು ಯಥಾವತ್ತಾಗಿ ಎಂ.ಎಂ.ಕಲಬುರ್ಗಿ ಹತ್ಯೆಯಲ್ಲಿ ಅನುಮಾನ ವ್ಯಕ್ತಪಡಿಸಿದಂತೆ ಬಲಪಂಥಿಯ ಪ್ಯಾಸಿಸ್ಟ್‌‌ಗಳು ಹತ್ಯೆ ಮಾಡಿದ್ದಾರೆ ಎಂದು

ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಕಲಬುರ್ಗಿ ಪ್ರಕರಣದ ತನಿಖೆ ಮಾದರಿಯಲ್ಲೇ ಗೌರಿ ಲಂಕೇಶ ಹತ್ಯೆ ತನಿಖೆಯ ಹಳ್ಳ ಹಿಡಿಯಲಿದೆಯೇ ಎಂಬ ಅನುಮಾನ ಮೂಡಿದೆ.
ಹತ್ಯೆ ಕುರಿತು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾಾರೆ. ಆದರೆ ತನಿಖೆ ಮುಂಚೆಯೇ ಬಲಪಂಥಿಯ ವಿಚಾರಧಾರೆಗಳುಳ್ಳವರು ಹತ್ಯೆ ಮಾಡಿರಬಹುದು ಎಂದು ಕೆಲವು ವಿಚಾರವಾದಿಗಳು ಮಂಡಿಸುತ್ತಿದ್ದಾಾರೆ. ಇದರಿಂದ ತನಿಖೆ ನಿಷ್ಪಕ್ಷಪಾತವಾಗಿ ಮತ್ತು ಬೇರೆ ಬೇರೆ ಆಯಾಮಗಳಲ್ಲಿ ನಡೆಯುವುದೇ ಎಂಬ ಅನುಮಾನ ಮೂಡಿದೆ.

ತನಿಖೆಯಲ್ಲಿವೆ ಹಲವು ಆಯಾಮ
* ನಕ್ಸ್‌‌ಲೇಟ್‌ಗಳನ್ನು ಮುಖ್ಯವಾಹಿನಿಗೆ ತರಲು ಹೋರಾಡುತ್ತಿದ್ದ ಗೌರಿ ಲಂಕೇಶ ಇತ್ತೀಚೆಗೆ ಮಾಡಿರುವ ಟ್ವೀಟ್‌ಗಳು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿವೆ.
* ಟ್ವೀಟ್‌ಗಳಲ್ಲಿ ಅವರು ಕಾಮ್ರೆಡ್‌ವೊಬ್ಬರ ಜತೆ ವಾದ ನಡೆಸಿರುವ ಅನುಮಾನ ವ್ಯಕ್ತವಾಗಿದೆ.
* ದಿಟ್ಟ ಪತ್ರಕರ್ತೆಯಾಗಿರುವ ಲಂಕೇಶ ಹಲವು ರಾಜಕಾರಣಿಗಳು, ಸಂಘಟನೆಗಳ ಮುಖ್ಯಸ್ಥರ ವಿರುದ್ಧ ವರದಿಗಳನ್ನು ಪ್ರಕಟಿಸಿದ್ದರು. ಆ ಆಯಾಮದಲ್ಲೂ ತನಿಖೆ ನಡೆಸಬಹುದು.
* ಸಹೋದರ ಇಂದ್ರಜಿತ್ ಲಂಕೇಶ ಜತೆಗೆ ಇರುವ ಆಸ್ತಿವಿವಾದದ ದಿಕ್ಕಿನಲ್ಲೂ ತನಿಖೆ ನಡೆಸಬಹುದು.
*ಬಲಪಂಥೀಯ ವಿಚಾರಗಳನ್ನು ವಿರೋಧಿಸುತ್ತಿದ್ದ, ಗೌರಿ ಹಿಂದೂ ಧರ್ಮದ ವಿರುದ್ಧ ಹಲವು ಬಾರಿ ಮಾತನಾಡಿದ್ದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search