• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!

Tulunadu News Posted On July 25, 2025
0


0
Shares
  • Share On Facebook
  • Tweet It

ಎಸ್ ಎಸ್ ಎಲ್ ಸಿಯಲ್ಲಿ ಪಾಸ್ ಆಗಲು ಒದ್ದಾಡುವ ಮಕ್ಕಳಿಗೆ, ಹೇಗಾದರೂ ಹತ್ತನೇ ತರಗತಿಯಲ್ಲಿ ಪಾಸ್ ಆದರೆ ಸಾಕಪ್ಪ ಎಂದುಕೊಂಡಿರುವ ಮಕ್ಕಳಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ಪಾಸ್ ಆಗಬೇಕಾದ ಅಂಕಗಳ ವಿಷಯದಲ್ಲಿ ಇನ್ನಷ್ಟು ಸರಳೀಕರಣ ನೀತಿಯನ್ನು ಅನುಸರಿಸಿದೆ. ಇನ್ನು ಮುಂದೆ ಹತ್ತನೇ ತರಗತಿ ಪಾಸಾಗಲು 35 ಅಂಕಗಳು ಬೇಕಾಗಿಲ್ಲ. ಕೇವಲ 30 ಅಂಕಗಳು ಇದ್ದರೂ ಸಾಕು. ಪಾಸೋ, ಫೈಲೋ ಎನ್ನುವ ತೂಗು ಉಯ್ಯಾಲೆಯಲ್ಲಿರುವ ಮಕ್ಕಳು ರಾಜ್ಯ ಸರಕಾರದ ಹೊಸ ನೀತಿಯಿಂದ ನೆಮ್ಮದಿಯ ನಿದ್ದೆಯನ್ನು ಮಾಡಬಹುದು. ಹೊಸ ನೀತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರತಿ ವಿಷಯದಲ್ಲಿ 30 ಅಂಕಗಳನ್ನು ಪಡೆದರೆ ಸಾಕು, ಅಂತಹ ವಿದ್ಯಾರ್ಥಿ ಪಾಸ್ ಎಂದು ನಿರ್ಧರಿಸಲಾಗುತ್ತದೆ.
ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಓವರ್ ಆಲ್ ಅಗ್ರಿಗೇಟ್ ಶೇಕಡಾ 33 ಪಾಸಿಂಗ್ ಅಂಕಕ್ಕೆ ಕಡಿತ ಮಾಡಲಾಗಿದೆ. ಹೀಗಾಗಿ ಇದೀಗ 625 ಕ್ಕೆ 206 ಅಂಕ ಪಡೆದ ವಿದ್ಯಾರ್ಥಿಗಳನ್ನು ಪಾಸ್ ಎಂದು ಘೋಷಿಸಲಾಗುತ್ತದೆ. ಈ ಹಿಂದೆ ಓವರ್ ಆಲ್ ಪಾಸಿಂಗ್ ಶೇಕಡಾ 35 ಇತ್ತು. ಹೀಗಾಗಿ ಪ್ರತಿ ವಿಷಯದಲ್ಲಿ ಕನಿಷ್ಟ 35 ಅಂಕಗಳನ್ನು ಪಡೆದರೆ ಮಾತ್ರ ಪಾಸ್ ಆಗುತ್ತಿತ್ತು. ಆದರೆ ಇದೀಗ ಪ್ರತಿ ವಿಷಯದಲ್ಲಿ 30 ಅಂಕ ಪಡೆದರೆ ಸಾಕು. ಒಟ್ಟು ಪಾಸಿಂಗ್ ಅಗ್ರೇಗೇಟ್ ಶೇಕಡಾ 33 ಬರಬೇಕು. ಸಾರ್ವಜನಿಕರಿಗೆ ಈ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಈ ಕುರಿತು ಆಕ್ಷೇಪ ಸಲ್ಲಿಸಿಕೆ ಅವಕಾಶ ನೀಡಲಾಗಿದೆ. ಆಂತರಿಕ ಮೌಲ್ಯಮಾಪನ ಹಾಗೂ ಬಾಹ್ಯ ಪರೀಕ್ಷೆ ಸೇರಿ ಒಟ್ಟಾರೆ ಸರಾಸರಿ ಶೇಕಡಾ 33 ರಷ್ಟು ಅಂಕಗಳನ್ನು ಪಡೆದರೆ ಪಾಸ್ ಎಂದು ನಿರ್ಧರಿಸಲಾಗಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search