• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!

Tulunadu News Posted On July 25, 2025
0


0
Shares
  • Share On Facebook
  • Tweet It

ಎಸ್ ಎಸ್ ಎಲ್ ಸಿಯಲ್ಲಿ ಪಾಸ್ ಆಗಲು ಒದ್ದಾಡುವ ಮಕ್ಕಳಿಗೆ, ಹೇಗಾದರೂ ಹತ್ತನೇ ತರಗತಿಯಲ್ಲಿ ಪಾಸ್ ಆದರೆ ಸಾಕಪ್ಪ ಎಂದುಕೊಂಡಿರುವ ಮಕ್ಕಳಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ಪಾಸ್ ಆಗಬೇಕಾದ ಅಂಕಗಳ ವಿಷಯದಲ್ಲಿ ಇನ್ನಷ್ಟು ಸರಳೀಕರಣ ನೀತಿಯನ್ನು ಅನುಸರಿಸಿದೆ. ಇನ್ನು ಮುಂದೆ ಹತ್ತನೇ ತರಗತಿ ಪಾಸಾಗಲು 35 ಅಂಕಗಳು ಬೇಕಾಗಿಲ್ಲ. ಕೇವಲ 30 ಅಂಕಗಳು ಇದ್ದರೂ ಸಾಕು. ಪಾಸೋ, ಫೈಲೋ ಎನ್ನುವ ತೂಗು ಉಯ್ಯಾಲೆಯಲ್ಲಿರುವ ಮಕ್ಕಳು ರಾಜ್ಯ ಸರಕಾರದ ಹೊಸ ನೀತಿಯಿಂದ ನೆಮ್ಮದಿಯ ನಿದ್ದೆಯನ್ನು ಮಾಡಬಹುದು. ಹೊಸ ನೀತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರತಿ ವಿಷಯದಲ್ಲಿ 30 ಅಂಕಗಳನ್ನು ಪಡೆದರೆ ಸಾಕು, ಅಂತಹ ವಿದ್ಯಾರ್ಥಿ ಪಾಸ್ ಎಂದು ನಿರ್ಧರಿಸಲಾಗುತ್ತದೆ.
ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಓವರ್ ಆಲ್ ಅಗ್ರಿಗೇಟ್ ಶೇಕಡಾ 33 ಪಾಸಿಂಗ್ ಅಂಕಕ್ಕೆ ಕಡಿತ ಮಾಡಲಾಗಿದೆ. ಹೀಗಾಗಿ ಇದೀಗ 625 ಕ್ಕೆ 206 ಅಂಕ ಪಡೆದ ವಿದ್ಯಾರ್ಥಿಗಳನ್ನು ಪಾಸ್ ಎಂದು ಘೋಷಿಸಲಾಗುತ್ತದೆ. ಈ ಹಿಂದೆ ಓವರ್ ಆಲ್ ಪಾಸಿಂಗ್ ಶೇಕಡಾ 35 ಇತ್ತು. ಹೀಗಾಗಿ ಪ್ರತಿ ವಿಷಯದಲ್ಲಿ ಕನಿಷ್ಟ 35 ಅಂಕಗಳನ್ನು ಪಡೆದರೆ ಮಾತ್ರ ಪಾಸ್ ಆಗುತ್ತಿತ್ತು. ಆದರೆ ಇದೀಗ ಪ್ರತಿ ವಿಷಯದಲ್ಲಿ 30 ಅಂಕ ಪಡೆದರೆ ಸಾಕು. ಒಟ್ಟು ಪಾಸಿಂಗ್ ಅಗ್ರೇಗೇಟ್ ಶೇಕಡಾ 33 ಬರಬೇಕು. ಸಾರ್ವಜನಿಕರಿಗೆ ಈ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಈ ಕುರಿತು ಆಕ್ಷೇಪ ಸಲ್ಲಿಸಿಕೆ ಅವಕಾಶ ನೀಡಲಾಗಿದೆ. ಆಂತರಿಕ ಮೌಲ್ಯಮಾಪನ ಹಾಗೂ ಬಾಹ್ಯ ಪರೀಕ್ಷೆ ಸೇರಿ ಒಟ್ಟಾರೆ ಸರಾಸರಿ ಶೇಕಡಾ 33 ರಷ್ಟು ಅಂಕಗಳನ್ನು ಪಡೆದರೆ ಪಾಸ್ ಎಂದು ನಿರ್ಧರಿಸಲಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search