• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!

Tulunadu News Posted On August 20, 2025
0


0
Shares
  • Share On Facebook
  • Tweet It

ಒಂದಾದ ಬಳಿಕ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿದ ಉದ್ದವ್ ಠಾಕ್ರೆ ಹಾಗೂ ರಾಜ್ ಠಾಕ್ರೆ ಚುನಾವಣೆಯಲ್ಲಿ ಘನಘೋರ ಸೋಲನ್ನು ಅನುಭವಿಸಿದ್ದಾರೆ. ಈ ಮೂಲಕ ಪ್ರಥಮ ಚುಂಬನಂ ದಂತಭಗ್ನಂ ಎಂದೇ ಹೇಳಬಹುದಾಗಿದೆ. ಉದ್ದವ್ ಬಣದ ಶಿವಸೇನೆ ಹಾಗೂ ರಾಜ್ ಠಾಕ್ರೆಯವರ ಮಹಾರಾಷ್ಟ್ರದ ನವನಿರ್ಮಾಣ್ ಸೇನಾ ಬಿಇಎಸ್ ಟಿ (ಬೆಸ್ಟ್) ಎಂಪ್ಲಾಯಿಸ್ ಕೋ- ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಚುನಾವಣೆಯಲ್ಲಿ ಅಭೂತಪೂರ್ವ ಸೋಲನ್ನು ಕಂಡಿದ್ದಾರೆ.

ಉತ್ಕೃಷ್ ಪ್ಯಾನೆಲ್ ಹೆಸರಿನ ಒಕ್ಕೂಟ ರಚಿಸಿ ಕಣಕ್ಕೆ ಇಳಿದ ಈ ಒಕ್ಕೂಟ 21 ರಲ್ಲಿ 19 ರಲ್ಲಿ ಸ್ಪರ್ಧಿಸಿದ್ದು ಎಲ್ಲದರಲ್ಲಿಯೂ ಸೋಲನ್ನು ಕಾಣುವ ಮೂಲಕ ಶೂನ್ಯ ಸಂಪಾದನೆ ಮಾಡಿದೆ. ಈ ಮೂಲಕ ಈ ಶಿವಸೇನೆಯ ಒಂಭತ್ತು ವರ್ಷದ ಬಿಗಿಹಿಡಿತ ಇಲ್ಲಿಗೆ ಕೊನೆಗೊಂಡಿದೆ. ಬೃಹನ್ಮುಂಬಯಿ ವಿದ್ಯುತ್ ಪೂರೈಕೆ ಹಾಗೂ ಸಾರಿಗೆ (ಬೆಸ್ಟ್) ಇದರ ಒಟ್ಟು 15000 ಸದಸ್ಯರು ಇಲ್ಲಿ ಚುನಾವಣೆಯಲ್ಲಿ ಮತಚಲಾವಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ 10000 ಜನ ಮತದಾನ ಮಾಡಿದ್ದಾರೆ.

ಬೆಸ್ಟ್ ಇದರಲ್ಲಿ ಮರಾಠಿ ಭಾಷಿಕ ನೌಕರರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಠಾಕ್ರೆ ಸಹೋದರರ ಸೋಲು ಮುಂಬರುವ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ (ಬಿಎಂಸಿ) ಚುನಾವಣೆಯಲ್ಲಿ ದೊಡ್ಡ ಆಘಾತ ನೀಡಿದಂತಾಗಿದೆ. ಇತ್ತೀಚೆಗೆ ಮರಾಠಿ ಅಸ್ಮಿತೆಯ ವಿಷಯ ಇಟ್ಟು ಠಾಕ್ರೆ ಸಹೋದರರು ಜಂಟಿಯಾಗಿ ಮುಂಬೈಯಲ್ಲಿ ಬೃಹತ್ ಸಮಾವೇಶ ನಡೆಸಿದ್ದರು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search